Category ದೇಶ

ಸುಳ್ಳು ಜಾಹೀರಾತು ; ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಿದ ಬಾಬಾ ರಾಮದೇವ್ !

ನವದೆಹಲಿ : ಸುಳ್ಳು ಜಾಹೀರಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಕೆಂಗಣ್ಣಿಗೆ ಗುರಿಯಾಗಿದ್ದ ಬಾಬಾ ರಾಮದೇವ್ (Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ನ್ಯಾಯಾಲಯದ ಕ್ಷಮೆಯಾಚಿಸಿದ್ದಾರೆ. ಇನ್ನು ಮುಂದೆ ಸುಳ್ಳು ಜಾಹೀರಾತು ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಆಫಿಡೆವಿಟ್ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್ ಅವರು ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದರು. ನ್ಯಾಯಾಲಯದ ಮುಂದೆ…

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆ ಅವರನ್ನು ಹೊರಗಿಟ್ಟಿದ್ದನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ನವದೆಹಲಿ : ಸಿಇಸಿ ಮತ್ತು ಇಸಿಗಳನ್ನು ನೇಮಕ ಮಾಡುವ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಕೈಬಿಟ್ಟಿರುವ ಕಾನೂನನ್ನು ಕೇಂದ್ರ ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ 2023 ಈ ಸಂಬಂಧ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಈ ಕಾನೂನನ್ನು ನಿಷೇಧಿಸುವಂತೆ ಆಗ್ರಹಿಸಿ…

ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ..

ನವದೆಹಲಿ : ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ದೆಹಲಿಯ ಆಸ್ಪತ್ರೆಯೋದರಲ್ಲಿ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಮೆದುಳಿನಲ್ಲಿ ಆಗುತ್ತಿರುವ ರಕ್ತ ಸ್ರಾವವನ್ನು ತಡೆಯಲೂ ಈ ಶಸ್ತ್ರ ಚಿಕಿತ್ಸೆ ನಡೆಸಲಾಯಿತು ಎಂದು ಇಂದ್ರಪ್ರಸ್ತ ಆಪೋಲೋ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮಾರ್ಚ್ 17 ರಂದು ಈ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.…

ಕೇಜ್ರಿವಾಲ್ ಬೆನ್ನು ಹತ್ತಿದ ಇಡಿಗೆ ದೆಹಲಿ ಹೈಕೋರ್ಟ್ ನೋಟೀಸ್

ನವದೆಹಲಿ : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬೆನ್ನು ಬಿದ್ದಿದೆ. ನೋಟೀಸು ಮೇಲೆ ನೋಟಿಸು ನೀಡುತ್ತಿದೆ. ಆದರೆ ಕೇಜ್ರೀವಾಲ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದರಿಂದ ಬೇಸತ್ತ ಕೇಜ್ರೀವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬುಧವಾರ ಇಡಿಗೆ ನೋಟೀಸು ನೀಡಿದೆ. ಮುಂದಿನ ವಿಚಾರಣೆಯನ್ನು…

ಬಾಬಾ ರಾಮದೇವ್ ಗೆ ಸಂಕಷ್ಟ; ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶ…

ನವದೆಹಲಿ: ಆಯುರ್ವೇದ ಔಷಧದ ಉತ್ಪಾದನೆ ಮತ್ತು ಮರಾಟದ ಸಾಮ್ರಾಜ್ಯವನ್ನೇ ಕಟ್ಟಿಕೊಂಡವರು ಬಾಬಾ ರಾಮದೇವ್. ಅವರ ಪತಂಜಲಿ ಸಂಸ್ಥೆ ಕೋಟ್ಯಾಂತರ ರೂಪಾಯಿ ಒಹಿವಾಟು ನಡೆಸುತ್ತಿದೆ.ಪತಂಜಲಿ ಸಂಸ್ಥೆ ಆಯುರ್ವೇದ ಔಷಧಗಳು ಮಾತ್ರವಲ್ಲ, ಇನ್ನೂ ಹಲವು ರೀತಿಯ ವಸ್ತುಗಳ ಉತ್ಪಾದನೆ ಮಾಡುತ್ತದೆ. ಅದು ತಯಾರಿಸುವ ತುಪ್ಪದ ಬಗ್ಗೆಯೂ ಈ ಹಿಂದೆ ದೂರು ಬಂದಿತ್ತು. ಅವರ ತುಪ್ಪ ಶುದ್ಧ ತುಪ್ಪವಲ್ಲ ಎಂದೂ…

ಕಾಂಗ್ರೆಸ್ ಬಿಜೆಪಿಯಲ್ಲಿ ಟಿಕೆಟ್ ಕಗ್ಗಂಟು; ಇಂದು ಸಿಇಸಿ ಸಭೆ

ನವದೆಹಲಿ: ಬಿಜೆಪಿ ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಇನ್ನಷ್ಟು ಕಗ್ಗಂಟಾಗಿದೆ. ಇಂದು ಎರಡೂ ಪಕ್ಷಗಳ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.. ಆದರೆ ಎರಡೂ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಬಿದಿಗೆ ಇಳಿದಿದ್ದಾರೆ. ಪ್ರತಿಭಟನೆಗಳು ನಡೆಯುತ್ತಿವೆ..ಕಾಂಗ್ರೆಸ್ ಪಕ್ಷದಲ್ಲಿ ಸಮಸ್ಯೆ ಇರುವ ಕ್ಷೇತ್ರಗಳು ಹಲವು. ಜೊತೆಗೆ ಹಲವು ಸಚಿವರ…

ಹೂಡಿದ್ದು 6 ಲಕ್ಶ ಬಂಡವಾಳ; ಚುನಾವಣೆ ದೇಣಿಗೆ ನೀಡಿದ್ದು 900 ಕೋಟಿ ರೂಪಾಯಿಗೂ ಹೆಚ್ಚು ?ಇದು ಎಲೆಕ್ಟ್ರಲ್ ಬಾಂಡ್ ಪವಾಡ…!

ಮೆಘಾ ಇಂಜನಿಯರಿಂಗ್.. ಈ ಕಂಪೆನಿ ಈಗ ದೇಶದಲ್ಲಿ ಭಾರಿ ಪ್ರಚಾರದಲ್ಲಿದೆ.. ಇದಕ್ಕೆ ಕಾರಣ ಎಲೆಕ್ಟ್ರಲ್ ಬಾಂಡ್ !ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದವರ ಪಟ್ಟಿಯಲ್ಲಿ ಈ ಕಂಪೆನಿಗೆ ಎರಡನೆಯ ಸ್ಥಾನ.ಆಂದ್ರ ಮೂಲದ ಕಂಪೆನಿ ಇದು. ಎಂ ಈ ಐಎಲ್ ಎಂಬುದು ಈ ಕಂಪೆನಿಯ ಶಾರ್ಟ್ ಫಾರ್ಮ್ ಹೆಸರು.1989ರಲ್ಲಿ ಆಂದ್ರದ ಪಮ್ಮಿ ರೆಡ್ಡಿ ಮತ್ತು ಪಿಚ್ಚಿ…

ಬಂಡಾಯದ ನಡುವೆ ಪ್ರಧಾನಿ ಚುನಾವಣಾ ಸಭೆ…

ಪ್ರಧಾನಿ ನರೇಂದ್ರ ಮೋದಿ ಅವರ ಚುಆವಣಾ ಪ್ರಚಾರದ ಎರಡನೆಯ ಸಭೆ ಇಂದು ಶಿವಮೊಗ್ಗದಲ್ಲಿ ನಡೆಯಲಿದೆ. ಆದರೆ ಈ ಸಭೆಗೆ ಬಂಡಾಯದ ಬಿಸಿ ತಟ್ಟ್ಟಿದರೂ ಆಶ್ಚರ್ಯ ಇಲ್ಲ.ಶಿವಮೊಗ್ಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ತವರು. ಹಾಗೆ ಈ ಬಂಡಾಯದ ಬಾವುಟ ಹಾರಿಸಿರುವ ಈಶ್ವರಪ್ಪ ಅವರ ರಾಅಜಕಈಯದಾಟದ ಅಂಗಳ ಕೂಡ..ಪಕ್ಷದ…

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ. ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದರು. ದೇಶಾದ್ಯಂತ 543 ಕ್ಷೇತ್ರಗಳಿಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ ಚುನಾವಣಾ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿವೆ. ಮಾರ್ಚ್ ೧೬ ಚುನಾವಣಾ ಘೋಷಣೆನೀತಿ ಸಂಹಿತೆ ಜಾರಿ ದೇಶದಲ್ಲಿ ಒಟ್ಟೂ…