Category Sandalwood

ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..

ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್  ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.  ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್…

ಮಂಜುನಾಥನ ಸನ್ನಿಧಿಯಲ್ಲಿ ಗಾಡ್ ಪ್ರಾಮಿಸ್ ಸ್ಕ್ರೀಪ್ಟ್ ಪೂಜೆ.. ಸೂಚನ್ ಶೆಟ್ಟಿ ಜೊತೆ ನಟಿಸೋಕ್ಕೆ ನಿಮಗೊಂದು ಅವಕಾಶ

ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜೊತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ಪೂಜೆ ಸರಳವಾಗಿ ನೆರವೇರಿದೆ. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇತ್ತೀಚೆಗಷ್ಟೇ ಸೂಚನ್ ಚೊಚ್ಚಲ ನಿರ್ದೇಶನದ…

ಸೌಂಡ್ ಮಾಡಲು ರೆಡಿ ‘ಖಾಲಿ ಡಬ್ಬ’..ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ.ನಾಗೇಂದ್ರ ಪ್ರಸಾದ್

ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್…

ಅಂಕಲ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್ ?

ಬೆಂಗಳೂರು :ಕಿಚ್ಚ ಸುದೀಪ್ ಅವರ ಅಂಕಲ್ ಬಸವರಾಜ್ ಬೊಮ್ಮಾಯಿ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಂಕಲ್ ಪರವಾಗಿ ಮಾತ್ರ ಅಲ್ಲ, ಹಲವು ಬಿಜೆಪಿ ಅಭ್ಯಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇವರಲ್ಲಿ ಎಷ್ಟು ಜನ ಜಯಶಾಲಿಗಳಾದರು ಎಂಬುದು ಬೇರೆ ವಿಚಾರ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆ ತರಲು ಬಿಜೆಪಿ ಯತ್ನ…

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಬಸ್ ಮೆಕಾನಿಕಲ್..ಸೆಟ್ಟೇರಿತು ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್

ಸ್ಯಾಂಡಲ್ ನಲ್ಲಿ ಈಗ ಹೊಸಬರಿಗೆ ವಿಫುಲ ಅವಕಾಶವಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ‘ಕರ್ನಾಟಕ Love’s ಕೇರಳ’ ಎಂಬ ವೆಬ್ ಸಿರೀಸ್ ರೂಪಿಸುತ್ತಿದೆ.‌ ಅದರ ಮೊದಲ ಭಾಗವಾಗಿ ಇತ್ತೀಚೆಷ್ಟೇ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ಚಿತ್ರ ಸೆಟ್ಟೇರಿದೆ. ‘ಕರ್ನಾಟಕ Love’s ಕೇರಳ’ ಸಿರೀಸ್ ಗೆ…

RCBಗೆ ಜೋಶ್ ತುಂಬಿದ ಸ್ಯಾಂಡಲ್ ವುಡ್ ಸೆಲೆಬ್ರಿಟೀಸ್.. ಕಿಂಗ್ ಕೊಹ್ಲಿ ತಂಡ ಕಪ್ ಗೆಲ್ಲಬೇಕು..ಇದು ಮರ್ಯಾದೆ ಪ್ರಶ್ನೆ,..

ಆರ್ ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ ಕನಸ್ಸನ್ನು ನನಸು ಮಾಡಿದ್ದಾರೆ. WPL ಮುಗಿಯುತ್ತಿದ್ದಂತೆ ಈಗ ಐಪಿಎಲ್ ಜ್ವರ ಏರುತ್ತಿದೆ. ಹೆಣ್ಮಕ್ಳು ಸ್ಟ್ರಾಂಗ್ ಗುರು ಅಂತಾ ನಮ್ಮ ಆರ್ ಸಿಬಿ ಮಹಿಳೆಯರು ತೋರಿಸಿಕೊಟ್ಟಿದ್ದಾರೆ.…

Uttarakhand Movie Audition : “ಉತ್ತರಕಾಂಡ” ಆಡಿಷನ್ ಅಪ್ ಡೇಟ್

“ಉತ್ತರಕಾಂಡ” ಚಿತ್ರ ತಂಡ ಹೊಸ‌ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಆಡಿಷನ್ ಕಾರ್ಯಕ್ರಮವನ್ನು ಉತ್ತರಕರ್ನಾಟಕದ ಭಾಗಗಳಲ್ಲಿ ಹಮ್ಮಿಕೊಂಡಿದೆ. ಇದೇ ಮಾರ್ಚ್ 27ರಂದು ವಿಜಯಪುರದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಾಗೂ ಮಾರ್ಚ್ 28ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ರಂಗಮಂದಿರದಲ್ಲಿ ಆಡಿಷನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎರಡೂ ಸ್ಥಳಗಳಲ್ಲೂ ನೊಂದಣಿ‌ ಪ್ರಕ್ರಿಯೆ…

ಪ್ರೈಮ್ ವಿಡಿಯೋ ಮತ್ತೊಂದು ಸಾಹಸ

ಮುಂಬೈ, ಭಾರತ – ಭಾರತದ ಅತ್ಯಂತ ಮೆಚ್ಚಿನ ಮನರಂಜನೆ ತಾಣವಾಗಿರುವ ಪ್ರೈಮ್ ವೀಡಿಯೋ ಇಂದು ತನ್ನ ಅತ್ಯಂತ ಬಹುನಿರೀಕ್ಷಿತ ಮತ್ತು ವೈವಿಧ್ಯಮಯ ಕಂಟೆಂಟ್ ಅನ್ನು ಅನಾವರಣಗೊಳಿಸುತ್ತಿದ್ದು, ತನ್ನ ಎರಡನೇ ಪ್ರೈಮ್ ವೀಡಿಯೋ ಪ್ರೆಸೆಂಟ್ಸ್ ಇಂಡಿಯಾ ಶೋಕೇಸ್‌ನಲ್ಲಿ ಸುಮಾರು 70 ಸಿರೀಸ್ ಮತ್ತು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿದೆ. ಈ ಬಹುತೇಕವು ಮುಂದಿನ 2 ವರ್ಷಗಳಲ್ಲಿ ಪ್ರೀಮಿಯರ್ ಆಗಲಿವೆ.…

ತೆರೆಗೆ ಬರಲು ರೆಡಿ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ..ಏ.12ಕ್ಕೆ ‘ಅಪ್ಪಾ ಐ ಲವ್ ಯೂ’ ರಿಲೀಸ್..

ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಅಂದ್ಹಾಗೆ ಆ ಸಿನಿಮಾದ ಹೆಸರು ‘ಅಪ್ಪಾ ಐ ಲವ್ ಯೂ’. ಅಥರ್ವ್ ಆರ್ಯ ಕಥೆ,…

RC16: ಸೆಟ್ಟೇರಿತು ರಾಮ್ ಚರಣ್ 16ನೇ ಸಿನಿಮಾ.. ಚೆರ್ರಿ ಜೊತೆ ಶ್ರೀದೇವಿ ಪುತ್ರಿ ಹಂಗಾಮ

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ…