Category ಲೋಕಸಭೆ – ಚುನಾವಣೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್: ಹಿಂದಿನ ವೈಭವ ಮತ್ತು ಇಂದಿನ ರಾಜಕೀಯ ಸಂಕಟ | ವಿಶ್ಲೇಷಣೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವಾತಂತ್ರ್ಯ ಹೋರಾಟದಿಂದ ಇಂದಿನ ರಾಜಕೀಯ ಸ್ಥಿತಿವರೆಗಿನ ಪ್ರಯಾಣದ ವಿಶ್ಲೇಷಣಾತ್ಮಕ ಆತ್ಮಾವಲೋಕನ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಕೇವಲ ರಾಜಕೀಯ ಪಕ್ಷವಲ್ಲ. ಇದು ಒಂದು ಕಾಲಘಟ್ಟ. ಭಾರತದ ಸ್ವಾತಂತ್ರ್ಯ ಹೋರಾಟದ ರಾಜಕೀಯ ಪ್ರತಿಬಿಂಬ.ಆದರೆ ಇಂದಿನ ರಾಜಕೀಯ ವಾಸ್ತವಿಕತೆಯಲ್ಲಿ ಕಾಂಗ್ರೆಸ್ ಎಂಬುದು, ತನ್ನದೇ ಇತಿಹಾಸದ ಎದುರು ನಿಂತು ಆತ್ಮಪರಿಶೀಲನೆ ಮಾಡಿಕೊಳ್ಳಬೇಕಾದ ಪಕ್ಷವಾಗಿಯೂ ಕಾಣುತ್ತದೆ. ಈ…

ಕೇರಳದಲ್ಲಿ ಮತದಾರರ ಪಟ್ಟಿ SIR ಜಾರಿಗೆ ಕಾಂಗ್ರೆಸ್‌ ವಿರೋಧ — ಪ್ರಿಯಾಂಕಾ ಗಾಂಧಿ ವಾದ್ರಾ

ವಯನಾಡ್ (ಕೇರಳ), ಅಕ್ಟೋಬರ್ 29 : ಕಾಂಗ್ರೆಸ್ ಸಂಸದೆಯೂ, ವಯನಾಡ್ ಕ್ಷೇತ್ರದ ಪ್ರತಿನಿಧಿಯೂ ಆಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಚುನಾವಣಾ ಆಯೋಗವು (Election Commission) ಕೇರಳ ಸೇರಿದಂತೆ 12 ರಾಜ್ಯಗಳಲ್ಲಿ “ವಿಶೇಷ ತೀವ್ರ ಪರಿಷ್ಕರಣೆ” (Special Intensive Revision (SIR)) ಎಂಬ ಮತದಾರರ ಪಟ್ಟಿಗಳ ತಿದ್ದುಪಡಿ ಪ್ರಕ್ರಿಯೆಯನ್ನು ಜಾರಿಗೊಳಿಸಲು ಕೈಗೊಂಡಿರುವ ಕ್ರಮವನ್ನು ಕಾಂಗ್ರೆಸ್‌…

ಆಲಂದದಲ್ಲಿ ಮತದಾರರ ಪಟ್ಟಿಯಿಂದ ನಕಲಿ ವಿಲೇವಾರಿ — ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ ದೊಡ್ಡ ಅಕ್ರಮ

ಕಲಬುರಗಿ, ಅಕ್ಟೋಬರ್ 23 (ಸುದ್ದಿವಾರ್ತೆ):ಕರ್ನಾಟಕದ ಆಲಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಸಾವಿರಾರು ಹೆಸರುಗಳನ್ನು ಅಕ್ರಮವಾಗಿ ಅಳಿಸಲು ನಡೆದಿದ್ದ ದೊಡ್ಡ ಮಟ್ಟದ ಮೋಸವನ್ನು ವಿಶೇಷ ತನಿಖಾ ತಂಡ (SIT) ಪತ್ತೆಹಚ್ಚಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ಸುಮಾರು 6,018 ಅರ್ಜಿಗಳು ನಕಲಿ ವಿಲೇವಾರಿ ಕೋರಿ ಸಲ್ಲಿಸಲಾಗಿದ್ದವು. ಈ ಪ್ರಕ್ರಿಯೆಯಲ್ಲಿ ಕೆಲವು ವ್ಯಕ್ತಿಗಳಿಗೆ ಪ್ರತಿ ಅರ್ಜಿಗೆ ₹…

ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಮಂಜುನಾಥ ಭಂಡಾರಿ ಆರೋಪ

KPCC Working President Manjunath Bhandary: ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಯಿಂದ ಬಂದ ಹೆಸರಿಗೆ ಮಸಿ ಬಳಿಯಬೇಕು.‌ ಕಪ್ಪು ಚುಕ್ಕೆ ಬಳಿಯಬೇಕು ಎಂದು ಬಿಜೆಪಿಯವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ

ಅಭ್ಯರ್ಥಿಗಳ ಆಯ್ಕೆ, ಹಣವಿದ್ದವರಿಗೆ ಟಿಕೆಟ್ ನೀಡಿದ್ದೆ ಕಾಂಗ್ರೆಸ್ ಸೋಲಿಗೆ ಕಾರಣ: ವೀರಪ್ಪ ಮೊಯ್ಲಿ

M Veerappa Moily: ಹಣವಿದ್ದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಅಲ್ಲದೆ ಗ್ಯಾರಂಟಿ ಯೋಜನೆಗಳು ತಮಗೆ ಮತ ಗಳಿಸಿ ಕೊಡಬಹುದೆಂಬ ಅತಿಯಾದ ಆತ್ಮ ವಿಶ್ವಾಸವೂ ಪಕ್ಷದ ಅಭ್ಯರ್ಥಿಗಳು ಸೋಲಲು ಕಾರಣವಾಯಿತು

ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ ಆಗ್ರಹ

Loksabha Election Results: ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: DCM ಡಿ ಕೆ ಶಿವಕುಮಾರ್

D K Shivakumar: ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ.

B Y Vijayendra : ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಮುಖಭಂಗ : ಬಿ ವೈ ವಿಜಯೇಂದ್ರ

B Y Vijayendra: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ

Eshawara Khandre: ಸಾಗರ್ ಖಂಡ್ರೆ ಗೆಲುವು : ಧನ್ಯವಾದ ಅರ್ಪಿಸಿದ ಸಚಿವ ಈಶ್ವರ ಖಂಡ್ರೆ

Eshara Khandre: ಸಾಗರ್ ಖಂಡ್ರೆ ಅವರನ್ನು 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲ ಮತದಾರರಿಗೆ ಅದರಲ್ಲೂ ಮಾತೆಯರಿಗೆ, ಸೋದರಿಯರಿಗೆ ಮತ್ತು ಯುವ ಮತದಾರರಿಗೆ ನಾನು ತುಂಬು ಹೃದಯದ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

Priyank Kharge: ಕಲಬುರಗಿ ಅಭಿವೃದ್ಧಿಯೆ ನಮ್ಮ ಗುರಿ: ಸಚಿವ ಪ್ರಿಯಾಂಕ್ ಖರ್ಗೆ

Minister Priyank Kharge: ಮುಂದಿನ ಐದು ವರ್ಷ ಅಭಿವೃದ್ಧಿ ಮಾಡುವುದೆ ನಮ್ಮ ಸಂಕಲ್ಪ.ಕಲಬುರಗಿ ಅಭಿವೃದ್ಧಿಗಾಗಿ ಕಲಬುರಗಿ ಮುಂದಿನ ಯೋಜನೆ ಹೊಂದಿದ್ದು. ಅದನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರುತ್ತೆವೆ ಎಂದರು.