Category ರಾಜ್ಯ

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…

ಸಂಸದ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ, 30 ನಾಯಕರ ಪಟ್ಟಿ ಸಿದ್ಧ,ಚುನಾವಣೆಗೆ ಮೊದಲೇ ಬಿಜೆಪಿಗೆ ಭಾರಿ ಹೊಡೆತ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮೂರು ದಿನಗಳ ಕಾಲ ಮೈಸೂರಿನಲ್ಲೇ ತಂಗಲಿದ್ದಾರೆ. ಮೈಸೂರು ಮತ್ತು ಚಾಮರಾಜ ನಗರ ಕ್ಷೇತ್ರಗಳಲ್ಲಿ ಕ್ಷೇತ್ರ ಸಂಚಾರವನ್ನು ಅವರು ಮಾಡಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಗೆಲ್ಲಿಸುವುದು ಅವರ ಮುಂದಿರುವ ಬಹುದೊಡ್ಡ ಸವಾಲು. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಇರುವ ಮೂರು ದಿನಗಳ ಅವಧಿಯಲ್ಲಿ ತೀವ್ರ ರೂಪದ ರಾಜಕೀಯ ಚಟುವಟಿಕೆ ನಡೆಯಲಿದೆ.…

ಮಗನ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಮುಂದಾದರಾ ಸುಮಲತಾ ?

ಬೆಂಗಳೂರು : ಇವತ್ತು ಸಂಸತ್ ಸದಸ್ಯೆ ಸುಮಲತಾ ಅವರನ್ನು ಮಾಜಿ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಉದ್ಭವವಾದ ಪ್ರಶ್ನೆ ಎಂದರೆ ಸುಮಲತಾ ತಣ್ಣಗಾದರಾ? ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಒಪ್ಪಿದರಾ ? ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ ಇಂತಹ ಇಂಗಿತವನ್ನು ವ್ಯಕ್ತಪಡಿಸಿದರು. ಸುಮಲತಾ ಕೂಡ ಇದು ಸ್ಪೀಡ್ ಬ್ರೇಕರ್ ಇದ್ದಂತೆ.…

ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು…

ಶಾಲೆಗಳ ಅಭಿವೃದ್ಧಿಗೆ ಅರವಿಂದ ಕೇಜ್ರಿವಾಲ್‌ ಮಾದರಿ: ರಾಮಲಿಂಗಾರೆಡ್ಡಿ

ಬೆಂಗಳೂರು : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4 ಸಾವಿರ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು  ಇದ್ದವರು 5,500 ಮಕ್ಕಳಾಗಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು.   ‘ಇಂಡಿಯಾ’ ಒಕ್ಕೂಟದ ಭಾಗವಾಗಿ ಕಾಂಗ್ರೆಸ್‌ ಪ್ರತಿನಿಧಿಯಾಗಿ…

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರಕಾ ಪ್ರಕಟಣೆ ಹೊರಡಿಸಿರುವ ಅವರು, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ…

ಕೈ ಬೆಂಬಲಿಸ್ತಾರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್..!

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…