Category ದೇಶ

ಉಗ್ರರು ಭಾರತದಲ್ಲಿ ದಾಳಿ ಮಾಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಿದರೆ, ಅಲ್ಲಿಗೆ ನುಗ್ಗಿ ಹೊಡೆಯುತ್ತೇವೆ: ರಾಜನಾಥ್ ಸಿಂಗ್

ನವದಹಲಿ : ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಥವಾ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಿದರೆ, ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಅವರು ಪಾಕಿಸ್ತಾನಕ್ಕೆ ಓಡಿಹೋದರೆ, ಆ ದೇಶಕ್ಕೂ ನುಗ್ಗಿ ಹೊಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ…

ಈತ ಬಿಜೆಪಿ ಕಾರ್ಯಕರ್ತ, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಶಂಕಿತ..ಈತನನ್ನು ಬಂಧಿಸಿದ ಎನ್ ಐ ಎ

ಬೆಂಗಳೂರು ನಗರದಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ. ನಮ್ಮ ಮಾಧ್ಯಮಗಳಿಗೆ ಹಲವು ದಿನಗಳ ಕಾಲ ಭಾರಿ ಆಹಾರವನ್ನೇ ಒದಗಿಸಿತ್ತು. ಇದು ಅಲ್ಪಸಂಖ್ಯಾತ ಸಮುದಾಯದವರೇ ನಡೆಸಿದ ಬಾಂಬ್ ಸ್ಪೋಟ ಎಂಬ ತೀರ್ಮಾನಕ್ಕೆ ನಮ್ಮ ಮಾಧ್ಯಮಗಳು ಬಂದು ಬಿಟ್ಟಿದ್ದವು. ಇದಕ್ಕೆ ಸಂಬಂಧಿಸಿದಂತೆ ನೋರಾರು ವರದಿಗಳು ಬಂದವು. ಸಾಮಾನ್ಯ ಜನ ಕೂಡ ಇದನ್ನೆಲ್ಲ ನಂಬಿದರು. ಇದಾದ ಮೇಲೆ ಎನ್…

ಅರವಿಂದ್ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ ವ್ಯಕ್ತಿ ಈಗ ಬಿಜೆಪಿ ಮಿತ್ರ ಪಕ್ಷದ ಚುನಾವಣಾ ಅಭ್ಯರ್ಥಿ !

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಹೇಳಿಕೆ ನೀಡಿದ ವ್ಯಕ್ತಿ ಆಂಧ್ರದ ರಾಘವ್ ಮಾಗುಂಟಾ. ಅವರ ತಂದೆ ಮಾಗುಂಟಾ ಶ್ರೀನಿವಾಸಲು ರೆಡ್ಡಿ ವೈಎಸ್ ಆರ್ ಕಾಂಗ್ರೆಸ್ ನ ಸಂಸದರಾಗಿದ್ದವರು. ದೆಹಲಿಯ ಅಬ್ಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ದೂರು ಬಂದಿದ್ದು ಇವರ ಮೇಲೆ. ಇದಾದ ಮೇಲೆ ರಾಘವ ಮಾಗುಂಟಾ ಜೈಲು ಸೇರಿದರು. ಇವರು…

ನಮ್ಮದು ಸೈದ್ಧಾಂತಿಕ ಹೋರಾಟ, ಜನತಂತ್ರ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ನಡೆಸುತ್ತಿರುವ ಹೋರಾಟ: ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ನಾಶಪಡಿಸಲು ಹೊರಟವರು ಮತ್ತು ಉಳಿಸಲು ಹೊರಟವರ ನಡುವಿನ ಹೋರಾಟ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಈ ಹೋರಾಟ ಮಾಧ್ಯಮಗಳು ಹೇಳುತ್ತಿರುವಂತೆ ಇಲ್ಲ. ಈ ಹೋರಾಟ ಹೆಚ್ಚು ನಿಕಟವಾಗಿದೆ…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ದೇಶದ ಜನರಿಗೆ ನ್ಯಾಯದಾನ; ರೈತರಿಗೆ ಕನಿಷ್ಟ ಬೆಂಬಲ ಬೆಲೆ

ನವದೆಹಲಿ : ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳಲ್ಲಿ ಯುವಕರು, ಮಹಿಳೆಯರು ರೈತರು ಮತ್ತು ಅಲ್ಪಸಂಖ್ಯಾತರಿಗೆ ಮಹತ್ವ ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು. ನಂತರ ಇದನ್ನು ಅಂತಿಮಗೊಳಿಸಲಾಯಿತು. ಈ ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಆಧ್ಯತೆಯ ಮೇಲೆ ಹೆಚ್ಚಿನ…

ಕಂಗನಾ, ಸ್ವಲ್ಪ ಇತಿಹಾಸ ಓದಮ್ಮ, ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಅಲ್ಲ…!

ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು 1947 ರಲ್ಲಿ ಅಲ್ಲ. 2014 ರಲ್ಲಿ. ಈ ಹೇಳಿಕೆ ನೀಡಿದ ಮಹಾತಾಯಿ ಈಕೆ..ಸದಾ ಒಂದಿಲ್ಲೊಂದು ಇಂತಹ ಹೇಳಿಕೆ ನೀಡಿ ಪ್ರಚಾರ ಪಡೆಯುವ ನಟಿ. ಬಿಜೆಪಿಯ ನಾಯಕಿ. ಈಗ ಆಕೆ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾಳೆ. ಇಂತಹ ಬುದ್ದಿ ಇಲ್ಲದ ಹೇಳಿಕೆ ನೀಡುವ ಕಂಗನಾ ಎಂದರೆ ಬಿಜೆಪಿ ನಾಯಕರಿಗೆ ಇಷ್ಟ.…

ಪಾಕಿಸ್ತಾನದಲ್ಲಿ ಭಾರತದ ಟಾರ್ಗೆಟ್ ಕಿಲ್ಲಿಂಗ್; ಗಾರ್ಡಿಯನ್ ಪತ್ರಿಕೆಯ ತನಿಖಾ ವರದಿ: ವರದಿಯನ್ನು ಅಲ್ಲಗಳೆದ ಭಾರತ

ನವದೆಹಲಿ : ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಹತ್ಯಾ ಪ್ರಕರಣಗಳಲ್ಲಿ ಭಾರತದ ಕೈವಾಡವಿದೆ ಎಂಬ ಆರೋಪವನ್ನು ಭಾರತ ತಳ್ಳಿ ಹಾಕಿದೆ. ಈ ಕುರಿತು ಇಂಗ್ಲಂಡಿನ ಗಾರ್ಡಿಯನ್ ಪತ್ರಿಕೆಯಲ್ಲಿ ಬಂದ ವರದಿಯನ್ನು ವಿದೇಶಾಂಗ ಇಲಾಖೆ ತಳ್ಳಿ ಹಾಕಿದೆ. ಗಾರ್ಡಿಯನ್ ಪತ್ರಿಕೆಯಲ್ಲಿ ಬಂದ ವರದಿಯಲ್ಲಿ 2019 ರ ಪುಲ್ವಾಮಾ ಘಟನೆಯ ನಂತರ ಪಾಕಿಸ್ಥಾನದಲ್ಲಿ ಟಾರ್ಗೆಟ್ ಕಿಲ್ಲಿಂಗ್ ನಡೆಯತೊಡಗಿತು. ಇದರಲ್ಲಿ ಭಾರತದ ಕೈವಾಡವಿತ್ತು…

ಭಾರತದಲ್ಲಿ ನ್ಯಾಯಸಮ್ಮತ ಮುಕ್ತ ಚುನಾವಣೆ ನಡೆಯುತ್ತದೆ, ವಿಶ್ವಸಂಸ್ಥೆಗೆ ಹೇಳಿಕೆಗೆ ತಿರುಗೇಟು ನೀಡಿದ ವಿದೇಶಾಂಗ ಸಚಿವ ಜೈಶಂಕರ್..

ನವದೆಹಲಿ : ಭಾರತದಲ್ಲಿ ನಡೇಯುತ್ತಿರುವ ಚುನಾವಣೆಯ ಬಗ್ಗೆ ವಿಶ್ವ ಸಂಸ್ಥೆ ವ್ಯಕ್ತಪಡಿಸಿರುವ ಅಭಿಪ್ರಾಯದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ತೀವ್ರ ರೂಪದ ಪ್ರತಿಕ್ರಿಯೆ ನೀಡಿದ್ದಾರೆ, ಭಾರತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂದು ವಿಶ್ವ ಸಂಸ್ಥೆ ಹೇಳಿತ್ತು. ಇದು ಭಾರತವನ್ನು ಕೆರಳಿಸಿದೆ. ನಿನ್ನೆ ತಿರವನಂತಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಜೈಶಂಕರ್ ಈ ಹೇಳಿಕೆಗೆ ಪ್ರತಿಕ್ರಿಯೆ…

ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ? ಪ್ರಧಾನಿ ಮೋದಿಯವರಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು, ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ. ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿಯವರಿಗೆ ಈ ಪ್ರಶ್ನೆ ಕೇಳಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಚಿತ್ರದುರ್ಗ ಲೋಕಸಭಾ…

ಶಾರೂಖ್, ಪಂತ್ ನಡುವಿನ ಆ ಪ್ರೀತಿಯ ಕ್ಷಣಗಳು…ಅಪ್ಪುಗೆ…ಮಾತು ..ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಯಿತು.

ಅದೊಂದು ಭಾವುಕ ಕ್ಷಣ. ಇಬ್ಬರೂ ಖ್ಯಾತ ನಾಮರು. ಸೆಲಿಬ್ರಿಟೀಸ್. ಆದರೆ ಭಾವ ಜೀವಿಗಳೂಸಹ.ನಿನ್ನೆ ವೈಜಾಗ್ ನಲ್ಲಿ ನಡೆದ ಐಪಿಎಲ್ ಪಂದ್ಯದ ಸಂದರ್ಭ ಈ ಅಪರೂಪದ ಕ್ಷಣಕ್ಕೆ ಸಾಕ್ಶಿಯಾಯಿತು.ಪಂದ್ಯ ನಡೆದಿದ್ದು ಕೊಲಕತ್ತಾ ಮತ್ತು ದೆಹಲಿ ತಂಡಗಳ ನಡುವೆ. ಈ ಪಂದ್ಯದಲ್ಲಿ ದೆಹಲಿ ತಂಡ ಕೊಲಕತ್ತಾ ವಿರುದ್ಧ ೧೦೬ ರನ್ ಗಳ ಸೋಲು ಅನುಭವಿಸಿತು.ದೆಹಲಿ ತಂಡದ ನಾಯಕ ರಿಷಬ್…