ಕೆನಡಾದ ವಿಶ್ವವಿದ್ಯಾಲಯದಿಂದ ವಿಜಯ್ ಪ್ರಕಾಶ್ ಗೆ ಗೌರವ ಡಾಕ್ಟರೇಟ್… ಕನ್ನಡಿಗರಿಗೆ ಹೆಮ್ಮೆಯೋ ಹೆಮ್ಮೆ..

Singer Vijay Prakash : ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ಗಾಯಕ ವಿಜಯ ಪ್ರಕಾಶ್ ಆವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

Singer Vijay Prakash : ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ಗಾಯಕ ವಿಜಯ ಪ್ರಕಾಶ್ ಆವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಅಯ್ಯಪ್ಪಾ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ !ಈ ಮಾತು ಹೇಳಿದವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.ದೇಶದ ಅರ್ಥ ಸಚಿವೆಯಾದ ನಿಮ್ಮ ಬಳಿ ಚುನಾವಣೆ ಸ್ಪರ್ಧಿಸಲು ಹಣ ಇಲ್ಲ ಎಂದರೆ ಏನರ್ಥ ?ಈ ಪ್ರಶ್ನೆಗೆ ಅವರು ನೀಡಿದ ಉತ್ತರ; ನನ್ನ ಸಂಬಳವೇ ನನ್ನ ವರಮಾನ. ಇದರಲ್ಲಿ ನಾನು ಮಾಡಿರುವ ಉಳಿತಾಯ ಮಾತ್ರ…

ಬದುಕಲು ನೆಪವೊಂದು ಬೇಕು. ಆದರೆ ಬದುಕಲು ಕೇವಲ ನೆಪವೊಂದೇ ಸಾಕೆ? ಈ ಪ್ರಶ್ನೆಯನ್ನು ಅಂತರಾಷ್ಟ್ರಿಯ ಸಂತೋಷದ ದಿನ (ಮಾರ್ಚ್ 20) ದಂದು ಪ್ರತಿಯೊಬ್ಬ ವ್ಯಕ್ತಿಯೂ ಕೇಳಿಕೊಳ್ಳಬೇಕು. ನಾವೆಲ್ಲ ಒಂದಲ್ಲ ಒಂದು ಹಂತದಲ್ಲಿ ಬದುಕಲು ಒಂದು ನಿಮಿತ್ತವನ್ನು ಹುಡುಕುವ ಯಾಂತ್ರಿಕತೆಗೆ ಜಾರುತ್ತೇವೆ. ವೈಯಕ್ತಿಕವೊ, ವೃತ್ತಿಪರವೊ ಆದ ಒಂದು ನೆಪ ಬದುಕಿಗೊಂದು ಭರವಸೆ ಕೊಡುತ್ತದೆ. ಈ ಯಾವುದೇ ಭರವಸೆ…

ಎರಡು ದಿನಗಳ ಹಿಂದಿನ ಮಾತು. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಘಟನೆಯೊಂದು ನಡೆದು ಹೋಯಿತು. ಇದು ನಡೆಯಬಾರದಿತ್ತು..ಮೊಬೈಲ್ ಅಂಗಡಿಯ ವ್ಯಕ್ತಿಯೊಬ್ಬನ ಮೇಲೆ ನಡೆದ ಹಲ್ಲೆ. ಇದಕ್ಕೆ ಬೇರೆ ಬೇರೆ ಕಾರಣಗಳನ್ನು ನೀಡಲಾಗುತ್ತಿದೆ. ಅಜಾನ್ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದು ಈ ಹಲ್ಲೆಗೆ ಕಾರಣ ಎಂಬುದು ಒಂದು ವಾದ.. ಪೊಲೀಸರು ಮೊದಲು ನೀಡಿದ ಪ್ರಕಟಣೆಗೆ ಇದು ಕಾರಣವಲ್ಲ. ಏನೇ…
ಎರಡು ತಿಂಗಳುಗಳ ಹಿಂದೆ ತಾಯಿಯೊಬ್ಬಳು ತನ್ನದೇ ಮಗುವನ್ನು ಕೊಂದುಹಾಕಿದ್ದಳು. ಅದೂ ಅತ್ಯಂತ ಸುಶಿಕ್ಷಿತಳೂ, ಉನ್ನತ ಹುದ್ದೆಗಳನ್ನು ಅಲಂಕರಿಸಿದವಳೂ ಆಗಿದ್ದವಳು. ಒಂದು ವಾರದ ಹಿಂದೆ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪುಟ್ಟಮಗುವಿಗೆ ಕಚ್ಚಿ, ಹೊಡೆದು ವಿಪರೀತ ಹಿಂಸೆ ಕೊಟ್ಟಿದ್ದಳು. ನಿನ್ನೆ ಒಬ್ಬ ಸೊಸೆ ತಂದೆಯಂತಹ ಮಾವನಿಗೆ ದೊಣ್ಣೆಯಿಂದ ಹೊಡೆಯುತ್ತಿದ್ದಳು. ಸೋಷಿಯಲ್ ಮೀಡಿಯಾದಲ್ಲಿ ಅದು ವೈರಲ್ ಆಗಿತ್ತು. ಇಡೀ…