ರಾಜ್ಯದಲ್ಲಿ ಹೂಡಿಕೆ: ದಕ್ಷಿಣ ಕೊರಿಯಾ ಕಾನ್ಸುಲ್ ಜನರಲ್ ಜತೆ ಸಚಿವ ಎಂ ಬಿ ಪಾಟೀಲ ಚರ್ಚೆ

ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟ

ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟ

DCM D K Shivakumar: ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ”

Union Budget 2024: ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ

Minister Lakshmi Hebbalkar: ಅಧಿವೇಶನದಲ್ಲಿ ಸುನಿಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನಿಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು

Minister Krishna Byre Gowda: ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಚೇರಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ

AAM Admi Party: ಆರೋಪಿಗಳ ಪರ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಹಾಗೂ ಖ್ಯಾತ ವಕೀಲ ದಿವಾಕರ್ ರವರ ವಾದವನ್ನು ಮಂಡಿಸಿದರು.

DCM D K Shivakumar: ಅವರ ಅಕ್ರಮಗಳ ಬಗ್ಗೆ ಮಾತನಾಡದಂತೆ ನಮ್ಮ ಬಾಯನ್ನು ಮುಚ್ಚಿಸಲು, ನಮಗೆ ಹೆದರಿಸಿ, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ರಾಜ್ಯದ ಅಧಿಕಾರಿಗಳಿಂದ ಬಲವಂತವಾಗಿ ಹೆಸರು ಹೇಳಿಸುವ ಪ್ರಯತ್ನ ನಡೆಯುತ್ತಿದೆ.

Minister Priyank Kharge: ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

Minister Lakshmi Hebbalkar: ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್ ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ

CM Siddaramaiah : ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ