Category PM Modi

ಮುಸ್ಲೀಮ್ ಸಮುದಾಯ ಕುರಿತ ಮೋದಿ ಹೇಳಿಕೆ ಒಪ್ಪದ ಅಪರಾಧ, ಪಕ್ಷದಿಂದಲೇ ಉಚ್ಚಾಟನೆ; ಕ್ಷುಲ್ಲಕ್ಕ ಕಾರಣಕ್ಕಾಗಿ ಜೈಲು ವಾಸ !

ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು. ಈ ಬಂಧನಕ್ಕೆ ಕಾರಣ ಶಾಂತಿಭಂಗ ! ಘನಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳೊಂದಿಗಿನ ವಾಗ್ವಾದವನ್ನು ಉಲ್ಲೇಖಿಸಿ ಶಾಂತಿಗೆ ಭಂಗ ತಂದ…

ಕೇಂದ್ರದ ಬರ ಪರಿಹಾರ ಏನಕ್ಕೂ ಸಾಲದು. ಗೋ ಬ್ಯಾಕ್ ಮೋದಿ, ಗೋ ಬ್ಯಾಕ್….ರಾಜ್ಯ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಇದು ರಾಜ್ಯದ ಬೇಡಿಕೆಯನ್ನು ಪೂರೈಸಲು ಈ ಪರಿಹಾರ ಮೊತ್ತ ಸಾಕಾಗುವುದಿಲ್ಲ. ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆಎಂದು ಆರೋಪಿಸಿ ಇಂದು ಭಾನುವಾರ ಮತ್ತೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ…

ರಾತ್ರಿ ಬೆಳಗಾವಿಯಲ್ಲಿ ತಂಗಿದ್ದ ಮೋದಿ; ಜೋಳದ ರೊಟ್ಟಿ ಊಟ; ಇಂದು ಭಾಷಣ

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಬೆಳಗಾವಿಗೆ ಬಂದು ಇಳಿದರು. ಇಂದು ಹಲವಾರು ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಪಾಲ್ಗೊಳ್ಳುವರು.ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು ಇಳಿದ ಪ್ರಧಾನಿ ಅವರನ್ನು ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ವಾಗತಿಸಿದರು.ರಾತ್ರಿ ಬೆಳಗಾವಿಯಲ್ಲೇ ತಂಗಿದ್ದ ಮೋದಿ ಇಂದು ಹಲವಾರು ಸಭೆಗಳಲ್ಲಿ ಪಾಲ್ಗೊಳ್ಳುವರು.ನಿನ್ನೆ ರಾತ್ರಿ ಉತ್ತರ ಕರ್ನಾಟಕದ ಜೋಳದ…

ಕೇಂದ್ರದಿಂದ ಬರ ಪರಿಹಾರ ಘೋಷಣೆ; ನಾವು ಕೇಳಿದ್ದು ೧೮ ಸಾವಿರ ಕೋಟಿ. ಕೊಟ್ಟಿದ್ದು ೩.೪ ಸಾವಿರ ಕೋಟಿ . ಇದು ಏನಕ್ಕೂ ಸಾಲದು ಎಂದ ಸಿಎಂ.

ನ್ಯಾಯಾಲಯದಿಂದ ಉಗಿಸಿಕೂಂಡ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರಕ್ಕೆ ಹಣವನ್ನು ಬಿಡುಗಡೆ ಮಾಡಿದೆ.ಕಳೆದ ಅಕ್ಟೋಬರ್ ನಿಂದಲೇ ಬರ ಪರಿಹಾರಕ್ಕೆ ಹಣ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಕೇಂದ್ರ ಕ್ಯಾರೇ ಅನ್ನಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಏರಬೇಕಾಯಿತು.ಈ ವಿಚಾರವನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯ ಇಂತಹ ಸಣ್ನ…

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: ಸಿಎಂ  ಸಿದ್ದರಾಮಯ್ಯ

CM Siddaramaiah : ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ  ಬರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ

ಯಡಿಯೂರಪ್ಪ ಕುಟುಂಬ ರಾಜಕಾರಣದ ಬಗ್ಗೆ ಮೋದಿಯವರಿಗೆ ಏನು ಅನ್ನಿಸುವುದಿಲ್ಲವೆ…? ಮೋದಿ ಬುಡಕ್ಕೆ ಬಾಣ ಬಿಟ್ಟ ಈಶ್ವರಪ್ಪ…!

K S Eshwarappa : ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಇದೆ. ಅದು ಬಿಜೆಪಿ ನಿಷ್ಠಾವಂತರ ಕೈಯಲ್ಲಿ ಬರಬೇಕು. ಯಡಿಯೂರಪ್ಪ ಕುಟುಂಬ ರಾಜಕಾರಣ ಬದಲಾಯಿಸಲು ನನಗೆ ಮತ ನೀಡಿ

ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ; ಅಮೇರಿಕದ ವರದಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂದ ಭಾರತ

US State Department Report: ಅಮೇರಿಕದ ಸ್ಟೇಟ್ ಡಿಪಾರ್ಟಮೆಂಟ್ ಬಿಡುಗಡೆ ಮಾಡಿರುವ ಈ ವರದಿ ಏಕಪಕ್ಷೀಯವಾಗಿದೆ. ಭಾರತ ಈ ವರದಿಗೆ ಯಾವ ಬೆಲೆಯನ್ನೂ ಕೊಡುವುದಿಲ್ಲ

ಮೋದಿಯವರೆ ಮುಸ್ಲಿಂರಿಗೆ ಮೊದಲು ಮೀಸಲಾತಿ ನೀಡಿದ್ದು ನಿಮ್ಮ ಪಕ್ಕ ಟವೆಲ್ ಹಾಕಿ ಕುಳಿತ ದೇವೇಗೌಡರು, ಕಾಂಗ್ರೆಸ್ ಅಲ್ಲ..!

Muslims Reservation Politics ; ಮುಸ್ಲೀಂ ಮೀಸಲಾತಿ ಕರ್ನಾಟಕದಲ್ಲಿ ಜಾರಿಗೆ ಬಂದಿದ್ದು 1995 ರಲ್ಲಿ . ಜಾರಿಗೆ ತಂದಿದ್ದು ದೇವೇಗೌಡರ ಜಾತ್ಯಾತೀತ ಜನತಾ ದಳ