ಧಾರವಾಡ: ಪಂಚ ಗ್ಯಾರಂಟಿ ಯೋಜನಾ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೇ ಹಿಂತಿರುಗಿಸಲಾಗುತ್ತಿದೆ – ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಧಾರವಾಡ, ಜ. 05: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ಸುಮಾರು ₹60 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಐದು ವರ್ಷಗಳಲ್ಲಿ ಒಟ್ಟು ₹3 ಲಕ್ಷ ಕೋಟಿ ಹಣವನ್ನು ಜನರ ಕಲ್ಯಾಣಕ್ಕಾಗಿ ವ್ಯಯಿಸಲಾಗುತ್ತಿದೆ…










