ವಿಜಯ ತಾಂಡವ : ತಮಿಳುನಾಡಿನಲ್ಲಿ ಮುಗಿದ ದ್ರಾವಿಡ ಪಕ್ಷಗಳ ಅಧಿಪತ್ಯ

ತಮಿಳುನಾಡಿನ ೧೮ನೇ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆದ ಸಮಾರಂಭ ದ್ರಾವಿಡ ಪಕ್ಷಗಳ ಅಧಿಪತ್ಯದ ಅಂತ್ಯದ ಸೂಚನೆ ನೀಡಿದೆ.

ತಮಿಳುನಾಡಿನ ೧೮ನೇ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆದ ಸಮಾರಂಭ ದ್ರಾವಿಡ ಪಕ್ಷಗಳ ಅಧಿಪತ್ಯದ ಅಂತ್ಯದ ಸೂಚನೆ ನೀಡಿದೆ.

ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ಸಮ್ಮೇಳನ ನಡೆಯಲಿದೆ. ಇದರ ಪೂರ್ವತಯಾರಿಯಾಗಿ ಜನಜಾಗೃತಿ ಮೂಡಿಸಲು ರಥಯಾತ್ರೆ ಆಯೋಜಿಸಲಾಗಿದೆ. ಏಳು ರಾಜ್ಯಗಳನ್ನು ಸಂಚರಿಸುವ ಈ ರಥಯಾತ್ರೆಗೆ ನವೆಂಬರ್ ೨೪ರಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಶ್ರೀಸಿದ್ದಿವಿನಾಯಕ…
ಬೆಂಗಳೂರು, ಜೂನ್ 29: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ಹಾಗೂ ಶ್ವಾಸಯೋಗ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಅಭೂತಪೂರ್ವವಾಗಿ ನೆರವೇರಿತು.ಸಮಾರಂಭದ ಆರಂಭದಲ್ಲಿ ಹಿಮಾಲಯದ ಯೋಗಿ ಸ್ವಾಮಿರಾಮ್ ಅವರ ಭಾವಚಿತ್ರವನ್ನು ಅನಾವರಣ ಮಾಡಲಾಯಿತು. ನಂತರ ʼಹಿಮಾಲಯದ ಯೋಗಿಗಳ ಸನ್ನಿಧಿಯಲ್ಲಿ ಶ್ವಾಸಗುರುʼ ಪುಸ್ತಕವನ್ನು…
ಕಲಘಟಗಿ, ಜೂನ್ 26: ಅನ್ನದಾತನಿಗೆ ಜೋಡಿ ಎತ್ತು! ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾನವೀಯತೆ ಮತ್ತೊಮ್ಮೆ ಸಾಬೀತು ಕಲಘಟಗಿ, ಜೂನ್ 26: ತಾಲ್ಲೂಕಿನ ತುಮರಿಕೊಪ್ಪದ ರೈತ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿಗೆ ಇನ್ನು ಮುಂದೆ ಎಡೆಕುಂಟೆ ಹೊಡೆಯುವುದು ಸುಲಭ. ಇತ್ತೀಚೆಗೆ ಮಾಧ್ಯಮದಲ್ಲಿ ಇವರ ಬವಣೆ ನೋಡಿದ್ದ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್…

ಕೊಲೆ ಆರೋಪಿಯ ಜೊತೆ ದೇವರ ದರ್ಶನ ಮಾಡಿದ್ರಾ ದರ್ಶನ್ ?ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನಿನ್ನೆ ಕೇರಳದ ದೇವಾಲಯವೊಂದಕ್ಕೆ ಭೇಟಿ ನೀಡಿದ್ದರು. ಅವರ ಜೊತೆ ಇನ್ನೊಬಬ್ ಕೊಲೆ ಆರೋಪಿ ಇದ್ದರಂತೆ. ಸಮಾನ ಮನಸ್ಕರು ಮಾತ್ರ ಸ್ನೇಹಿತರಾಗುತ್ತಾರೆ ಎಂಬುದು ನಿಜ ಅಲ್ಲವೆ ? ದೆಹಲಿಗೆ ಭೇಟಿ ನೀಡಲಿರುವ ಅಹಿಂದ ಸಚಿವರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ಸಚಿವರು…

ದೆಹಲಿ ಅಂಗಳದಲ್ಲಿ ಹನಿಟ್ರಾಪ್ ಪ್ರಕರಣ; ಅಸಮಾಧಾನ ವ್ಯಕ್ತಪಡಿಸಿದ ಕೆ ಸಿ ವೇಣುಗೋಪಾಲ್.ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಬ್ಬರ ಬಗ್ಗೆಯೂ ಬೇಸರ,ದಾರಿಯಾವುದಯ್ಯ ಮುಂದಕ್ಕೆ..?
ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್ರದೇಶಗಳು ಖಾಲಿಯಾಗುತ್ತಿವೆ.. ಗ್ರಾಮೀಣ ಪ್ರದೇಶದಲ್ಲಿ ವಯಸ್ಸಾದವರು ಮಾತ್ರ ಉಳಿದುಕೊಳ್ಳುವಂತಾಗಿದೆ., ಗ್ರಾಮೀಣ ಆರ್ಥಿಕತೆ ಕುಸಿಯುತ್ತಿದೆ. ಗ್ರಾಮೀಣ ಪ್ರದೇಶದ ಜನರ ಕೈಯಲ್ಲಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾರತವನ್ನು ಉಳಿಸುವುದು ಬಹುದೊಡ್ಡ ಸವಾಲು.…

ಸರ್ವೋಚ್ಛ ನ್ಯಾಯಾಲಯವು 10/12/ 2024 ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು

Silk Smitha Biopic : ಈ ಸಿನಿಮಾವನ್ನು ಜಯರಾಮ್ ಸಂಕರನ್ ನಿರ್ದೇಶನ ಮಾಡಲಿದ್ದು, ಎಸ್.ಬಿ ವಿಜಯ್ ಅಮೃತ್ರಾಜ್ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ.

Former MP D K Suresh: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ”