Category ರಾಜ್ಯ

ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ? ಪ್ರಧಾನಿ ಮೋದಿಯವರಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು, ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ. ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿಯವರಿಗೆ ಈ ಪ್ರಶ್ನೆ ಕೇಳಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಚಿತ್ರದುರ್ಗ ಲೋಕಸಭಾ…

ನಾಳೆ ಸುಮಲತಾ ಬಿಜೆಪಿ ಸೇರ್ಪಡೆ: ಕುಮಾರಣ್ಣನಿಗೆ ನೀಡಲಾಗುವುದೇ ಆಹ್ವಾನ ?

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ನಾಳೆ ಬೆಳಿಗ್ಗೆ 11.30 ಕ್ಕೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ,ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿಯ ಹಿರಿಯ ನಾಯಕರೆಲ್ಲ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಜೆಡಿಎಸ್ ನಾಯಕರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ್ ಇದೆಯೋ ಇಲ್ಲವೀ ತಿಳಿಯದು. ಹಾಗೆಯೇ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ…

ತಮ್ಮ ಕುಟುಂಬದ ಪರಂಪರೆಯನ್ನು ಮುಂದುವರಿಸಿಯೇ ಬಿಟ್ಟ ನಿಖಿಲ್, ಅಜ್ಜ ಅಪ್ಪರಂತೆ ನಿಖಿಲ್ ಕೂಡ ಹಾಕಿದರು ಕಣ್ಣೀರು..!

ಬೆಂಗಳೂರು : ದೇವೇಗೌಡರ ಕುಟುಂಬದ ಪರಂಪರೆ ಅದು. ಈ ಪರಂಪರೆಯನ್ನು ಪ್ರಾರಂಭಿಸಿದವರು ಸನ್ಮಾನ್ಯ ದೇವೇಗೌಡರು. ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದಾಗ. ಪ್ರಧಾನಿ ಹುದ್ದೆಯನ್ನು ಕಳೆದುಕೊಂಡಾಗ ಅವರ ಕಣ್ಣಿನಲ್ಲಿ ನೀರು ಬಂದಿತ್ತು ಈ ಪರಂಪರೆಯನ್ನು ಕುಮಾರಸ್ವಾಮಿ ಅವರು ಮುಂದುವರಿಸಿದರು. ಬಿಜೆಪಿ ತಮಗೆ ಮೋಸ ಮಾಡಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡದಾಗ ಅವರು ಕಣ್ಣೀರು ಹಾಕಿದ್ದರು. ನಂತರ ಹಲವು ಸಂದರ್ಭದಲ್ಲಿ…

ಯಶಸ್ವಿಯಾದ ಕಾರ್ಯಾಚರಣೆ; ಬಾಲಕ ಸಾತ್ವಿಕ ಎದ್ದು ಬಂದ.. ಎಲ್ಲೆಡೆ ಸಂತಸ ಸಮಾಧಾನ

ಸತತ 20 ಗಂಟೆಗಳ ಕಾರ್ಯಾಚರಣೆ. ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳ ಪರಿಶ್ರಮ. ಮಗುವನ್ನು ಜೀವಂತವಾಗಿ ಹೊರ ತರುವ ಛಲ. ಕೊನೆಗೆ ಎಲ್ಲವೂ ಸುಖಾಂತ್ಯ. ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ಹೊರಗೆ ಬಂದ. ಎರಡು ದಿನಗಳ ಹಿಂದೆ ಕೊರೆಸಿದ್ದ ತೆರೆದ ಕೊಳವೆಬಾವಿಗೆ ಸಾತ್ವಿಕ ಬಿದ್ದಿದ್ದ., ಜೀವನ್ಮರಣದ ನಡುವೆ ಹೋರಾಟ. ಕೊನೆಗೆ ಎನ್ ಡಿಆರ್…

ದೆಹಲಿಗೆ ಕರೆಸಿ ಮುಖ ತೋರಿಸದೇ ವಾಪಸ್ ಕಳಿಸಿದ ಅಮಿತ್ ಭಾಯಿ; ಈಶ್ವರಪ್ಪ ಈಗ ಒಬ್ಬಂಟಿ, ಕೈ ಬಲಪಡಸ್ತೀನಿ ಎಂದು ಮೋದಿ ಶಾ ಗೆ ಹೇಳಿದ್ದ ನಾಯಕರ ಕೈ ಕಟ್..!

ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಈಗ ಒಬ್ಬಂಟಿ. ದೆಹಲಿಗೆ ಬನ್ನಿ ಮಾತನಾಡೋಣ ಎಂದು ಕರೆಸಿ ಮುಖ ತೋರಿಸದೇ ವಾಪಸ್ ಕಳಿಸಿ ಬಿಟ್ಟರಲ್ಲ ಅಮಿತ್ ಷಾ..!ಇದು ಈಶ್ವರಪ್ಪನವರಿಗೆ ಅಮಿತ್ ಶಾ ನೀಡಿದ ಸ್ಪಷ್ಟವಾದ ಸಂದೇಶ.. ಇರೋದಿದ್ದರೆ ಸುಮ್ಮನೆ ಇರಿ. ಇಲ್ಲ ಹೋಗ್ತೀರೋ ಹೋಗಿ.ಅಮಿತ್ ಶಾ ಬೆಂಗಳೂರಿಗೆ ಬಂದಾಗ ಎಲ್ಲ ಬಂಡಾಯಗಾರರು ದುಃಖ ತಪ್ತರ ಜೊತೆ ಮಾತನಾಡಿ…

ಕೊಳವೆ ಬಾವಿಗೆ ಬಿದ್ದನಲ್ಲ ಈ ಬಾಲಕ; ಈತ ಬದುಕಿ ಬರಲಿ ದೇವರೇ… ಈತ ಬದುಕಿ ಬರಲಿ

ವಿಜಯಪುರ : ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮ. ಇಲ್ಲಿನ ಪಾಳು ಬಿದ್ದ ಕೊಳವೆ ಬಾವಿಗೆ ಬಾಲಕನೊಬ್ಬ ಬಿದ್ದಿದ್ದಾನೆ. ಆತ ಸಾವು ಬದುಕಿನ ಮಡುವೆ ಹೋರಾಡುತ್ತಿದ್ದಾನೆ. ದೇವರೇ ಈ ಬಾಲಕ ಬದುಕಿ ಬರಲಿ. ಬಾಲಕನ ಹೆಸರು ಸಾತ್ವಿಕ್ ಮುಜಗೊಂಡ, ಇನ್ನೂ ಎರಡು ವರ್ಷದ ಹಸುಳೆ. ಈತನನ್ನು ಸುರಕ್ಷಿತವಾಗಿ ಹೊರಕ್ಕೆ ತರುವ ಕಾರ್ಯಾಚರಣೆ ನಡೆಯುತ್ತಿದೆ. ಒಂದೆಡೆ ಕಾರ್ಯಾಚರಣೆ.…

ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಇವರ ಮೈತ್ರಿಯೂ ವಿಫಲ ಮೈತ್ರಿ. ಗೆಲ್ಲುವವರು ನಾವೇ: ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಇದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದೂ ಅವರು ದೂರಿದರು. “ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ.…

ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದ ಜಿ ಟಿ ದೆವೇಗೌಡರು ಕಡಿದು ಕಟ್ಟಿಹಾಕಿದ್ದೇನು ಎಂದು ಸಿದ್ದರಾಮಯ್ಯ ಟೀಕಿಸಿದ್ದರು.…

ಈಶ್ವರಪ್ಪ ಅವರ ಬಂಡಾಯದ ಹಿಂದೆ ಬಿ.ಎಲ್. ಸಂತೋಷ್. ಯಡಿಯೂರಪ್ಪ ಅವರ ವಿರುದ್ಧ ಈಶ್ವರಪ್ಪ ಹೆಗಲ ಮೇಲಿಂದ ಗುಂಡು ಹೊಡೆಯುತ್ತಿದ್ದಾರೆಯೇ ಸಂಘಿ ?

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪನವರ ಬಂಡಾಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಗ್ರ‍ಹ ಸಚಿವ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಿದ ನಂತರ ಅವರು ಮುಂದಿನ ಮಾತುಕತೆಗೆ ಇಂದು ದೆಹಲಿಗೆ ತೆರಳಲಿದ್ದಾರೆ. ರಾತ್ರಿ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ನಿನ್ನೆ…