ನಾಳೆ ಕರ್ನಾಟಕಕ್ಕೆ ಅಮಿತ್ ಷಾ. ರಾಜ್ಯ ಬಿಜೆಪಿಯ ಸಮಸ್ಯೆಗೆ ಅವರ ಬಳಿ ಪರಿಹಾರ ಇದೆಯೆ ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರೋಡ್ ಶೋ ಬೆಂಗಳೂರಿನಲ್ಲಿ ಸಭೆ ಹಾಗೂ ಕೋರ್ ಕಮೀಟಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಿರುವ ಈ ಸಂದರ್ಭದಲ್ಲಿ ಬಿಜೆಪಿಯ ಮುಂದೆ ಹಲವು ರೀತಿಯ ಸವಾಲುಗಳಿವೆ. ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಭಿನ್ನಾಭಿಪ್ರಾಯಗಳು ಬಹುದೊಡ್ಡ…









