ಕೊಲೆ ಆರೋಪಿಯ ಜೊತೆ ದೇವರ ದರ್ಶನ ಮಾಡಿದ್ರಾ ದರ್ಶನ್ ?
ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನಿನ್ನೆ ಕೇರಳದ ದೇವಾಲಯವೊಂದಕ್ಕೆ ಭೇಟಿ ನೀಡಿದ್ದರು. ಅವರ ಜೊತೆ ಇನ್ನೊಬಬ್ ಕೊಲೆ ಆರೋಪಿ ಇದ್ದರಂತೆ. ಸಮಾನ ಮನಸ್ಕರು ಮಾತ್ರ ಸ್ನೇಹಿತರಾಗುತ್ತಾರೆ ಎಂಬುದು ನಿಜ ಅಲ್ಲವೆ ?

ದೆಹಲಿಗೆ ಭೇಟಿ ನೀಡಲಿರುವ ಅಹಿಂದ ಸಚಿವರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ಸಚಿವರು ದೆಹಲಿಗೆ ಹೊರಟು ನಿಂತಿದ್ದಾರೆ. ರಾಜಣ್ಣ ಅವರ ಹನಿ ಟ್ರಾಫ್ ಪ್ರಕರಣದ ಅಸ್ತ್ರ ಅವರ ಬತ್ತಳಿಕೆಯಲ್ಲಿದೆ,, ಈ ಬಾಣವನ್ನು ಯಾರ ಮೇಲೆ ಬಿಡುತ್ತಾರೆ ಎಂಬುದು ಈಗಿನ ಕುತೂಹಲ

Author

  • ಶಶಿಧರ್ ಭಟ್ ಸುದ್ದಿಟಿವಿಯ ಮುಖ್ಯ ಸಂಪಾದಕರು. ೪ ದಶಕಗಳ ಮಾಧ್ಯಮ ಅನುಭವವಿರುವ ಕನ್ನಡದ ಹಿರಿಯ ಪತ್ರಕರ್ತ. ಇವರು ತಮ್ಮ ರಾಜಕೀಯ ವರದಿಗಾರಿಕೆಯಿಂದ ಮಾಧ್ಯಮದಲ್ಲಿ ಕಾಲಿಟ್ಟು ತಮ್ಮದೇ ಛಾಪು ಮೂಡಿಸಿದವರು. ಪ್ರಸ್ತುತ ರಾಜಕೀಯ ವಿಶ್ಲೇಷಣಾಕಾರರು. ನಿಸ್ಪೃಹ, ನಿರ್ಭೀತ ಮತ್ತು ಪ್ರಾಮಾಣಿಕ ಪತ್ರಿಕೋದ್ಯಮದಿಂದ ಜನಮಾನಸದಲ್ಲಿ ಮನೆಮಾತಾದವರು.

By ShashidharBhat

ಶಶಿಧರ್ ಭಟ್ ಸುದ್ದಿಟಿವಿಯ ಮುಖ್ಯ ಸಂಪಾದಕರು. ೪ ದಶಕಗಳ ಮಾಧ್ಯಮ ಅನುಭವವಿರುವ ಕನ್ನಡದ ಹಿರಿಯ ಪತ್ರಕರ್ತ. ಇವರು ತಮ್ಮ ರಾಜಕೀಯ ವರದಿಗಾರಿಕೆಯಿಂದ ಮಾಧ್ಯಮದಲ್ಲಿ ಕಾಲಿಟ್ಟು ತಮ್ಮದೇ ಛಾಪು ಮೂಡಿಸಿದವರು. ಪ್ರಸ್ತುತ ರಾಜಕೀಯ ವಿಶ್ಲೇಷಣಾಕಾರರು. ನಿಸ್ಪೃಹ, ನಿರ್ಭೀತ ಮತ್ತು ಪ್ರಾಮಾಣಿಕ ಪತ್ರಿಕೋದ್ಯಮದಿಂದ ಜನಮಾನಸದಲ್ಲಿ ಮನೆಮಾತಾದವರು.

Leave a Reply

Your email address will not be published. Required fields are marked *