Category FILM

ನಿಜ ಜೀವನದಲ್ಲಿ ತಂದೆ ಮಗಳು. ಸಿನಿಮಾದಲ್ಲೂ ತಂದೆ ಮಗಳು.. ಇದು ಅಪರೂಪದಲ್ಲಿ ಅಪರೂಪ…

Actor Duniya Vijay; ದುನಿಯಾ ವಿಜಯ್ ಅವರ ಮಗಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅದೂ ಅಪ್ಪನ ಸಿನಿಮಾದಲ್ಲಿ. ಅದೂ ಮಗಳ ಪಾತ್ರದಲ್ಲಿ. ಈಕೆ ಕೂಡ ಸಿನಿಮಾ ಸಹವಾಸದಲ್ಲಿ ಬೆಳೆದವಳು

ಕರೀನಾ, ಸೈಫ್ ಅಲಿ ಈದ್, ಪ್ರೀತಿ ಇಲ್ಲದ ಮೇಲೆ, ಹೂವು ಅರಳೀತು ಹೇಗೆ….?

ಪ್ರೀತಿಯನ್ನು ಮಾತ್ರ ನಂಬಿರುವ ಹಿಂದೂ ಚಿತ್ರರಂಗದ ಸ್ಟಾರ್ ಗಳು ಹಿಂದೂ ಮುಸ್ಲಿಂ ಎರಡೂ ಹಬ್ಬಗಳನ್ನು ಆಚರಿಸುವುದು ಮಾಮೂಲು. ಮುಂಬೈನಲ್ಲಿ ನಡೆಯುವ ಗಣೇಶೋತ್ಸದಲ್ಲಿ ಸಲ್ಮಾನ್ ಖಾನ್, ಶಾರೂಖ್ ಖಾನ್, ಅಮೀರ್ ಖಾನ್ ಪಾಲ್ಗೊಳ್ಳುತ್ತಾರೆ.

ಬಿಜೆಪಿ ಅಭ್ಯರ್ಥಿಗಳ ಪರ ಪವನ್ ಕಲ್ಯಾಣ್ ಪ್ರಚಾರ; ಸಿನಿಮಾ ನಟರ ಬೆನ್ನು ಬಿದ್ದ ಕೇಸರಿ ಪಕ್ಷ

ತೆಲುಗು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು, ದೊಡ್ದಬಳ್ಳಾಪುರ, ಬಳ್ಳಾರಿ ಮೊದಲಾದ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

Dhananjay; ಡಾಲಿ ಧನಂಜಯ ಹೊಸ ಸಿನಿಮಾ ಹೆಸರು ಕೋಟಿ

ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ

ಮತ್ತೆ ಒಂದಾಯ್ತು ‘ದಸರಾ’ ಜೋಡಿ.. ನ್ಯಾಚುರಲ್ ಸ್ಟಾರ್ ನಾನಿ 33ನೇ ಸಿನಿಮಾ ಅನೌನ್ಸ್..

ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ…

ಶೀಘ್ರದಲ್ಲೇ ‘ಗೂಢಚಾರಿ-2’ ಅಂಗಳಕ್ಕೆ ಇಳಿಯಲಿದ್ದಾರೆ ಬನಿತಾ ಸಂಧು

ಅಡವಿ ಶೇಷ್ ನಟಿಸುತ್ತಿರುವ ಗೂಢಚಾರಿ 2 ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಅಡವಿ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದು, ಶೀಘ್ರದಲ್ಲೇ ನಾಯಕಿ ಬನಿತಾ ಸಂಧು ಕೂಡ ಎಂಟ್ರಿ ಕೊಡಲಿದ್ದಾರೆ. ಗುಜರಾತ್ ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ…

ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ..

ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷ ಕಳೆದಿದೆ. 2003 ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ ಬನ್ನಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅಲ್ಲು ಸಿನಿಪಯಣಕ್ಕೆ 21 ವರ್ಷ ಪೂರೈಸಿದೆ. ಈ ಖುಷಿ ಕ್ಷಣ ನಡುವೆಯೇ ಮೇಡಂ ಟುಸ್ಸಾಡ್ ಮ್ಯೂಸಿಯಂನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣಗೊಂಡಿದೆ. ದುಬೈನ ಮೇಡಮ್ ಟುಸ್ಸಾಡ್ಸ್…

Sanjana Anand: ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ.  ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ಸಲಗ‌ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್…

ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..

ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್  ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.  ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್…

RC17ಗೆ ಡೈರೆಕ್ಟರ್ ಫಿಕ್ಸ್..ಮತ್ತೊಮ್ಮೆ ರಾಮ್ ಚರಣ್ ಜೊತೆ ಕೈ ಜೋಡಿಸಿದ ಸುಕುಮಾರ್..

ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ. ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್…