ಜಾಗತಿಕ ಆರ್ಥಿಕ ಬಿಕ್ಕಟ್ಟು ಎಫೆಕ್ಟ್: ಪ್ರಧಾನಿ ಮೋದಿಗೆ ಸಿನಿ ಕಾರ್ಮಿಕರ ಸಂಘದ ಪತ್ರ

ಕೋವಿಡ್ ನಂತರವೂ ಸಂಕಷ್ಟದಿಂದ ಹೊರಬರದ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆರ್ಥಿಕ ಹೊಡೆತದ ಭೀತಿ. ಕಾರ್ಮಿಕರ ಉದ್ಯೋಗ ಉಳಿಸಲು ಪ್ರಧಾನಿ ಮೋದಿಗೆ AICWA ಮನವಿ.

ಕೋವಿಡ್ ನಂತರವೂ ಸಂಕಷ್ಟದಿಂದ ಹೊರಬರದ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆರ್ಥಿಕ ಹೊಡೆತದ ಭೀತಿ. ಕಾರ್ಮಿಕರ ಉದ್ಯೋಗ ಉಳಿಸಲು ಪ್ರಧಾನಿ ಮೋದಿಗೆ AICWA ಮನವಿ.

ಬೆಂಗಳೂರು, ಡಿ.೨೩: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಈ ಕುರಿತು ನಡೆದ ಪೂರ್ವಭಾವಿ ಸಭೆಯ ನಂತರ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ರೂಪುರೇಷೆಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ…

ಕನ್ನಡ ಸಿನಿಮಾರಂಗದಲ್ಲಿ ಇಂದಿಗೂ ಜನಮಾನಸವನ್ನು ಪರಿವರ್ತನೆಯ ದಾರಿಯಲ್ಲಿ ಕೊಂಡೊಯ್ಯಬಹುದಾದ ಚಿತ್ರಗಳಲ್ಲಿ ಮೇಯರ್ ಮುತ್ತಣ್ಣ ಮತ್ತು ಬಂಗಾರದ ಮನುಷ್ಯ ಮೊದಲ ಸಾಲಿನಲ್ಲಿ ನಿಲ್ಲುತ್ತವೆ. ಇಂತಹ ಹಲವು ಚಲನಚಿತ್ರಗಳಲ್ಲಿ ದಮನಿತ ವರ್ಗಗಳ ಧ್ವನಿ, ಕಾರ್ಮಿಕರ ಬದುಕಿನ ಸಂಕಟ, ಸಾಮಾಜಿಕ ಅಸಮಾನತೆ ಮತ್ತು ಮಾನವ ಸಂಬಂಧಗಳ ಸೂಕ್ಷ್ಮತೆಯನ್ನು ಚಿತ್ರಿಸಿದ ಅದ್ಭುತ ನಿರ್ದೇಶಕ ಎಸ್ ಸಿದ್ಧಲಿಂಗಯ್ಯ. ಯಾವುದೋ ಹಳ್ಳಿಗಾಡಿನಿಂದ ಬಂದು ಯಶಸ್ವಿ…

ಬೆಂಗಳೂರು, ನವೆಂಬರ್ ೩೦: ಅದೊಂದು ಮುಖ. ಆ ಮುಖವನ್ನು ಕಣ್ಣೆದುರು ತಂದರೆ ಸಾಕು ನಗು ಹಾಗೇ ಮೂಡುತ್ತದೆ. ಅವರ ಮಾತಿಗಿಂತ ಮೊದಲು ಅವರ ದೇಹಭಾಷೆ, ಆಂಗಿಕ ಅಭಿನಯ ಮೊದಲು ನಗುವನ್ನು ತರುತ್ತಿತ್ತು. ಅಂತಹ ಒಬ್ಬ ಹಾಸ್ಯ ನಟ ಉಮೇಶ್. ತಮ್ಮ ಸುದೀರ್ಘ ನಟನಾ ಪಯಣವನ್ನು ಕೊನೆಗೊಳಿಸಿದ್ದಾರೆ. ೮೦ ವರ್ಷಗಳ ತುಂಬು ಜೀವನ ಸಾಗಿಸಿ ಇದೀಗ ಬಾರದ…

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

Shamanth Bro Gowda : ಬ್ರೋ ಮೀಡಿಯಾ ಮತ್ತು ಸನ್ ರೈಸ್ ಕ್ಯಾಮೆರಾಸ್ ಪ್ರೊಡಕ್ಷನ್ ನಡಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪ್ರೊಡಕ್ಷನ್-1 ಅಂತಾ ತಾತ್ಕಾಲಿಕ ಟೈಟಲ್ ಇಡಲಾಗಿದೆ. ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಏಪ್ರಿಲ್ ತಿಂಗಳಲ್ಲಿ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ

Chowkidar Teaser : ಪೃಥ್ವಿ ಅಂಬರ್ ಗೆ ಜೋಡಿಯಾಗಿ ಅಭಿನಯಿಸಿರುವ ಧನ್ಯ ರಾಮ್ ಕುಮಾರ್ ಡಿ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಟೀಸರ್ ನಲ್ಲಿ ಗಮನಸೆಳೆಯುತ್ತಿದೆ.

ಸಲಗ ಸಿನಿಮಾದ ಸುಂದರಿ ಸಂಜನಾ ಆನಂದ್ ಎಕ್ಕ ಚಿತ್ರದ ಮತ್ತೊಬ್ಬ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರತಂಡ ಸಂಜನಾ ಆನಂದ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ.

ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ನಟ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ

Actor Vishal Health Update; ವಿಶಾಲ್ ಅವರಿಗೆ ವೈರಲ್ ಇನ್ಫೆಕ್ಷನ್ನಿಂದ ತುಂಬಾ ಜ್ವರ ಇದೆ. ಮತ್ತೊಬ್ಬರ ಸಹಾಯದಿಂದ ವಿಶಾಲ್ ಅವರು ನಡೆದಾಡುವ ಸ್ಥಿತಿ ಎದುರಾಗಿದೆ. ವಿಶಾಲ್ ಅವರ ತಂಡದ ಸದಸ್ಯರು ಅವರ ಆರೈಕೆಯಲ್ಲಿ ನಿರತರಾಗಿದ್ದಾರೆ.