ಪ್ರಲ್ಹಾದ್ ಜೋಶಿಗೆ ಕಂಟಕ : ತಿರುಗಿ ಬಿದ್ದ ಲಿಂಗಾಯತ ಮಠಾಧೀಶರು…



ಹುಬ್ಬಳ್ಳಿ : ಪ್ರಲ್ಹಾದ್ ಜೋಶಿ. ಬಿಜೆಪಿಯ ಪವರ್ ಫುಲ್ ನಾಯಕ.. ಪ್ರಧಾನಿ ನರೇಂದ್ರ ಮೋದಿಯವರ ನೆರಳಿನಂತೆ ಇರುವವರು. ಈಗ ಅವರಿಗೆ ಬಸವ ಕಂಟಕ ಪ್ರಾರಂಭವಾಗಿದೆ. ಅವರು ಪ್ರತಿನಿಧಿಸುವ ಧಾರವಾಡ -ಹುಬ್ಬಳ್ಳಿಯಲ್ಲೇ ಈ ಬೆಳವಣಿಗೆ ನಡೆದಿದೆ. ಲಿಂಗಾಯತ ಪ್ರಾಬಲ್ಯ ಇರುವ ಈ ಕ್ಷೇತ್ರದಿಂದ ಸದಾ ಆಯ್ಕೆಯಾಗುತ್ತ ಬಂದಿದ್ದಾರೆ. ಇಲ್ಲಿನ ಲಿಂಗಾಯತರು ಜೋಶಿಯವರನ್ನು ತಮ್ಮವರು ಎಂದು ಆಯ್ಕೆ ಮಾಡುತ್ತ…

ಕಾರವಾರ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ…

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ…

ಬೆಂಗಳೂರು : ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವರಾದ ಕೆ ಹೆಚ್. ಮುನಿಯಪ್ಪ ಅವರು ಭೇಟಿ ಮಾಡಿದರು. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ ಆದರು ನಾವೆಲ್ಲಾ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ನಾನು 7 ಬಾರಿ…


ಬೆಂಗಳೂರು :ಕಿಚ್ಚ ಸುದೀಪ್ ಅವರ ಅಂಕಲ್ ಬಸವರಾಜ್ ಬೊಮ್ಮಾಯಿ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಂಕಲ್ ಪರವಾಗಿ ಮಾತ್ರ ಅಲ್ಲ, ಹಲವು ಬಿಜೆಪಿ ಅಭ್ಯಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇವರಲ್ಲಿ ಎಷ್ಟು ಜನ ಜಯಶಾಲಿಗಳಾದರು ಎಂಬುದು ಬೇರೆ ವಿಚಾರ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆ ತರಲು ಬಿಜೆಪಿ ಯತ್ನ…

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು…

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ…

ಬೆಂಗಳೂರು : ಮೈಸೂರಿನ ಸಂಸದ ಪ್ರತಾಪ ಸಿಂಹ ಅವರಿಗೆ ಈಗ ಆತ್ಮಾವಲೋಕನದ ಕಾಲ.. ಈಗ ಅವರು ಅದನ್ನೇ ಮಾಡುತ್ತಿದ್ದಾರೆ. ಅವರು ತಮಗೆ ಟಿಕೆಟ್ ತಪ್ಪುತ್ತಿದೆ ಎಂದುಕೊಂಡಿರಲಿಲ್ಲ. ಆದರೆ ತಪ್ಪಿ ಹೋಯಿತು. ಉಗ್ರ ಹಿಂದುತ್ವ ತಮ್ಮನ್ನು ಕೈ ಹಿಡಿಯುತ್ತದೆ ಎಂದು ನಂಬಿದ್ದ ಅವರು ಟಿಪ್ಪೂವಿನಿಂದ ಗುಂಭಜ್ ವರೆಗೆ ತಾವೇ ವಿವಾದವನ್ನು ಸೃಷ್ಟಿಸುತ್ತಿದ್ದರು. ತಾವೇ ಸೃಷ್ಟಿಸಿದ ವಿವಾದದ ರಾಜಕೀಯ…