Category ಲೋಕಸಭೆ – ಚುನಾವಣೆ

ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನವನ್ನು ಬದಲಿಸುವ ಪಿತೂರಿ ನಡೆಯುತ್ತಿದೆ: ಸೋನಿಯಾ ಗಾಂಧಿ

ನವದೆಹಲಿ : ದೇಶದ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳುಗೆಡುವುತ್ತಿದ್ದಾರೆ, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರಲಾಗುತ್ತಿದೆ. ಇದಕ್ಕಾಗಿ ಬೇರೆ ಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ, ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ…

ಕಾಂಗ್ರೆಸ್ ಚುನಾವಣಾ ಪ್ರಚಾರ; ಕುರುಡುಮಲೆ ಗಣೇಶನಿಗೆ ಪ್ರಥಮ ಪೂಜೆ, ಅದ್ದೂರಿ ಮೆರವಣಿಗೆ

ಬೆಂಗಳೂರು : ಭಾರತೀಯರ ನಂಬಿಕೆಯ ಜಗತ್ತಿನಲ್ಲಿ ಗಣೇಶನಿಗೆ ಅಗ್ರಸ್ಥಾನ. ಆತ ಪ್ರಥಮ ಪೂಜಕ. ಯಾವುದೇ ಕೆಲಸ ಮಾಡುವುದಿದ್ದರೂ ಗಜಾನನನಿಗೆ ಮೊದಲ ಪೂಜೆ. ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಲ್ಲ. ಇಂದು ಕಾಂಗ್ರೆಸ್ ಕೋಲಾರ ಜಿಲ್ಲೆ ಕುರುಡುಮಲೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಫ್ರ‍ಾರಂಭಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹಾಗೂ…

25 ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ! ವರಿಷ್ಠ ರಾಹುಲ್ ಗಾಂಧಿಯವರ ಆರ್ಥಿಕ ಯೋಜನೆ ಹೇಗಿದೆ?

ನವದೆಹಲಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕೆಲವರಿಗೆ ನೆಚ್ಚಿನ ನಾಯಕನಾದರೆ, ಕೆಲವರಿಗೆ ಏನೂ ಅರಿಯದ ಪಪ್ಪು. ಭಾರತ್ ಜೋಡೊ ಯಾತ್ರೆಯ ನಂತರ ಬದಲಾದ ವರ್ಚಸ್ಸು ಅವರಿನ್ನೂ ಪ್ರಧಾನ ಮಂತ್ರಿ ಹುದ್ದೆಗೆ ಅರ್ಹ ಎನ್ನುವುದನ್ನು ಸಾಬೀತು ಪಡಿಸಿಲ್ಲ ಎನ್ನುವವರೂ ಇದ್ದಾರೆ. ಇದೇ ವೇಳೆಯಲ್ಲಿ ಅವರು ತಮ್ಮ ಪಕ್ಷದ ಹಿರಿಯ ನಾಯಕ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ…

ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ ವಾತಾವರಣ ನೋಡಿದ ವಿಜಯೇಂದ್ರ !

ಬೆಂಗಳೂರು : ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ- ವಿಜಯೇಂದ್ರ ಕಂಡ ವಾತಾವರಣ..ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಪ್ರಕಾರ ಎಲ್ಲ 28 ಕ್ಷೇತ್ರಗಳಲ್ಲೂ ಮೋದಿ ಮತ್ತೊಮ್ಮೆ ಎಂಬ ವಾತಾವರಣ ಇದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಸದೆ ಸುಮಲತಾ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮತ್ತೆ ಬಿಜೆಪಿ ಬರುವ ಆಶಾವಾದವನ್ನು ವ್ಯಕ್ತಪಡಿಸಿದರು. ಈ…

ನಮ್ಮದು ಸೈದ್ಧಾಂತಿಕ ಹೋರಾಟ, ಜನತಂತ್ರ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ನಡೆಸುತ್ತಿರುವ ಹೋರಾಟ: ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ನಾಶಪಡಿಸಲು ಹೊರಟವರು ಮತ್ತು ಉಳಿಸಲು ಹೊರಟವರ ನಡುವಿನ ಹೋರಾಟ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಈ ಹೋರಾಟ ಮಾಧ್ಯಮಗಳು ಹೇಳುತ್ತಿರುವಂತೆ ಇಲ್ಲ. ಈ ಹೋರಾಟ ಹೆಚ್ಚು ನಿಕಟವಾಗಿದೆ…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ದೇಶದ ಜನರಿಗೆ ನ್ಯಾಯದಾನ; ರೈತರಿಗೆ ಕನಿಷ್ಟ ಬೆಂಬಲ ಬೆಲೆ

ನವದೆಹಲಿ : ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳಲ್ಲಿ ಯುವಕರು, ಮಹಿಳೆಯರು ರೈತರು ಮತ್ತು ಅಲ್ಪಸಂಖ್ಯಾತರಿಗೆ ಮಹತ್ವ ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು. ನಂತರ ಇದನ್ನು ಅಂತಿಮಗೊಳಿಸಲಾಯಿತು. ಈ ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಆಧ್ಯತೆಯ ಮೇಲೆ ಹೆಚ್ಚಿನ…

ಕಂಗನಾ, ಸ್ವಲ್ಪ ಇತಿಹಾಸ ಓದಮ್ಮ, ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಅಲ್ಲ…!

ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು 1947 ರಲ್ಲಿ ಅಲ್ಲ. 2014 ರಲ್ಲಿ. ಈ ಹೇಳಿಕೆ ನೀಡಿದ ಮಹಾತಾಯಿ ಈಕೆ..ಸದಾ ಒಂದಿಲ್ಲೊಂದು ಇಂತಹ ಹೇಳಿಕೆ ನೀಡಿ ಪ್ರಚಾರ ಪಡೆಯುವ ನಟಿ. ಬಿಜೆಪಿಯ ನಾಯಕಿ. ಈಗ ಆಕೆ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾಳೆ. ಇಂತಹ ಬುದ್ದಿ ಇಲ್ಲದ ಹೇಳಿಕೆ ನೀಡುವ ಕಂಗನಾ ಎಂದರೆ ಬಿಜೆಪಿ ನಾಯಕರಿಗೆ ಇಷ್ಟ.…

ಬಿಜೆಪಿ ಜೊತೆ ಮೈತ್ರಿ. ಚೆನ್ನಪಟ್ಟಣದಲ್ಲಿ ಗುಳೆ ಹೊರಟ ಜೆಡಿಎಸ್ ನಾಯಕರು: ಕುಮಾರಸ್ವಾಮಿಗೆ ಆಘಾತ !

ಬೆಂಗಳೂರು : ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಗೆ ದಾರಿ ಸುಲಭವಿದ್ದಂತೆ ಕಾಣುತ್ತಿಲ್ಲ. ಹಳೇ ಮೈಸೂರು ಪ್ರದೇಶದಲ್ಲಿ ಬಲಿಷ್ಟವಾಗಿರುವ ಜೆಡಿಎಸ್ ಗೆ ಈ ಹೊಸ ಸಂಬಂಧ ಅಲ್ಲಲ್ಲಿ ಕೈಕೊಡುತ್ತಿದೆ. ಮೊದಲನೆಯದಾಗಿ ಕಾರ್ಯಕರ್ತರ ಮಟ್ಟದಲ್ಲಿ ಹೊಂದಾಣಿಕೆ ಸುಲಭವಾಗಿಲ್ಲ. ಇಷ್ಟು ವರ್ಷಗಳ ಕಾಲ ಪರಸ್ಪರ ಹೋರಾಟ ಮಾಡಿಕೊಂಡು ಬಂದವರು ಎಲ್ಲವನ್ನೂ ಮರೆತು ಒಂದಾಗುವುದು ಸುಲಭವಲ್ಲ. ಅದೇ ಈಗ…

ನಾಳೆ ಸುಮಲತಾ ಬಿಜೆಪಿ ಸೇರ್ಪಡೆ: ಕುಮಾರಣ್ಣನಿಗೆ ನೀಡಲಾಗುವುದೇ ಆಹ್ವಾನ ?

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ನಾಳೆ ಬೆಳಿಗ್ಗೆ 11.30 ಕ್ಕೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ,ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿಯ ಹಿರಿಯ ನಾಯಕರೆಲ್ಲ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಜೆಡಿಎಸ್ ನಾಯಕರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ್ ಇದೆಯೋ ಇಲ್ಲವೀ ತಿಳಿಯದು. ಹಾಗೆಯೇ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ…