Category Siddaramaiah

ಪೆನ್ ಡ್ರೈವ್ ವೀಡಿಯೋ; ಹಾಸನದ ಲೈಂಗಿಕ ಹಗರಣ ತನಿಖೆಗೆ SIT ರಚನೆ: ಆರೋಪಿ ವಿದೇಶಕ್ಕೆ ಪರಾರಿ ?

ಹಾಸನ ಜಿಲ್ಲೆಯಾದ್ಯಂತ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.. ಕಳೆದ ಕೆಲವು ವಾರಗಳಿಂದ ಈ ವೀಡಿಯೋ ಜಿಲ್ಲೆಯಾದ್ಯಂತ ಸದ್ದು ಮಾಡಿತ್ತು. ಮಾನವಂತರು ನೋಡಲು ಸಾಧ್ಯವಿಲ್ಲದ ಈ ವೀಡೀಯೋ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿತ್ತು. ಈ ವೀಡಿಯೋದಲ್ಲಿ ಇರುವವರು…

ಬರ ಪರಿಹಾರ, ನಾಮಕಾವಾಸ್ತೆ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರನಾಳೆ ವಿಧಾನ ಸೌಧದ ಎದುರು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪ್ರತಿಭಟನೆ

ನ್ಯಾಯಾಲಯದ ಸೂಚನೆಯ ನಂತರವೂ ನಾಮಾಕಾವಾಸ್ತೆ ಬರ ಪರಿಹಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ತೀರ್ಮಾನದ ಭಾಅಗವಾಗಿ ನಾಳೆ ಭಾನುವಾರ ವಿಧಾನಸೌಧ ದ ಮುಂದೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ,ಬಾಗಿಲಕೋಟೆ ಜಿಲ್ಲೆಯ ರಬಕವಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು…

ಕೇಂದ್ರದಿಂದ ಬರ ಪರಿಹಾರ ಘೋಷಣೆ; ನಾವು ಕೇಳಿದ್ದು ೧೮ ಸಾವಿರ ಕೋಟಿ. ಕೊಟ್ಟಿದ್ದು ೩.೪ ಸಾವಿರ ಕೋಟಿ . ಇದು ಏನಕ್ಕೂ ಸಾಲದು ಎಂದ ಸಿಎಂ.

ನ್ಯಾಯಾಲಯದಿಂದ ಉಗಿಸಿಕೂಂಡ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರಕ್ಕೆ ಹಣವನ್ನು ಬಿಡುಗಡೆ ಮಾಡಿದೆ.ಕಳೆದ ಅಕ್ಟೋಬರ್ ನಿಂದಲೇ ಬರ ಪರಿಹಾರಕ್ಕೆ ಹಣ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಕೇಂದ್ರ ಕ್ಯಾರೇ ಅನ್ನಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಏರಬೇಕಾಯಿತು.ಈ ವಿಚಾರವನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯ ಇಂತಹ ಸಣ್ನ…

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: ಸಿಎಂ  ಸಿದ್ದರಾಮಯ್ಯ

CM Siddaramaiah : ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ  ಬರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು : ಸಿಎಂ ಸಿದ್ದರಾಮಯ್ಯ

CM Siddaramaiah : ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ

ಮೀಸಲಾತಿ ಕುರಿತ ಹೇಳಿಕೆ ಸಾಬೀತು ಪಡಿಸಿ ಇಲ್ಲ, ದೇಶದ ಜನರ ಕ್ಷಮೆ ಕೇಳಿ: ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Siddaramaiah vs Narendra Modi ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಉಚಿತ ಬಸ್ ಪ್ರಯಾಣ ಟಿಕೆಟ್​​​ಗಳ ಹಾರ ; ಸಿಎಂಗೆ ಕೃತಜ್ಞತೆ : ಕಾನೂನು ವಿದ್ಯಾರ್ಥಿನಿಯ ಹೃದಯದಾಳದ ಮಾತು

CM Siddaramaiah :ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿದಳು.

Priyanka Gandhi : ರಾಜ್ಯದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

Priyanka Gandhi Election Campaign ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿಯೂ ಆಗಿರುವ ಅವರು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವರು

ರಾಜ್ಯಸಭೆಗೆ ಸೋನಿಯಾ ಮೋದಿ ಟೀಕೆ.. ಇದು ಸಂಸ್ಕೃತಿಯೆ ? ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಯಕಿಯ ಬಗ್ಗೆ ಗೌರವ ಬೇಡವೆ ಪ್ರಧಾನಿಗೆ ?

Narendra Modi vs Sonia Gandhi : ತಮ್ಮ ಭಾಷಣದಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಮೋದಿ ಹೇಳಲಿಲ್ಲ. ಬದಲಾಗಿ ಇನ್ನೊಬ್ಬ ನಾಯಕರು ರಾಜಸ್ಥಾನದಿಂದ ರಾಜ್ಯಸಭೆಗೆ ಹೋದರು ಎಂದು ಟೀಕಿಸಿದರು

ಜೈಲಿನಲ್ಲಿ ನನ್ನ ಗಂಡನ ಹತ್ಯೆಗೆ ಸಂಚು: ಸುನಿತಾ ಕೇಜ್ರಿವಾಲ್ ಆರೋಪ

Sunita Kejriwal: ತಿಹಾರ ಜೈಲಿನಲ್ಲೇ ಅವರನ್ನು ಮುಗಿಸಲು ಸಂಚು ರೂಪಿಸಲಾಗುತ್ತಿದೆ. ಅವರಿಗೆ ನೀಡುವ ಆಹಾರದ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದಾರೆ