Category ರಾಜ್ಯ

Lok Sabha Election 2024: ಮತದಾನ ನಡೆಯುವ ದಿನ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ  ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ  ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…

ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಕಿರುಕುಳ: ಡಿ ಕೆ ಶಿವಕುಮಾರ್

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ…

ಕಣ್ಣೀರು ಹಾಕಿದ ಅಭಿಮಾನಿಗಳು; ಕಣ್ಣೀರು ಒರೆಸಿಕೊಂಡ ಸುಮಲತಾ, ಏಪ್ರಿಲ್ 3 ರಂದು ರಾಜಕೀಯ ನಿರ್ಧಾರ ಪ್ರಕಟ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಏಪ್ರೀಲ್ ೨ ರಂದು ಅಂತಿಮ ನಿರ್ಧಾರವನ್ನು ಸಂಸತ್ ಸದಸ್ಯೆ ಸುಮಲತಾ ಪ್ರಕಟಿಸಲಿದ್ದಾರೆ. ಅಂದು ಮಂಡ್ಯದಲ್ಲೇ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳ ಸಭೆ ನಡೆಯಲಿದೆ. ಇನ್ನೂ ಮೂರು ದಿನಗಳ ಕಾಲ ಅವರು ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯವನ್ನು ಪಡೆಯಲಿದ್ದಾರೆ. ಇಂದು ಬೆಂಗಳೂರಿನ…

ಮುನಿಯಪ್ಪನವರ ಅಳಿಯನಿಗೆ ಟಿಕೆಟ್ ಮಿಸ್…ಮುಖಭಂಗ; ರಮೇಶಕುಮಾರ್ ಬಣದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್

Kolar Congress Ticket : ಈಗ ಎಡಗೈ ಸಮುದಾಯಕ್ಕೆ ಸೇರಿದ ಗೌತಮ್ ಅವರಿಗೆ ದೊರಕಿದೆ. ಮುನಿಯಪ್ಪ ಅವರು ಎಡಗೈ ಗೆ ಸೇರಿದವರು. ಗೌತಮ್ ಅವರೂ ಎಡಗೈ ಗೆ ಸೇರಿದವರು. ಆದರೆ ಮುನಿಯಪ್ಪ ಅವರ ಬೆಂಬಲಿಗರಲ್ಲ.

ಕಾಂಗ್ರೆಸ್‌ ನ ಮತ್ತೊಂದು ಪಟ್ಟಿ ಬಿಡುಗಡೆ ; ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್‌ ಬೋಸ್‌ ಗೆ ಮಣೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದೆ, ಚಿಕ್ಕಬಳ್ಳಾಪುರದಿಂದ ಎಂ ಆರ್ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ, ಬಳ್ಳಾರಿಯಿಂದ ಇ.ತುಕಾರಾಂ, ಮತ್ತು ಚಾಮರಾಜನಗರದಿಂದ ಸಚಿವ ಮಹದೇವಊಅ ಅವರ ಪುತ್ರ ಸುನೀಲ್‌ ಬೋಸ್‌ ಗೆ ಟಿಕೆಟ್ ನೀಡಲಾಗಿದೆ. ಶುಕ್ರವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 9ನೇ ಪಟ್ಟಿಯನ್ನು ಬಿಡುಗಡೆ…

ಸಿದ್ದರಾಮಯ್ಯ ಗರ್ವಭಂಗ ಆಗಲಿ; ಜೆಡಿಎಸ್ ಬಿಜೆಪಿ ಕಾರ್ಯಕರ್ತರಿಗೆ ದೇವೇಗೌಡ ಕರೆ . ಬಿಜೆಪಿಯನ್ನೇ ಹೈಜಾಕ್ ಮಾಡಿದ ದೇವೇಗೌಡ, ಕುಮಾರಸ್ವಾಮಿ

ಬೆಂಗಳೂರು : ಸಿದ್ದರಾಮಯ್ಯನವರ ಗರ್ವ ಭಂಗ ಮಾಡಬೇಕು. ಈ ಗುರಿ ಸಾಧಿಸಲು ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಇಂದು ಕರೆ ನೀಡಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಎರಡೂ ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಗೌಡರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷ ಮತ್ತು…

ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಆರ್‌.ಅಶೋಕ

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ…

ಟಿಕೆಟ್ ಬಂಡಾಯ: ನನ್ನ ಕುಟುಂಭದವರಿಗೆ ಟಿಕೆಟ್ ನೀಡಿ, ಇಲ್ಲ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಿ: ಸಚಿವ ಮುನಿಯಪ್ಪ

ಬೆಂಗಳೂರು : ಕಾಂಗ್ರೆಸ್ ಕೋಲಾರ ಬಂಡಾಯ ಬಗ್ಗೆ ನಿನ್ನೆ ನಡೆದಿದ್ದು ಸಂಧಾನ ಸಭೆ. ಈ ಸಂಧಾನ ಯಶಸ್ವಿಯಾಯಿತೆ ಇಲ್ಲವೆ ಎಂದು ಹೇಳುವುದು ಕಷ್ಟ,ಆದರೆ ಸಚಿವ ಕೆ ಹೆಚ್ ಮುನಿಯಪ್ಪ ಸ್ವಲ್ಪ ಮಟ್ಟಿಗೆ ತಣ್ಣಗಾಗಿರುವುದು ಮಾತ್ರ ನಿಜ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ…

ಡಿ ಕೆ ಸುರೇಶ್ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ…

ಕಾಂಗ್ರೆಸ್ ನಲ್ಲಿನ ಬಂಡಾಯಕ್ಕೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ : ಬಸವರಾಜ ಬೊಮ್ಮಾಯಿ ಪ್ರಶ್ನೆ

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಕೋಲಾರ…