Category ಲೋಕಸಭೆ – ಚುನಾವಣೆ

ಕುಮಾರಣ್ಣನ ಪೆನ್ ಡ್ರೈವ್ ರಹಸ್ಯ ಡಿ,ಕೆ.ಶಿವಕುಮಾರ್ ಅವರಿಗೂ ಗೊತ್ತಂತೆ ?ಯಾವುದಿದು ಪೆಣ್ ಡ್ರೈವ್ ? ಕುಮಾರಣ್ಣನ ಕಿಸೆಯಲ್ಲಿ ಇದ್ದುದಾ ? ಹಾಸನದಲ್ಲಿ ಸಿಕ್ಕಿದ್ದಾ ?

ಕುಮಾರಣ್ಣನ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಈ ಮೂಲಕ ಪೆನ್ ಡ್ರೈವ್ ಬಗ್ಗೆ ಸಾರ್ವಜನಿಕರಿಗೆ ಇದ್ದ ಕುತೂಹಲವನ್ನು ಅವರು ಮತ್ತಷ್ಟು ಹೆಚ್ಚಿಸಿದ್ದಾರೆ.ದೇವೇಗೌಡರ ಕುಟುಂಬದಲ್ಲಿ ಈಗ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲೆಲ್ಲೋ ಪೆನ್ ಡ್ರೈವ್ ಸಿಗುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಹಾಸನದಲ್ಲಿ ಪೆನ್ ಡ್ರೈವ್…

ಪ್ರಧಾನಿ ಮೋದಿ ಅವರದು ಸಬ್ಕಾ ವಿಕಾಸ್ ಅಲ್ಲ, ಅದು ಸಬ್ಕಾ ಸರ್ವನಾಶ್- ಮಲ್ಲಿಕಾರ್ಜುನ್ ಖರ್ಗೆ.

ಪ್ರಧಾನಿ ನರೇಂದ್ರ ಮೋದಿ ಅವರದು ಸಬ್ಕಾ ವಿಕಾಸ್ ಅಲ್ಲ, ಅದು ಸಬ್ಕಾ ಸರ್ವನಾಶ್ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹಲವು ಭರವಸೆಗಳಲ್ಲಿ ಒಂದನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಇಂದು ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ,…

ಎರಡು ಹಂತ ಮುಗಿಯುವ ಹೊತ್ತಿಗೆ ಬಿಜೆಪಿ ಸ್ಥಿತಿ ಸಾಕಷ್ಟು ಕೆಟ್ಟಿದೆ. ಮುಂದಿನ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಮೊದಲ ಹಂತದ ಚುನಾವಣೆ ನಡೆದ ನಂತರ ಬಿಜೆಪಿ ಸ್ಥಿತಿ ಹದಗೆಡುತ್ತಿರುವ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಎರಡನೆಯ ಹಂತದ ಚುನಾವಣೆ ಮುಗಿಯುವ ಹೊತ್ತಿಗೆ ಬಿಜೆಪಿಯ ಸ್ಥಿತಿ ಗಂಭೀರವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಈಗ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಇದೇ ಮಾತನ್ನು ಹೇಳಿದ್ದಾರೆ..ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ…

ಮುಸ್ಲೀಂ ರ ಮೇಲಿನ ದಾಳಿಯನ್ನು ಮುಂದಿವರಿಸಿದ ಯೋಗಿ ಆದಿತ್ಯನಾಥ್. ಗೋಮಾಂಸಕ್ಕೆ ಕಾಂಗ್ರೆಸ್ ಪ್ರೋತ್ಸಾಹ ಎಂದ ಬುಲ್ದೋಜರ್ ಎಕ್ಸಪರ್ಟ್..!

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಒಂದೆಡೆ ಮುಸ್ಲಿಂ ರನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಮುಸ್ಲಿಂರಿಗೆ ಸಂಪತ್ತಿನ ಹಂಚಿಕೆಯನ್ನು ಕಾಂಗ್ರೆಸ್ ಮಾಡಲಿದೆ ಎಂಬುದರಿಂದ ಇದು ಪ್ರಾರಂಭವಾಯಿತು. ನಂತರ ಮೀಸಲಾತಿ ವಿಚಾರವನ್ನು ಹಿಡಿದುಕೊಂಡು ದಲಿತರ ಮತ್ತು ಹಿಂದುಳಿದ ವರ್ಗದವರನ್ನು ಮುಸ್ಲಿಂ ರ ವಿರುದ್ಧ ಎತ್ತಿ ಕಟ್ಟಲು ಯತ್ನಿಸಲಾಯಿತು.ಈಗ ಇನ್ನೊಂದೆಡೆ…

ಬೆಂಗಳೂರಿನ ಮತದಾರರು ಹೊರಗೇ ಬರಲಿಲ್ಲ; ಅವರ ಮುಖಕ್ಕೆ ಉಗೀರಿ..!

ರಾಜಧಾನಿ ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾವ ಹಿಂದಿನ ಚುನಾವಣೆಗಿಂತ ನೀರಸ. ಜನ ಮನೆಯಿಂದ ಹೊರಗೆ ಬರಲೇ ಇಲ್ಲ. ಕೆಲವರು ಊರು ಬಿಟ್ಟೇ ಹೋಗಿರಬೇಕು. ಹೀಗಾಗಿ ಬೆಂಗಳೂರಿನಲ್ಲಿ ಆದ ಮತದಾನದ ಪ್ರಮಾಣ ಪ್ರತಿಶ ೫೨ . ೮೧ ಇದು ಕಳೆದ ಚುನಾವಣೆಗಿಂತ ಕಡಿಮೆ ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭಾ…

ಹದಿನಾಲ್ಕು ಕ್ಷೇತ್ರಗಳ ಜನ ತೀರ್ಪು ಮತಪೆಟ್ಟಿಗೆಯಲ್ಲಿ. ಪ್ರತಿಶತ ೬೯ ರಷ್ಟು ಮತದಾನ.

ರಾಜ್ಯದ ಅರ್ಧದಷ್ಟು ಕ್ಶೇತ್ರಗಳ ಮತದಾನ ಮುಗಿದಿದೆ. ಮತದಾರರ ತೀರ್ಪು ಮತ ಪೆಟ್ಟಿಗೆಯಲ್ಲಿ ಬದ್ರವಾಗಿದೆ. ಈಗಿನ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶೇ.69.23 ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ ದಾಖಲೆಯ ಶೇ.81.48 ರಷ್ಟು ಮತದಾನವಾಗಿದೆ, ಬೆಂಗಳೂರು ಕೇಂದ್ರದಲ್ಲಿ ಶೇ.52.81 ರಷ್ಟು ಮತದಾರರು ಮತ ಹಾಕಿದ್ದಾರೆ. ಇದು ಅತ್ಯಂತ ಕಡಿಮೆ ಪ್ರಮಾಣದ ಮತದಾನ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೇ.76.06, ಹಾಸನದಲ್ಲಿ…

ಕಾಂಗ್ರೆಸ್ ಗಿಫ್ಟ ಕಾರ್ಡ್ ವಿರುದ್ಧ ಚುನಾವಣಾ ಆಯೋಗ ಏನನ್ನೂ ಮಾಡುತ್ತಿಲ್ಲ: ಆಯೋಗದ ವಿರುದ್ಧವೇ ತಿರುಗಿ ಬಿದ್ದ ಕುಮಾರಸ್ವಾಮಿ

H D Kumaraswamy : ಮತದಾರರಿಗೆ ಆಮಿಷವೊಡ್ಡುವ ಕಾಂಗ್ರೆಸ್ ನಾಯಕರ ವಿರುದ್ಧ ಈವರೆಗೂ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: ಸಿಎಂ  ಸಿದ್ದರಾಮಯ್ಯ

CM Siddaramaiah : ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ  ಬರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ

ಚುನಾವಣಾ ಪ್ರಚಾರಕ್ಕೆ ನನ್ನನ್ನು ಕರೆಯಲೇ ಇಲ್ಲ, ಕರೆದಿದ್ದರೆ ಮಂಡ್ಯಕ್ಕೆ ಹೋಗುತ್ತಿದ್ದೆ: ಸುಮಲತಾ

Sumalatha Ambareesh: ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದ ಕ್ಷೇತ್ರ ತ್ಯಾಗ ಮಾಡಿದ್ದೀನಿ. ಅಂಬರೀಶ್ ಪಡೆಯ ಶಕ್ತಿಯನ್ನು NDAಗೆ ಕೊಟ್ಟಿದ್ದೇವೆ.