Category ಲೋಕಸಭೆ – ಚುನಾವಣೆ

ಟಿಕೆಟ್ ಬಂಡಾಯ: ನನ್ನ ಕುಟುಂಭದವರಿಗೆ ಟಿಕೆಟ್ ನೀಡಿ, ಇಲ್ಲ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಿ: ಸಚಿವ ಮುನಿಯಪ್ಪ

ಬೆಂಗಳೂರು : ಕಾಂಗ್ರೆಸ್ ಕೋಲಾರ ಬಂಡಾಯ ಬಗ್ಗೆ ನಿನ್ನೆ ನಡೆದಿದ್ದು ಸಂಧಾನ ಸಭೆ. ಈ ಸಂಧಾನ ಯಶಸ್ವಿಯಾಯಿತೆ ಇಲ್ಲವೆ ಎಂದು ಹೇಳುವುದು ಕಷ್ಟ,ಆದರೆ ಸಚಿವ ಕೆ ಹೆಚ್ ಮುನಿಯಪ್ಪ ಸ್ವಲ್ಪ ಮಟ್ಟಿಗೆ ತಣ್ಣಗಾಗಿರುವುದು ಮಾತ್ರ ನಿಜ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ…

ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ  

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು…

ಡಿ ಕೆ ಸುರೇಶ್ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ…

ಕಾಂಗ್ರೆಸ್ ನಲ್ಲಿನ ಬಂಡಾಯಕ್ಕೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ : ಬಸವರಾಜ ಬೊಮ್ಮಾಯಿ ಪ್ರಶ್ನೆ

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಕೋಲಾರ…

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ…

ಕಾಂಗ್ರೆಸ್​​ ನಲ್ಲಿ ನೀವು ಯಾರು ಅಲ್ಲಿ ನೀವು ವಲಸಿಗರು ಅಲ್ವಾ ಸಿಎಂ ಸಿದ್ದರಾಮಯ್ಯಗೆ ಹೆಚ್ ಡಿಕೆ ಟಾಂಗ್

ಮೈಸೂರು ; ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದ ಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಹೆಚ್.ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಸಿಎಂ…

ರಾಜ್ಯದಲ್ಲಿ ಕುಟುಂಬ ರಾಜಕಾರಣದ್ದೇ ಸದ್ದು; ಮೂರು ಪಕ್ಷದಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ; ಪರಿವಾರದ ವಿರುದ್ಧ ಬಿಜೆಪಿಯಲ್ಲೇ ಅಪಸ್ವರ

Family Politics in Karnataka: ಕಾಂಗ್ರೆಸ್​ ಹಾಗೂ ದೇಶದ ಬಹುತೇಕ ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣವನ್ನ ಟೀಕಿಸುವ ಕಮಲ ಪಡೆ ಕರ್ನಾಟದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ.. ಈ ಭಾರಿ ಲೋಕಸಭೆ ಚುನಾವಣೆಯಲ್ಲಿ ಇದರ ಸದ್ದು ಹೆಚ್ಚಾಗಿ ಕೇಳಬರುತ್ತಿದೆ.

ಸಂಸದೆ ಸುಮಕ್ಕನಿಗೆ ಯಡಿಯೂರಪ್ಪ ತಾಳ್ಮೆಯ ಪಾಠ; ಬಿಜೆಪಿ ಪದತಲದಲ್ಲಿ ಸ್ವಾಭಿಮಾನ ಕಳೆದುಕೊಂಡ ಗೌಡತಿ !

ಬೆಂಗಳೂರು : ಸಂಸದೆ ಸುಮಲತಾ ಅವರ ಇಂದಿನ ಸ್ಥಿತಿ ಯಾರಿಗೂ ಬೇಡ.. ಮೋದಿ ಮತ್ತು ಅಮಿತ್ ಶಾ ಜೊತೆ ಫೋಟೋ ತೆಗೆಸಿಕೊಂಡು ಬೀಗುತ್ತಿದ್ದ ಅಕ್ಕನಿಗೆ ಈಗ ಬಿಜೆಪಿ ನಾಯಕರೆಲ್ಲ ಪಾಠ ಮಾಡುತ್ತಿದ್ದಾರೆ. ಅವರ ಸ್ವಾಭಿಮಾನದ ಬುಡಕ್ಕೆ ಪೆಟ್ಟು ಬಿದ್ದಿದೆ. ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ ಎಂದು ಪಾಠ ಮಾಡುತ್ತಿರುವವರು ಬಿ.ಎಸ್. ಯಡಿಯೂರಪ್ಪ.…

ಲೋಕಸಭಾ ಚುನಾವಣೆ : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ, ಈ ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಮತದಾನ. ಜೂ.4ರಂದು ಫಲಿತಾಂಶ ಹೊರಬೀಳಲಿದೆ.…