Category Siddaramaiah

ಕಳೆದ ಚುನಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ ಸೋಮಣ್ಣ ಈಗ ಮತ್ತೆ ಚುನಾವಣೆಗೆ ನಿಂತಿದ್ದಾರೆ ಎಂದರೆ ಎಷ್ಟು ಕೋಟಿ ಲೂಟಿ ಮಾಡಿರಬಹುದು ?

Siddaramaiah vs Somanna : ವರುಣಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದ ವಿ.ಸೋಮಣ್ಣ ರೂ.50 ಕೋಟಿಯಿಂದ ರೂ.60 ಕೋಟಿ ಹಣ ಖರ್ಚು ಮಾಡಿದ್ದಾರೆ

ಚುನಾವಣೆ ಬರುತ್ತಿದ್ದಂತೆ ಶ್ರೀನಿವಾಸ್ ಪ್ರಸಾದ್ ಗೆ ಅಪಾರ ಬೇಡಿಕೆ : ಇಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾತುಕತೆ..

B S Yediyurappa And V Srinivas prasad: ಸಿಎಂ ಸಿದ್ದರಾಮಯ್ಯ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

ಗ್ಯಾರಂಟಿಗಳಿಂದ ಮಹಿಳೆಯರು ಕೆಡುತ್ತಾರೆ- ಕುಮಾರಸ್ವಾಮಿ ಹೇಳಿಕೆ ವಿರುದ್ಧ ಪ್ರತಿಭಟನೆ.. ಕಾಂಗ್ರೆಸ್ ನಾಯಕರಿಂದ ಮಾತಿನ ಚಾಟಿಏಟು

Congress Leaders ;ಕುಮಾರಸ್ವಾಮಿ ಅವರು ಸೋಲಿನ ಭಯದಿಂದ ಈ ಮಾತನ್ನು ಹೇಳುತ್ತಿದ್ದಾರೆ, ಜೊತೆಗೆ ಮಹಿಳೆಯರು ತಮಗೆ ಮತ ನೀಡುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ

ಹಳೆಯ ವೈಮನಸ್ಸಿಗೆ ತೆರೆ, ಪ್ರಸಾದ್ ಭೇಟಿ ಮಾಡಿದ ಸಿದ್ದರಾಮಯ್ಯ : ರಾಜಕೀಯ ಕಾರಣದಿಂದ ಭೇಟಿ ಮಾಡಿದರೂ ಖುಷಿಪಟ್ಟ ಹಳೆಯ ಸ್ನೇಹಿತರು

V. Srinivas Prasad: ಶ್ರೀನಿವಾಸ್ ಪ್ರಸಾದ್ ಒಬ್ಬ ಪ್ರಭಾವಿ ನಾಯಕ. ಮೈಸೂರು ಮತ್ತು ಚಾಮರಾಜನಗರಗಳಲ್ಲಿ ತಮ್ಮದೇ ಬೆಂಬಲಿಗರನ್ನು ಅವರು ಹೊಂದಿದ್ದಾರೆ

ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ತಿಳಿಸುವಿರಾ ?: ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿದ್ದರಾಮಯ್ಯ

siddaramaiah: ಸಂವಿಧಾನ ಬದಲಿಸಬೇಕು ಎಂದು ಹೇಳಿದವರೇ ಸಂಸದ ಅನಂತಕುಮಾರ್ ಹೆಗಡೆ. ಅವರು ಇಂಥ ಹೇಳಿಕೆ ನೀಡಿದಾಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಯಾಕೆ ಕ್ರಮ ಕೈಗೊಂಡಿಲ್ಲ

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಮುಖ್ಯಮಂತ್ರಿ ಪೊಲೀಸ್ ದೂರು- ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಬಿಜೆಪಿ ಜೆಡಿಎಸ್ ಗೆ ಮನವಿ

ಈ ಸುಳ್ಳು ಸುದ್ದಿಯಲ್ಲಿರುವ ವಿಷಯಗಳು ಕೋಮು ಸೌಹಾರ್ಧತೆಯನ್ನು ಕೆಡಿಸುವಂತೆ ಇದೆ. ಇದೇ ಉದ್ದೇಶದಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಇದನ್ನು ಹರಿಬಿಡಲಾಗಿದೆ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ; ದೇಶದ ಜನರಿಗೆ ನ್ಯಾಯದಾನ; ರೈತರಿಗೆ ಕನಿಷ್ಟ ಬೆಂಬಲ ಬೆಲೆ

ನವದೆಹಲಿ : ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳಲ್ಲಿ ಯುವಕರು, ಮಹಿಳೆಯರು ರೈತರು ಮತ್ತು ಅಲ್ಪಸಂಖ್ಯಾತರಿಗೆ ಮಹತ್ವ ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು. ನಂತರ ಇದನ್ನು ಅಂತಿಮಗೊಳಿಸಲಾಯಿತು. ಈ ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಆಧ್ಯತೆಯ ಮೇಲೆ ಹೆಚ್ಚಿನ…

ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ? ಪ್ರಧಾನಿ ಮೋದಿಯವರಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು, ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ. ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿಯವರಿಗೆ ಈ ಪ್ರಶ್ನೆ ಕೇಳಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಚಿತ್ರದುರ್ಗ ಲೋಕಸಭಾ…

ಕಾಂಗ್ರೆಸ್ ಅಧಿಕಾರಾವಧಿಯ ಅಭಿವೃದ್ಧಿ ಮೋದಿಯವರ 10 ವರ್ಷದ ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ; ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸವಾಲು

ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಸುಮಲತಾ ಮಾತ್ರ ನಾಪತ್ತೆ. ಕಾಂಗ್ರೆಸ್ ಪಕ್ಷದ್ದು ಜಾತಿ ಕೋಮು ಆಧಾರಿತ. ನಮ್ಮದು ಅಭಿವೃದ್ಧಿ ಆಧಾರಿತ ರಾಜಕಾರಣ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಈ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಾಗಲೀ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲೀ ಮುಂದೆ ಬರಲಿ ಎಂದು ಅವರು ಸವಾಲು ಹಾಕಿದರು.ಮಂಡ್ಯದಲ್ಲಿ…

ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಇವರ ಮೈತ್ರಿಯೂ ವಿಫಲ ಮೈತ್ರಿ. ಗೆಲ್ಲುವವರು ನಾವೇ: ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಇದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದೂ ಅವರು ದೂರಿದರು. “ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ.…