Category ರಾಜ್ಯ

ಸಚಿವ ಮುನಿಯಪ್ಪ ವಿರುದ್ಧ ಕಾಂಗ್ರೆಸ್ ನಲ್ಲಿ ಬಂಡಾಯ. ಐವರು ಶಾಸಕರ ರಾಜೀನಾಮೆ ಬೆದರಿಕೆ…ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಸಭೆ ಸಭಾಧ್ಯಕ್ಷರ ಭೇಟಿ ನಿರ್ಧಾರ..ಮುನಿಯಪ್ಪ ಕುಟುಂಬದವರಿಗೆ ಟಿಕೆಟ್ ನೀಡುವುದಕ್ಕೆ ವಿರೋಧ..

ಸಂಪಾದಕೀಯ: ಜೆಡಿಎಸ್ ಜೊತೆಗಿನ ಸಂಬಂಧ; ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪ…

ಮುಂಬರುವ ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಜೊತೆಯಾಗಿ ಎದುರಿಸಲಿವೆ. ಇದು ಹಳೆಯ ಸುದ್ದಿ ನಿಜ. ಹಾಗೆ ಈ ಎರಡೂ ಪಕ್ಷಗಳ ನಡುವೆ ಸಮನ್ವಯತೆಯನ್ನು ಕಾಪಾಡಿಕೊಳ್ಳುವ ಯತ್ನ ಕೂಡ ನಡೆಯುತ್ತಿದೆ. ಈಗಾಗಲೇ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ, ಎರಡೂ ಪಕ್ಷಗಳ ನಡುವೆ ಸಮನ್ವಯತೆಯನ್ನು ಕಾಪಾಡಿಕೊಂಡು ಬರಬೇಕು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದಾರೆ.…

Guruling Kapase: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ !

ಧಾರವಾಡ : ಹಿರಿಯ ಸಾಹಿತಿ 96 ರ ಹರೆಯದ ಗುರುಲಿಂಗ ಕಾಪಸೆ ಇನ್ನಿಲ್ಲ. ಧಾರವಾಡದ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ರಾತ್ರಿ ಅವರು ಇಹಲೋಕ ಯಾತ್ರೆಯನ್ನು ಮುಗಿಸಿದರು. ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ…

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳಿಗೆ ತೊಡೆ ನಡುಕ…!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಮತ್ತು ಬೀದರ್ ಮತ್ತು ರಾಮನಗರ ಜಿಲ್ಲೆಯ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ…

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು…

ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ…

ನಾನು ರಾಜಕಾರಣಿಯಾಗಿ ವಿಫಲ; ಸಂಸದನಾಗಿ ಸಫಲ: ಪ್ರತಾಪ ಸಿಂಹ

ಬೆಂಗಳೂರು : ಮೈಸೂರಿನ ಸಂಸದ ಪ್ರತಾಪ ಸಿಂಹ ಅವರಿಗೆ ಈಗ ಆತ್ಮಾವಲೋಕನದ ಕಾಲ.. ಈಗ ಅವರು ಅದನ್ನೇ ಮಾಡುತ್ತಿದ್ದಾರೆ. ಅವರು ತಮಗೆ ಟಿಕೆಟ್ ತಪ್ಪುತ್ತಿದೆ ಎಂದುಕೊಂಡಿರಲಿಲ್ಲ. ಆದರೆ ತಪ್ಪಿ ಹೋಯಿತು. ಉಗ್ರ ಹಿಂದುತ್ವ ತಮ್ಮನ್ನು ಕೈ ಹಿಡಿಯುತ್ತದೆ ಎಂದು ನಂಬಿದ್ದ ಅವರು ಟಿಪ್ಪೂವಿನಿಂದ ಗುಂಭಜ್ ವರೆಗೆ ತಾವೇ ವಿವಾದವನ್ನು ಸೃಷ್ಟಿಸುತ್ತಿದ್ದರು. ತಾವೇ ಸೃಷ್ಟಿಸಿದ ವಿವಾದದ ರಾಜಕೀಯ…

ಮೋದಿ ಅವರ ಅಂಧ ಭಕ್ತರಿಗೆ ಕಪಾಳ ಮೋಕ್ಷ ಮಾಡಿ ಎಂದರೆ ಮಾಧ್ಯಮಗಳಿಗೇಕೆ ಕಡು ಕೋಪ ?

ಬೆಂಗಳೂರು : ಅವರು ಪ್ರಧಾನಿಯಾಗಿರಲಿ, ಮುಖ್ಯಮಂತ್ರಿಯಾಗಿರಲಿ ಬೇರೆ ರಾಜಕೀಯ ನಾಯಕರೇ ಆಗಿರಲಿ, ಸದಾ ಅವರಿಗೆ ಜಯಕಾರ ಹಾಕುವ ಅಭಿಮಾನಿಗಳ ಕೆನ್ನೆಗೆ ಬಾರಿಸಿ ಎಂದರೆ ಅದು ವಿವಾದಾತ್ಮಕ ಹೇಳಿಕೆನಾ ? ಇಂತಹ ಪ್ರಶ್ನೆ ಉದ್ಭವಿಸುವುದಕ್ಕೆ ಕಾರಣ ಸಚಿವರೊಬ್ಬರ ಹೇಳಿಕೆ. ಅವರು ಸಚಿವ ಶಿವರಾಜ್ ತಂಗಡಗಿ. ಕೊಪ್ಪಳದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಹೇಳಿದ್ದು ಭಾರತೀಯ ಜನತಾ ಪಕ್ಷದ…