Category ವಿಧಾನಸಭೆ – ಚುನಾವಣೆ

ತ್ರಿಷಾ ಸಿಎಂ ಆಗುತ್ತಾರೆಯೇ? ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ

ತಮಿಳುನಾಡಿನ ರಾಜಕೀಯ ಭವಿಷ್ಯ ಮತ್ತು ಮುಖ್ಯಮಂತ್ರಿ ಚರ್ಚೆಯ ನಡುವೆ ತ್ರಿಷಾ ಅವರನ್ನು ಪ್ರತಿನಿಧಿಸುವ ಸಾಂಕೇತಿಕ ಚಿತ್ರ

ಚೆನ್ನೈ: ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೇ ನಟಿ ತ್ರಿಷಾ ಕುರಿತ ಹೊಸ ಚರ್ಚೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ದಿವಂಗತ ಮುಖ್ಯಮಂತ್ರಿ ಹಾಗೂ ನಟಿ ಜಯಲಲಿತಾ ಮತ್ತು ತ್ರಿಷಾ ನಡುವಿನ ಸಾಮ್ಯತೆಗಳನ್ನು ಹೋಲಿಸಿ ಪೋಸ್ಟರ್‌ಗಳು ಹರಿದಾಡುತ್ತಿದ್ದು, “ತ್ರಿಷಾ ಮುಂದಿನ ಸಿಎಂ ಆಗಬಹುದೇ?” ಎನ್ನುವ ಪ್ರಶ್ನೆಗಳು ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಹತ್ತು ವರ್ಷಗಳ ಹಿಂದೆ…

ಹಿರಿಯ ರಾಜಕಾರಣಿ ಹಾಗೂ ನವ ದಾವಣಗೆರೆ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ – ಪಂಚಭೂತಗಳಲ್ಲಿ ಲೀನವಾದ ನಿಜಶರಣ

ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸ್ಥಾಪಕ ಶಾಮನೂರು ಶಿವಶಂಕರಪ್ಪ ನಿಧನ. ಅವರ ರಾಜಕೀಯ, ಶಿಕ್ಷಣ ಮತ್ತು ಸಾಮಾಜಿಕ ಸೇವೆಗಳ ಸಮಗ್ರ ಶ್ರದ್ಧಾಂಜಲಿ. (16 ಜೂನ್ 1931 – 14 ಡಿಸೆಂಬರ್ 2025) ದಾವಣಗೆರೆ, ಡಿ.15: ನವದಾವಣಗೆರೆ ನಿರ್ಮಾತೃ, ಕೊಡುಗೈ ದಾನಿ, ಸರಳ, ಸಜ್ಜನ ರಾಜಕಾರಣಿ, ಶಿಕ್ಷಣ ತಜ್ಞ, ಉದ್ಯಮಿ,…

ಆಲಂದದಲ್ಲಿ ಮತದಾರರ ಪಟ್ಟಿಯಿಂದ ನಕಲಿ ವಿಲೇವಾರಿ — ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ ದೊಡ್ಡ ಅಕ್ರಮ

ಕಲಬುರಗಿ, ಅಕ್ಟೋಬರ್ 23 (ಸುದ್ದಿವಾರ್ತೆ):ಕರ್ನಾಟಕದ ಆಲಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಸಾವಿರಾರು ಹೆಸರುಗಳನ್ನು ಅಕ್ರಮವಾಗಿ ಅಳಿಸಲು ನಡೆದಿದ್ದ ದೊಡ್ಡ ಮಟ್ಟದ ಮೋಸವನ್ನು ವಿಶೇಷ ತನಿಖಾ ತಂಡ (SIT) ಪತ್ತೆಹಚ್ಚಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ಸುಮಾರು 6,018 ಅರ್ಜಿಗಳು ನಕಲಿ ವಿಲೇವಾರಿ ಕೋರಿ ಸಲ್ಲಿಸಲಾಗಿದ್ದವು. ಈ ಪ್ರಕ್ರಿಯೆಯಲ್ಲಿ ಕೆಲವು ವ್ಯಕ್ತಿಗಳಿಗೆ ಪ್ರತಿ ಅರ್ಜಿಗೆ ₹…

ದೆಹಲಿ ಚುನಾವಾಣೆ ಘೋಷಣೆ: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

Delhi Assembly Election: ದೆಹಲಿ ಚುನಾವಣೆಯ ಮುಹೂರ್ತ ಫಿಕ್ಸ್​ ಆಗಿದೆ. ಫೆಬ್ರವರಿ 5 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ. ಹೊರ ಬೀಳಲಿದೆ.

ಜೈಲಿನಲ್ಲಿ ನನ್ನ ಗಂಡನ ಹತ್ಯೆಗೆ ಸಂಚು: ಸುನಿತಾ ಕೇಜ್ರಿವಾಲ್ ಆರೋಪ

Sunita Kejriwal: ತಿಹಾರ ಜೈಲಿನಲ್ಲೇ ಅವರನ್ನು ಮುಗಿಸಲು ಸಂಚು ರೂಪಿಸಲಾಗುತ್ತಿದೆ. ಅವರಿಗೆ ನೀಡುವ ಆಹಾರದ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದಾರೆ

ರಾಮನವಮಿ ನಮಸ್ಕಾರವನ್ನು ಅಯೋಧ್ಯಯ ರಾಮನಿಗೆ ತಲುಪಿಸಲು ಮೊಬೈಲ್ ಸ್ವಿಚ್ ಆನ್ ಮಾಡಿಸಿದ ಮೋದಿ !

Narendra Modi Public Rally : ಕಾಂಗ್ರೆಸ್ ಪಕ್ಷ 60 ವರ್ಷಗಳಲ್ಲಿ ಮಾಡಲಾಗದ್ದನ್ನು ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ಮಾಡಿದರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸೋದು ಸರಿನಾ ? ಬಿಜೆಪಿಗೆ ಸಿಟ್ಟು, ಆಯೋಗಕ್ಕೆ ದೂರು

BJP Complaints Siddaramaiah : ಎಸ್. ಸುರೇಶ್ ಕುಮಾರ್, ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ: ಎಂ. ಲಕ್ಷ್ಮಣ್ ಗಂಭೀರ ಆರೋಪ

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…