ಕೇಂದ್ರ ಬಜೆಟ್ : ರಾಜ್ಯಕ್ಕೆ ಶೂನ್ಯ ಸಂಪಾದನೆ: ಸಚಿವ ಎಂ.ಬಿ ಪಾಟೀಲ ಅತೃಪ್ತಿ

'ಕೇವಲ ಕೇಂದ್ರ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್ ರೀತಿ ಇದೆ. ಇದನ್ನು ಕೇಂದ್ರ ಬಜೆಟ್ ಅನ್ನುವ ಬದಲು ಬಿಹಾರ- ಆಂಧ್ರಪ್ರದೇಶ ಬಜೆಟ್ ಅಂತ ಕರೆದಿದ್ದರೆ ಚೆನ್ನಾಗಿರುತ್ತಿತ್ತು.

'ಕೇವಲ ಕೇಂದ್ರ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್ ರೀತಿ ಇದೆ. ಇದನ್ನು ಕೇಂದ್ರ ಬಜೆಟ್ ಅನ್ನುವ ಬದಲು ಬಿಹಾರ- ಆಂಧ್ರಪ್ರದೇಶ ಬಜೆಟ್ ಅಂತ ಕರೆದಿದ್ದರೆ ಚೆನ್ನಾಗಿರುತ್ತಿತ್ತು.

ಕೃಷ್ಣ ಜಲಭಾಗ್ಯ ನಿಗಮದ ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಮುಗಿಯಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಬಗ್ಗೆ ಪುನರ್ ಪರಿಶೀಲನೆ ನಡೆಸಿದಾಗ ಗಾಬರಿ ಹುಟ್ಟಿಸುವ ಸಂಗತಿಗಳು ಬೆಳಕಿಗೆ ಬಂದಿವೆ

ಕೇಂದ್ರ ಬಜೆಟ್ ನಲ್ಲಿ ಲೋಕಸಭಾ ಚುನಾವಣೆ ವೇಳೆ ನಮ್ಮ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪ್ರಣಾಳಿಕೆಯ ಅಂಶಗಳೇ ಹೆಚ್ಚಿವೆ. ನಮ್ಮ ಪ್ರಣಾಳಿಕೆಯನ್ನು ಅಂಶಗಳನ್ನು ಕೇಂದ್ರದ ಎನ್ ಡಿಎ ಸರ್ಕಾರ ಕಳವು ಮಾಡಿದೆ

ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ

ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟ

DCM D K Shivakumar: ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ”

Union Budget 2024: ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ

Minister Lakshmi Hebbalkar: ಅಧಿವೇಶನದಲ್ಲಿ ಸುನಿಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನಿಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು

Minister Krishna Byre Gowda: ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಚೇರಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ

AAM Admi Party: ಆರೋಪಿಗಳ ಪರ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಹಾಗೂ ಖ್ಯಾತ ವಕೀಲ ದಿವಾಕರ್ ರವರ ವಾದವನ್ನು ಮಂಡಿಸಿದರು.