Category ರಾಜ್ಯ

ಕೆನರಾ ಕ್ಷೇತ್ರದಿಂದ ಚಕ್ರವರ್ತಿ ಸೂಲಿಬೆಲೆ ?

ಮೋದಿ ಬ್ರಿಗೇಡ್ ಮೂಲಕ ಹಿಂದುತ್ವದ ಪ್ರಚಾರ ಕಾರ್ಯ ನಡೆಸುವ ಚಕ್ರವರ್ತಿ ಸೂಲಿಬೆಲೆ ಚುನಾವಣಾ ರಾಜಕೀಯಕ್ಕೆ ಇಳಿಯುತ್ತಾರೆಯೆ? ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನಾಗಿ ಟಿಕೆಟ್ ಗೆ ಬೇಡಿಕೆ ಸಲ್ಲಿಸುವುದಿಲ್ಲ. ಬಿಜೆಪಿ ವರಿಷ್ಠರು ಅವರಾಗಿಯೇ ಟಿಕೆಟ್ ನೀಡಿದರೆ ಕೆನರಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ಇಳಿಯುವ ತಮ್ಮ ಬಯಕೆಯನ್ನು ಬಹಿರಂಗ ಪಡಿಸಿದ್ದಾರೆ. ಮೋದಿಯವರ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ..

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿತು. ಮುಖ್ಯ ಚುನಾವಣಾ ಆಯುಕ್ತರ ಪ್ರಕಾರ ದೇಶದಲ್ಲಿ ೭ ಹಂತಗಳಲ್ಲ್ಇ ಚುನಾವಣೆ ನಡೆಯಲಿದೆ..ಮೊದಲ ಹಂತದ ಚುನಾವಣೆ ೨೬ ರಂದು ನಡೆದರೆ ಕೊನೆಯ ಹಂತದ ಮತದಾನ ಜೂನ್ ಒಂದರಂದು ನಡೆಯಲಿದೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ,ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ೨೮ ಕ್ಷೇತ್ರಗಳ ಮತದಾನ…

ಮೋದಿ ಆಗಮನಕ್ಕೆ ಕ್ಷಣಗಣನೆ

ಪ್ರಧಾನಿ ನರೇಂದ್ರಮೋದಿ ಮುಂಬರುವ ಲೋಕಸಭಾ ಚುನಾವಣಾ ಪ್ರಚಾರವನ್ನು ಗುಲ್ಬರ್ಗದಿಂದ ಪ್ರಾರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲೂ ಅವರು ಚುನಾವಣಾ ಪ್ರಚಾರದ ಪ್ರಾರಂಭಕ್ಕೆ ಗುಲ್ಬರ್ಗಾವನ್ನೇ ಆಯ್ಕೆಮಾಡಿಕೊಂಡಿದ್ದರು. ಈ ಪ್ರಚಾರ ಸಭೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲೇ ಮೋದಿ ಮೊದಲ ಪ್ರಚಾರ ಸಭೆ ನಡೆಯುತ್ತಿರುವುದು ವಿಶೇಷ.

ಏಳನೇ ವೇತನ ಆಯೋಗ ವರದಿ ಸಲ್ಲಿಕೆ- ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ…