Category Sandalwood

ನಿಜ ಜೀವನದಲ್ಲಿ ತಂದೆ ಮಗಳು. ಸಿನಿಮಾದಲ್ಲೂ ತಂದೆ ಮಗಳು.. ಇದು ಅಪರೂಪದಲ್ಲಿ ಅಪರೂಪ…

Actor Duniya Vijay; ದುನಿಯಾ ವಿಜಯ್ ಅವರ ಮಗಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅದೂ ಅಪ್ಪನ ಸಿನಿಮಾದಲ್ಲಿ. ಅದೂ ಮಗಳ ಪಾತ್ರದಲ್ಲಿ. ಈಕೆ ಕೂಡ ಸಿನಿಮಾ ಸಹವಾಸದಲ್ಲಿ ಬೆಳೆದವಳು

ಮೈದಾನಕ್ಕೆ ಬಿದ್ದ ಅಜಯ್ ದೇವಗನ್ ; ಬಿಡುಗಡೆಗೆ ಮೈಸೂರು ನ್ಯಾಯಾಲಯದ ತಡೆ, ಸ್ಕ್ರಿಪ್ಟ್ ನನ್ನದೇ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದ ಕನ್ನಡಿಗ ಅನಿಲ್ ಕುಮಾರ್

ಸೈಯದ್ ಅಬ್ದುಲ್ ರಹೀಮ್ ಅವರು 1952 ಮತ್ತು 1962 ರ ಅವಧಿಯಲ್ಲಿ ಭಾರತೀಯ ಫೂಟ್ ಬಾಲ್ ಆನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದರು ಎಂಬುದೇ ಸಿನಿಮಾದ ಕಥೆ.

ಹಾಲಿವುಡ್ ನ ಬಹುನಿರೀಕ್ಷಿತ ಜೋಕರ್-2 ಟ್ರ‍ೇಲರ್ ಬಿಡುಗಡೆ : ಅಕ್ಟೋಬರ್ 4ಕ್ಕೆ ಚಿತ್ರಮಂದಿರಕ್ಕೆ ಬರಲಿದ್ದಾನೆ ಜೋಕರ್..

ಈ ಸಿನಿಮಾ ಭಾರಿ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಸಿನಿಮಾದಲ್ಲೆ ಈ ಅಪರಾಧಗಳ ಪಾಲುದಾರರು, ಜೊತೆಯಾಗಿ ಅಪರಾಧ ಕೃತ್ಯವನ್ನು ನಡೆಸುವವರು ಮತ್ತೊಂದು ಲೋಕವನ್ನು ನಿಮ್ಮೆದುರು ತೆರೆದಿಡುತ್ತಾರೆ

Dhananjay; ಡಾಲಿ ಧನಂಜಯ ಹೊಸ ಸಿನಿಮಾ ಹೆಸರು ಕೋಟಿ

ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ

ಲಂಬೂಜಿ, ಗುಡ್ಡಿ ದಾಂಪತ್ಯ, ಪ್ರೀತಿ ಪ್ರೇಮ ಜಗಳ..ಜಯಾಜಿ ಆಪ್ ಕೋ ಜನ್ಮ ದಿನ್ ಕಾ ಶುಭ್ ಕಾಮನಾ…

ಅವಳು ಗುಡ್ಡಿ. ಗಿಡ್ಡಿಯೂ ಹೌದು. ಚೋಟಿ.. ಆತ ಲಂಬೂಜಿ. ಅವರ ಪ್ರೀತಿ ದಾಂಪತ್ಯ ೫೦ ವರ್ಷಗಳನ್ನು ಪೂರೈಸಿದೆ, ಈ ಅವಧಿಯಲ್ಲಿ ಅವರು ಪ್ರೀತಿಸಿದ್ದಾರೆ. ಜಗಳವಾಡಿದ್ದಾರೆ. ಲಂಬೂಜಿಯ ಪ್ರೇಮ ಪ್ರಕರಣಗಳು ಹಲವು ಸಂದರ್ಭಗಳು ಅವಳನ್ನು ಹೈರಾಣಾಗಿಸಿದೆ. ಆದರೆ ಎಂದೂ ಪ್ರೀತಿಯ ದೀಪ ಆರಿಲ್ಲ.ಪ್ರೀತಿಯ ದಿನಗಳು. ನಂತರ ದಾಂಪತ್ಯ. ಹಲವು ನೆನಪುಗಳು. ಕೆಲವು ಸಿಹಿ. ಕೆಲವು ಕಹಿ. ಆದರೂ…

ಅಲ್ಲು ಅರ್ಜುನ್ ಗೆ ಹುಟ್ಟು ಹಬ್ಬದ ಸಂಭ್ರಮ: ಇಂದೇ ಪುಷ್ಪ-2 ಟೀಸರ್ ಬಿಡುಗಡೆ

ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಹುಟ್ಟು ಹಬ್ಬ. ಅಭಿಮಾನಿಗಳಿಗೆ ಸಂಭ್ರಮ. ನಿನ್ನೆ ರಾತ್ರಿಯಿಂದಲೇ ಅವರ ಮನೆ ಬಳಿ ಅಭಿಮಾನಿಗಳ ದೌಡು. ತಮ್ಮ ಮೆಚ್ಚಿನ ನಟನಿಗೆ ಶುಭಾಷಯ ಕೋರುವ ಆಸೆ. ಅವರನ್ನು ಕಣ್ಣು ತುಂಬಿಕೊಳ್ಳುವ ಸಂತಸದ ಸಮಯ.. ಅಲ್ಲುಗೆ ಈಗ 42 ನೆಯ ಹುಟ್ಟುಹಬ್ಬ. ಅಲ್ಲು ಅರ್ಜುನ್ ಈಗ ಕೇವಲ ತೆಲುಗಿಗೆ ಮಾತ್ರ ಸೀಮಿತವಾಗಿಲ್ಲ. ಅವರು…

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಮೂಲತಃ ಶಿಮ್ಲಾದವರಾದ ರೂಪಾಲಿ…

ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್ ; ಆತಂಕ ಪಡಬೇಕಾಗಿಲ್ಲ…

ಬೆಂಗಳೂರು : ಸ್ಯಾಂಡಲ್ ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆತಂಕ ಪಡುವ ಅಗತ್ಯ ಇಲ್ಲ. ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ತಮ್ಮ ಪತ್ನಿ ಗೀತಾ ಶಿವರಾಜ್​​ ಕುಮಾರ್​ ಅವರ ಪರವಾಗಿ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ, ಎಡಬಿಡದ ಚಿತ್ರೀಕರಣದಿಂದಾಗಿ ಅವರ ಸ್ಪಲ್ಪ ಆರೋಗ್ಯದ ಸಮಸ್ಯೆ ಉಂಟಾಗಿತ್ತು.…

ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ರಿಷಿ ಸಿನಿಮಾ ರಿಸಲ್ಟ್.. ರಾಮನ ಅವತಾರ ಎಂಟ್ರಿಗೆ ಫಿಕ್ಸ್ ಡೇಟ್

ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ…

Sanjana Anand: ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ.  ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ಸಲಗ‌ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್…