Category ಲೋಕಸಭೆ – ಚುನಾವಣೆ

ಈಶ್ವರಪ್ಪ ಮನವೊಲಿಕೆಗೆ ಮುಂದಾದ ಹೈಕಮಾಂಡ್; ಈಶು ಮುಂದಿನ ನಡೆ ಏನು ?

ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ಕೋಪ ಬಂದಿದೆ. ಸದ್ಯಕ್ಕಂತೂ ಅವರ ಕೋಪ ಶಮನವಾಗುತ್ತಿಲ್ಲ. ಈಗ ಈಶ್ವರಪ್ಪ ಅವರ ಮನವೊಲಿಸುವ ಜವಾಬ್ದಾರಿ ಬಿ.ಎಲ್. ಸಂತೋಷ್ ಅವರ ಹೆಗಲಿಗೆ ಬಂದಿದೆ. ಸಂತೋಷ್ ಅವರ ಗುಂಪಿಗೆ ಸೇರಿರುವ ಈಶ್ವರಪ್ಪ ಈಗ ಸಂತೋಷ್ ಅವರ ಮಾತು ಕೇಳುತ್ತಾರೆಯೆ ?ನಾಳೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಈಶ್ವರಪ್ಪ…

ಬೆಳಗಾವಿ ಬಿಜೆಪಿಯಲ್ಲಿ ಬಂಡಾಯ. ಶೆಟ್ಟರ್ ಸ್ಪರ್ಧೆಗೆ ವಿರೋಧ..

ಮಾಜಿ ಉಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಳಗಾವಿಯ ಹಲವು ನಾಯಕರು ಶೆಟ್ಟರ್ ಗೆ ಬೆಳಗಾವಿಯಿಂದ ಟಿಕೆಟ್ ನೀಡದಿಂದ ಒತ್ತಾಯಿಸಲು ದೆಹಲಿಗೆ ನಿಯೋಗ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಮಾಜಿ ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯಸಭಾ ಸದಸ್ಯ ಕಡಾಡಿ,…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದರು. ದೇಶಾದ್ಯಂತ 543 ಕ್ಷೇತ್ರಗಳಿಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ ಚುನಾವಣಾ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿವೆ. ಮಾರ್ಚ್ ೧೬ ಚುನಾವಣಾ ಘೋಷಣೆನೀತಿ ಸಂಹಿತೆ ಜಾರಿ ದೇಶದಲ್ಲಿ ಒಟ್ಟೂ…

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ..

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿತು. ಮುಖ್ಯ ಚುನಾವಣಾ ಆಯುಕ್ತರ ಪ್ರಕಾರ ದೇಶದಲ್ಲಿ ೭ ಹಂತಗಳಲ್ಲ್ಇ ಚುನಾವಣೆ ನಡೆಯಲಿದೆ..ಮೊದಲ ಹಂತದ ಚುನಾವಣೆ ೨೬ ರಂದು ನಡೆದರೆ ಕೊನೆಯ ಹಂತದ ಮತದಾನ ಜೂನ್ ಒಂದರಂದು ನಡೆಯಲಿದೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ,ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ೨೮ ಕ್ಷೇತ್ರಗಳ ಮತದಾನ…

ಮೋದಿ ಆಗಮನಕ್ಕೆ ಕ್ಷಣಗಣನೆ

ಪ್ರಧಾನಿ ನರೇಂದ್ರಮೋದಿ ಮುಂಬರುವ ಲೋಕಸಭಾ ಚುನಾವಣಾ ಪ್ರಚಾರವನ್ನು ಗುಲ್ಬರ್ಗದಿಂದ ಪ್ರಾರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲೂ ಅವರು ಚುನಾವಣಾ ಪ್ರಚಾರದ ಪ್ರಾರಂಭಕ್ಕೆ ಗುಲ್ಬರ್ಗಾವನ್ನೇ ಆಯ್ಕೆಮಾಡಿಕೊಂಡಿದ್ದರು. ಈ ಪ್ರಚಾರ ಸಭೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲೇ ಮೋದಿ ಮೊದಲ ಪ್ರಚಾರ ಸಭೆ ನಡೆಯುತ್ತಿರುವುದು ವಿಶೇಷ.