Category ರಾಜಕೀಯ

ಅಮಿತ್ ಷಾ ಜೊತೆ ಕುಮಾರಣ್ಣ ಪರಿವಾರ ಮಿಲನ !

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಗೃಹ ಸಚಿವ ಅಮಿತ್ ಷಾ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಅವರು ತಮ್ಮ ಪರಿವಾರದ ಜೊತೆ ಅಮಿತ್ ಷಾ ಅವರನ್ನು ಭೇಟಿ ಮಾಡುವುದು ಸಾಮಾನ್ಯವಾಗಿದೆ. ಅವರು ಅಮಿತ್ ಷಾ ಅವರನ್ನು ನೋಡುವಾಗಲೆಲ್ಲ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆದೊಯ್ಯುತ್ತಿದ್ದರು. ಇವತ್ತು ಅಮಿತ್ ಷಾ ಅವರನ್ನು ನೋಡುವಾಗ ಮಗನ…

ಕೆನರಾ ಕ್ಷೇತ್ರದಿಂದ ಚಕ್ರವರ್ತಿ ಸೂಲಿಬೆಲೆ ?

ಮೋದಿ ಬ್ರಿಗೇಡ್ ಮೂಲಕ ಹಿಂದುತ್ವದ ಪ್ರಚಾರ ಕಾರ್ಯ ನಡೆಸುವ ಚಕ್ರವರ್ತಿ ಸೂಲಿಬೆಲೆ ಚುನಾವಣಾ ರಾಜಕೀಯಕ್ಕೆ ಇಳಿಯುತ್ತಾರೆಯೆ? ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನಾಗಿ ಟಿಕೆಟ್ ಗೆ ಬೇಡಿಕೆ ಸಲ್ಲಿಸುವುದಿಲ್ಲ. ಬಿಜೆಪಿ ವರಿಷ್ಠರು ಅವರಾಗಿಯೇ ಟಿಕೆಟ್ ನೀಡಿದರೆ ಕೆನರಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ಇಳಿಯುವ ತಮ್ಮ ಬಯಕೆಯನ್ನು ಬಹಿರಂಗ ಪಡಿಸಿದ್ದಾರೆ. ಮೋದಿಯವರ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದರು. ದೇಶಾದ್ಯಂತ 543 ಕ್ಷೇತ್ರಗಳಿಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ ಚುನಾವಣಾ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿವೆ. ಮಾರ್ಚ್ ೧೬ ಚುನಾವಣಾ ಘೋಷಣೆನೀತಿ ಸಂಹಿತೆ ಜಾರಿ ದೇಶದಲ್ಲಿ ಒಟ್ಟೂ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ..

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿತು. ಮುಖ್ಯ ಚುನಾವಣಾ ಆಯುಕ್ತರ ಪ್ರಕಾರ ದೇಶದಲ್ಲಿ ೭ ಹಂತಗಳಲ್ಲ್ಇ ಚುನಾವಣೆ ನಡೆಯಲಿದೆ..ಮೊದಲ ಹಂತದ ಚುನಾವಣೆ ೨೬ ರಂದು ನಡೆದರೆ ಕೊನೆಯ ಹಂತದ ಮತದಾನ ಜೂನ್ ಒಂದರಂದು ನಡೆಯಲಿದೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ,ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ೨೮ ಕ್ಷೇತ್ರಗಳ ಮತದಾನ…

ಮೋದಿ ಆಗಮನಕ್ಕೆ ಕ್ಷಣಗಣನೆ

ಪ್ರಧಾನಿ ನರೇಂದ್ರಮೋದಿ ಮುಂಬರುವ ಲೋಕಸಭಾ ಚುನಾವಣಾ ಪ್ರಚಾರವನ್ನು ಗುಲ್ಬರ್ಗದಿಂದ ಪ್ರಾರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲೂ ಅವರು ಚುನಾವಣಾ ಪ್ರಚಾರದ ಪ್ರಾರಂಭಕ್ಕೆ ಗುಲ್ಬರ್ಗಾವನ್ನೇ ಆಯ್ಕೆಮಾಡಿಕೊಂಡಿದ್ದರು. ಈ ಪ್ರಚಾರ ಸಭೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲೇ ಮೋದಿ ಮೊದಲ ಪ್ರಚಾರ ಸಭೆ ನಡೆಯುತ್ತಿರುವುದು ವಿಶೇಷ.

ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ : ಸಚಿವ‌ ಎಸ್ ಮಧು ಬಂಗಾರಪ್ಪ

Yuvanidhi Scheme : ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ, ನೆರೆಯ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ