Udupi Rain: ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupi Rain : ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ

Udupi Rain : ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ

Dengue Task Force: ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಪೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು

Helath Minister Dinesh Gundurao: ಡೆಂಗ್ಯೂ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

CM Siddaramaiah Meeting: ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ

DCM D K Shivakumar: ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು

Silk Board Flyover: ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ದಕ್ಷಿಣದಿಂದ ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸಂಚಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ

Central Minister H D Kumaraswamy meeting : ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್ ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು

Press Club of Bangalore Election: ಅಧ್ಯಕ್ಷ ಸ್ಥಾನಕ್ಕಾಗಿ ಧ್ಯಾನ್ ಪೂಣಚ್ಚ, ಆರ್. ಶ್ರೀಧರ್ ಹಾಗೂ ಸುಭಾಷ್ ಹೂಗಾರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅತಿ ಹೆಚ್ಚು ಮತದಾರರ ಬೆಂಬಲದಿಂದ ಆರ್. ಶ್ರೀಧರ್ ಅವರು ಅಧ್ಯಕ್ಷರಾಗಿ ಮರು ಆಯ್ಕೆಯಾದರು.

Dengue Test : ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು

Minister Priyank Kharge Strict Direction: ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕು