Category ರಾಜ್ಯ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ…

ಕಾಂಗ್ರೆಸ್​​ ನಲ್ಲಿ ನೀವು ಯಾರು ಅಲ್ಲಿ ನೀವು ವಲಸಿಗರು ಅಲ್ವಾ ಸಿಎಂ ಸಿದ್ದರಾಮಯ್ಯಗೆ ಹೆಚ್ ಡಿಕೆ ಟಾಂಗ್

ಮೈಸೂರು ; ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದ ಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಹೆಚ್.ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಸಿಎಂ…

ರಾಜ್ಯದಲ್ಲಿ ಕುಟುಂಬ ರಾಜಕಾರಣದ್ದೇ ಸದ್ದು; ಮೂರು ಪಕ್ಷದಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ; ಪರಿವಾರದ ವಿರುದ್ಧ ಬಿಜೆಪಿಯಲ್ಲೇ ಅಪಸ್ವರ

Family Politics in Karnataka: ಕಾಂಗ್ರೆಸ್​ ಹಾಗೂ ದೇಶದ ಬಹುತೇಕ ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣವನ್ನ ಟೀಕಿಸುವ ಕಮಲ ಪಡೆ ಕರ್ನಾಟದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ.. ಈ ಭಾರಿ ಲೋಕಸಭೆ ಚುನಾವಣೆಯಲ್ಲಿ ಇದರ ಸದ್ದು ಹೆಚ್ಚಾಗಿ ಕೇಳಬರುತ್ತಿದೆ.

ಸಂಸದೆ ಸುಮಕ್ಕನಿಗೆ ಯಡಿಯೂರಪ್ಪ ತಾಳ್ಮೆಯ ಪಾಠ; ಬಿಜೆಪಿ ಪದತಲದಲ್ಲಿ ಸ್ವಾಭಿಮಾನ ಕಳೆದುಕೊಂಡ ಗೌಡತಿ !

ಬೆಂಗಳೂರು : ಸಂಸದೆ ಸುಮಲತಾ ಅವರ ಇಂದಿನ ಸ್ಥಿತಿ ಯಾರಿಗೂ ಬೇಡ.. ಮೋದಿ ಮತ್ತು ಅಮಿತ್ ಶಾ ಜೊತೆ ಫೋಟೋ ತೆಗೆಸಿಕೊಂಡು ಬೀಗುತ್ತಿದ್ದ ಅಕ್ಕನಿಗೆ ಈಗ ಬಿಜೆಪಿ ನಾಯಕರೆಲ್ಲ ಪಾಠ ಮಾಡುತ್ತಿದ್ದಾರೆ. ಅವರ ಸ್ವಾಭಿಮಾನದ ಬುಡಕ್ಕೆ ಪೆಟ್ಟು ಬಿದ್ದಿದೆ. ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ ಎಂದು ಪಾಠ ಮಾಡುತ್ತಿರುವವರು ಬಿ.ಎಸ್. ಯಡಿಯೂರಪ್ಪ.…

Prahalad Joshi : ಪೇಶ್ವೆ ಜೋಶಿ ಮಹಾರಾಜರಿಗೆ ಬಸವ ಕಂಟಕ !

ಹುಬ್ಬಳ್ಳಿ : ಪ್ರಲ್ಹಾದ್ ಜೋಶಿ. ಬಿಜೆಪಿಯ ಪವರ್ ಫುಲ್ ನಾಯಕ.. ಪ್ರಧಾನಿ ನರೇಂದ್ರ ಮೋದಿಯವರ ನೆರಳಿನಂತೆ ಇರುವವರು. ಈಗ ಅವರಿಗೆ ಬಸವ ಕಂಟಕ ಪ್ರಾರಂಭವಾಗಿದೆ. ಅವರು ಪ್ರತಿನಿಧಿಸುವ ಧಾರವಾಡ -ಹುಬ್ಬಳ್ಳಿಯಲ್ಲೇ ಈ ಬೆಳವಣಿಗೆ ನಡೆದಿದೆ. ಲಿಂಗಾಯತ ಪ್ರಾಬಲ್ಯ ಇರುವ ಈ ಕ್ಷೇತ್ರದಿಂದ ಸದಾ ಆಯ್ಕೆಯಾಗುತ್ತ ಬಂದಿದ್ದಾರೆ. ಇಲ್ಲಿನ ಲಿಂಗಾಯತರು ಜೋಶಿಯವರನ್ನು ತಮ್ಮವರು ಎಂದು ಆಯ್ಕೆ ಮಾಡುತ್ತ…

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿ.ಕೆ. ಶಿವಕುಮಾರ್

ಕಾರವಾರ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ…

ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ಮಾತು: ಆರ್.ಅಶೋಕ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ…

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಕೆ ಜೆ ಜಾರ್ಜ್‌

ಬೆಂಗಳೂರು : ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವರು “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” ಎಂದಿದ್ದಾರೆ.   “ಬೇಸಿಗೆಯಲ್ಲಿ ವಿದ್ಯುತ್…

ರಾಜ್ಯದಲ್ಲಿ ಇರುವುದು ಒಬ್ಬ ಅಶಕ್ತ ಮುಖ್ಯಮಂತ್ರಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಒಬ್ಬ ಅಶಕ್ತ ಮುಖ್ಯಮಂತ್ರಿ ಇರುವುದರಿಂದ ಜನರಿಗಷ್ಟೇ ಅಲ್ಲ, ಕಾಂಗ್ರೆಸ್ ಶಾಸಕರಿಗೇ ಈ ಸರ್ಕಾರ ಇದ್ದರೆಷ್ಟು-ಬಿಟ್ಟರೆಷ್ಟು ಎನಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರದ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಲು ಸ್ಪೀಕರ್ ಗೆ ಸಮಯ ಕೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೂ ಸರಿಯಿಲ್ಲ.…