Category ರಾಜ್ಯ

ಜೆಡಿಎಸ್; ಇಂದು ಕೋರ್ ಕಮಿಟಿ ಸಭೆ, ಮಂಡ್ಯದಿಂದ ಯಾರು ? ಹಾಸನದಿಂದ ಪ್ರಜ್ವಲ್ ಗೆ ಟಿಕೆಟ್ ತಪ್ಪುತ್ತಾ ?

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಇಂದು ಪ್ರಕಟಿಸುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ ಕುಮಾರಸ್ವಾಮಿ ಅವರ ಜೆ ಪಿ ನಗರದ ಮನೆಯಲ್ಲಿ ಪಕ್ಷದ ಕೋರ್ ಕಮೀಟಿ ಸಭೆ ನಡೆಯಲಿದೆ. ಈ ಸಭೆಯ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂಬುದು ಈಗಿನ ನಿರೀಕ್ಷೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ…

ಗಾಲಿ ಜನಾರ್ಧನ ರೆಡ್ಡಿ ಗಾಲಿ ಮತ್ತೆ ತಿರುಗಿಯೇ ಬಿಟ್ಟಿತಲ್ಲ…! ಬಿಜೆಪಿಯೆಡೆಗೆ…

ಬೆಂಗಳೂರು : ಬಳ್ಳಾರಿ ಗಣಿ ದಣಿ ಗಾಲಿ ಜನಾರ್ಧನ ರೆಡ್ಡಿ…ರಾಜ್ಯ ರಾಜಕಾರಣದಲ್ಲಿ ಹಲವು ಸ್ಥಿತ್ಯಂತರಗಳಿಗೆ ಕಾರಣರಾದವರು.. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜೈಲಿಗೂ ಹೋಗಿ ಬಂದವರು.. ಸಿದ್ದರಾಮಯ್ಯನವರ ಬಳ್ಳಾರಿ ನಡಿಗೆ ನಡೆದಿದ್ದು ಇವರ ವಿರುದ್ಧವೇ. ಆದರೆ ಕಾಲ ಅಂದರೆ ಹಾಗೆ.. ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದವರು ರೆಡ್ಡಿ..ಸಿದ್ದರಾಮಯ್ಯ ಮತ್ತು ಡಿ.ಕೆ.…

ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ನನ್ನದಾಗಿತ್ತುಅನಂತಕುಮಾರ್ ಹೆಗಡೆ ವಿದಾಯ…

ಟಿಕೆಟ್‌ ಕೈತಪ್ಪುತ್ತಿದ್ದಂತೆ ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿಅನಂತ್‌ ಕುಮಾರ್ ಹೆಗಡೆ ಹಂಚಿಕೊಂಡಿದ್ದಾರೆ. ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಹೃದಯದಾಳದ ಕೃತಜ್ಞತೆ ಎಂದು ತಿಳಿಸಿದ್ದಾರೆ. ” ಈ ಭೂಮಿಯಲ್ಲಿ ನನ್ನ ಲೌಕಿಕ…

ಕರ್ನಾಟಕಕ್ಕೆ ಯಾವುದೇ ಅನುದಾನ ತಡೆಹಿಡಿದಿಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Niramala Sitharaman : ಜಿಎಸ್ ಟಿ ಪಾಲಿನಲ್ಲಿ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾದ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಿಲ್ಲ. ರಾಜ್ಯದ ಬರಗಾಲ ಪರಿಸ್ಥಿತಿಯ ಬಗ್ಗೆ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಹೋಗಿದೆ.

ಬಿಜೆಪಿ ಧರ್ಮ ಕೇಂದ್ರಿತ ರಾಜಕಾರಣಕ್ಕೆ ಡಾ. ಮಂಜುನಾಥ್ ವಿರೋಧ !ಬಿಜೆಪಿಗೆ ಮುಜುಗರ…

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವವರು ಡಾ. ಮಂಜುನಾಥ್. ಈಗ ಅವರು ನೀಡಿದ ಹೇಳಿಕೆಯೊಂದು ಬಿಜೆಪಿ ಮೂಲ ನೀತಿಗೆ ವಿರುದ್ಧವಾಗಿದೆ. ಅವರು ತಮ್ಮ ಆತ್ಮ ಸಾಕ್ಷಿಗೆ ಅನುಗುಣವಾಗಿ ಮಾತನಾಡಿದ್ದಾರೆ ನಿಜ. ಅದರೆ ಈ ಮಾತು ಬಿಜೆಪಿಯ ರಾಜಕಾರಣದ ಮೂಲ ಶಕ್ತಿಯನ್ನೇ ಅಲುಗಾಡಿಸುವಂತಿದೆ. ಹಾಗೆ ಬಿಜೆಪಿ ಸಿದ್ದಾಂತಕ್ಕೂ ವಿರೋಧವಾಗಿದೆ.. ಈ ಹೇಳಿಕೆಗೆ…

ಗಣಿ ಧಣಿಗೆ ಗ್ರೀನ್‌ ಸಿಗ್ನಲ್‌ : ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್..‌..!

ಬಳ್ಳಾರಿ : ಗಂಗಾವತಿ ಶಾಸಕ ಜಿ.‌ಜನಾರ್ಧನರೆಡ್ಡಿ ಅವರು‌ ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಕ್ಷ‌ ಸೇರಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯಲ್ಲಿ‌ ವಿಲೀನ ಮಾಡಲಿದ್ದಾರೆ. ಈ‌ ಕುರಿತು ಎಲ್ಲಾ‌ ಚರ್ಚೆಗಳಿಗೆ ಸೋಮವಾರ (ಮಾರ್ಚ್‌ ೨೫) ರಂದು ಅಂತಿಮ‌ ತೆರೆ ಬೀಳಲಿದೆ. ಕಲ್ಯಾಣ ಪ್ರಗತಿ ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರ ಸಭೆಯನ್ನು ಬೆಂಗಳೂರಿನ ಮನೆಯಲ್ಲಿ ಭಾನುವಾರ…

ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸಲಿ: ಹೆಚ್‌ ಡಿ ದೇವೇಗೌಡ

ಬೆಂಗಳೂರು: ರಾಜ್ಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿಯೇ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಮಾಜಿ ಪ್ರಧಾನಿಗಳು ಹಾಗೂ ಜಾತ್ಯತೀತ ಜನತಾದಳ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ೨೦ ಸ್ಥಾನ: ಸಿಎಂ ಸಿದ್ದರಾಮಯ್ಯ

ಮೈಸೂರು : ನಮ್ಮದು ನುಡಿದಂತೆ ನಡೆದ ಸರ್ಕಾರ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೨೦ ಕ್ಷೇತ್ರಗಳಲ್ಲಿ ನಮ್ಮ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಅಥವಾ ನಾಳೆ ಬಾಕಿ ಉಳಿದಿರುವ ಕಾಂಗ್ರೆಸ್ ಪಟ್ಟಿಗಳನ್ನು ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.…

BJP ಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.‌ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ…