Category Finance

“ಒಂದು ವರ್ಷ ಚಿನ್ನ ಬೇಡ, ವಿದೇಶ ಪ್ರವಾಸ ಕಡಿಮೆ ಮಾಡಿ”: ಮೋದಿ ಸಂದೇಶದ ಹಿಂದೆ ಇರುವ ಆರ್ಥಿಕ ಸತ್ಯವೇನು?

PM Modi giving economic advice to Indians about reducing gold buying, foreign travel and promoting EVs to strengthen Indian Rupee

PM Modi ಭಾರತೀಯರಿಗೆ ಚಿನ್ನ ಖರೀದಿ, ವಿದೇಶ ಪ್ರವಾಸ ಮತ್ತು ವಿದೇಶಿ ಬ್ರ್ಯಾಂಡ್ ಬಳಕೆ ಕಡಿಮೆ ಮಾಡಲು ಕರೆ ನೀಡಿದ್ದಾರೆ. ರೂಪಾಯಿ ಮೌಲ್ಯ, ಆರ್ಥಿಕತೆ ಮತ್ತು ಸಾಮಾನ್ಯ ಜನರ ಬದುಕಿನ ಮೇಲೆ ಇದರ ಸಕಾರಾತ್ಮಕ ಹಾಗೂ ನಕಾರಾತ್ಮಕ ಪರಿಣಾಮಗಳ ವಿಶ್ಲೇಷಣೆ.

ರಾಷ್ಟ್ರೀಯ ಗ್ರಾಹಕ ದಿನ: ಜಾಗೃತ ಗ್ರಾಹಕರೇ ಬಲಿಷ್ಠ ಭಾರತದ ಅಡಿಪಾಯ

ಪ್ರತಿ ವರ್ಷ ಡಿಸೆಂಬರ್ 24ರಂದು ಭಾರತದಲ್ಲಿ ರಾಷ್ಟ್ರೀಯ ಗ್ರಾಹಕ ದಿನ (National Consumer Day) ಆಚರಿಸಲಾಗುತ್ತದೆ. ಗ್ರಾಹಕರ ಹಕ್ಕುಗಳು, ಜವಾಬ್ದಾರಿಗಳು ಮತ್ತು ಅವರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದೇ ಈ ದಿನದ ಮುಖ್ಯ ಉದ್ದೇಶ. “ಜಾಗೃತ ಗ್ರಾಹಕ – ಶಕ್ತಿಶಾಲಿ ಮಾರುಕಟ್ಟೆ” ಎಂಬುದು ಈ ದಿನದ ತತ್ವ. ರಾಷ್ಟ್ರೀಯ ಗ್ರಾಹಕ ದಿನದ ಹಿನ್ನೆಲೆ ಆಕೆ…

ಸರ್ಕಾರದ ಹೊಸ ಪಿಂಚಣಿ ಚಿಂತನೆ: ಏಕೀಕೃತ ಪಿಂಚಣಿ ಯೋಜನೆಯಿಂದ ಪಿಂಚಣಿದಾರರಿಗೆ ಏನು ಲಾಭ?

ಭಾರತದಲ್ಲಿ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (NPS) ಹಾಗೂ ಸರ್ಕಾರ ಮುಂದಿಟ್ಟಿರುವ ಏಕೀಕೃತ ಪಿಂಚಣಿ ಯೋಜನೆ (UPS)ಗಳ ಉದ್ದೇಶ, ಹಿನ್ನೆಲೆ ಮತ್ತು ಪಿಂಚಣಿದಾರರ ನಿವೃತ್ತ ಜೀವನದ ಮೇಲೆ ಬೀರುವ ಪರಿಣಾಮಗಳ ಕುರಿತು ಸುದ್ದಿ ಟಿವಿಯ ವಿಶ್ಲೇಷಣಾತ್ಮಕ ವರದಿ. ಭಾರತದಲ್ಲಿ ಪಿಂಚಣಿ ವ್ಯವಸ್ಥೆ ಎಂದರೆ ಕೇವಲ ನಿವೃತ್ತಿಯ ನಂತರದ ಆದಾಯವಲ್ಲ. ಅದು ಲಕ್ಷಾಂತರ ಸರ್ಕಾರಿ ನೌಕರರು ಮತ್ತು…

ಪಿಂಚಣಿದಾರರ ದಿನ: ರಾಷ್ಟ್ರ ನಿರ್ಮಾಣದ ಮೌನ ಶಿಲ್ಪಿಗಳಿಗೆ ಗೌರವದ ನಮನ

ಪ್ರತಿ ವರ್ಷ ಡಿಸೆಂಬರ್ 17ರಂದು ಪಿಂಚಣಿದಾರರ ದಿನ (Pensioners’ Day) ಆಚರಿಸಲಾಗುತ್ತದೆ. ದೇಶದ ಆಡಳಿತ ವ್ಯವಸ್ಥೆ, ಸಾರ್ವಜನಿಕ ಸೇವೆ ಹಾಗೂ ಅಭಿವೃದ್ಧಿಗೆ ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಸಮರ್ಪಿಸಿ ನಿವೃತ್ತರಾದ ಲಕ್ಷಾಂತರ ಪಿಂಚಣಿದಾರರ ಸೇವೆಯನ್ನು ಸ್ಮರಿಸುವುದೇ ಈ ದಿನದ ಮುಖ್ಯ ಉದ್ದೇಶವಾಗಿದೆ. ಭಾರತದಲ್ಲಿ ಪಿಂಚಣಿದಾರರ ದಿನವನ್ನು ಆಚರಿಸುವುದಕ್ಕೆ ವಿಶೇಷ ಐತಿಹಾಸಿಕ ಹಿನ್ನೆಲೆ ಇದೆ. ೧೭/೧೨/೧೯೮೨ರಂದು ಸರ್ವೋಚ್ಛ…

ಜಪಾನಿ ಉದ್ಯಮಿಗಳೇ ನೀವೇ ಕರ್ನಾಟಕದ ರಾಯಭಾರಿಗಳಾಗಿ, ಹೆಚ್ಚಿನ ಹೂಡಿಕೆ ತನ್ನಿ: ಸಚಿವ ಎಂ ಬಿ ಪಾಟೀಲ ಕರೆ

Minister M B Patil; ಬರುವ ಫೆಬ್ರುವರಿ 12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು

KSRF ಹಾಗೂ KREDP ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್ ಎಸ್ ಬೋಸರಾಜು

Bangalore India Nano 2024 Curtain Raiser: ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ ನ್ನು ಕೂಡಾ ಸ್ಥಾಪಿಸಲಾಗುತ್ತಿದೆ.

ಭಾರತ ಮತ್ತು ಚೀನಾ ನಡುವೆ ಚೀನಾವನ್ನೆ ಆಯ್ಕೆ ಮಾಡಿಕೊಂಡ ಎಲಾನ್ ಮಸ್ಕ್; ಭಾರತಕ್ಕೆ ಹಿನ್ನಡೆ…?

ಇತ್ತೀಚೆಗೆ ಬೇರೆ ಕೆಲಸದ ಕಾರಣ ನೀಡಿ ಭಾರತ ಭೇಟಿಯನ್ನು ರದ್ದು ಪಡಿಸಿದ್ದ ಟೆಸ್ಲಾ ಮಾಲಿಕ ಎಲಾನ್ ಮಸ್ಕ್ ದಿಡೀರ್ ಆಗಿ ಚೀನಾಕ್ಕೆ ಭೇಟಿ ನೀಡಿದ್ದಾರೆ. ಇದು ಭಾರತೀಯರು ಹುಬ್ಬೇರಿಸುವಂತೆ ಮಾಡಿದೆ.ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ಎರಡನೆಯ ಅತಿ ದೊಡ್ದ ಮಾರುಕಟ್ಟೆ ಎಂದರೆ ಚೀನಾ, ಹೀಗಾಗಿ ಅಲ್ಲಿಗೆ ಭೇಟಿ ನೀಡಿರುವ ಎಲಾನ್ ಮಸ್ಕ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.ಭಾರತದ…

ಬರ ಪರಿಹಾರ, ನಾಮಕಾವಾಸ್ತೆ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರನಾಳೆ ವಿಧಾನ ಸೌಧದ ಎದುರು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪ್ರತಿಭಟನೆ

ನ್ಯಾಯಾಲಯದ ಸೂಚನೆಯ ನಂತರವೂ ನಾಮಾಕಾವಾಸ್ತೆ ಬರ ಪರಿಹಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ತೀರ್ಮಾನದ ಭಾಅಗವಾಗಿ ನಾಳೆ ಭಾನುವಾರ ವಿಧಾನಸೌಧ ದ ಮುಂದೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ,ಬಾಗಿಲಕೋಟೆ ಜಿಲ್ಲೆಯ ರಬಕವಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು…

ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸಮ್ಮತಿ : ಕನ್ನಡಿಗರ ಹೋರಾಟ ಯಶಸ್ವಿ

Drought Relief Fund : ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ನ್ಯಾಯ ಪೀಠಕ್ಕೆ ಹೇಳಿದರು.

ಯುವ ಉದ್ಯಮಿಗಳು ಯಾಕೆ ಭಾರತದಿಂದ ಹೊರ ಹೋಗಲು ಬಯಸುತ್ತಾರೆ : ರಘುರಾಮ್ ರಾಜನ್ ಪ್ರಶ್ನೆ

Raghuram Rajan: ಬಹಳಷ್ಟು ಭಾರತೀಯ ಯುವ ಉದ್ಯಮಿಗಳು ದೇಶದಲ್ಲಿ ಸಂತೋಷವಾಗಿಲ್ಲ. ಹೀಗಾಗಿ ವಿದೇಶಗಳಲ್ಲಿ ಉದ್ಯಮವನ್ನು ಪ್ರಾರಂಭಿಸಲು ಬಯಸುತ್ತಾರೆ