Category Uncategorized

ಕರ್ನಾಟಕದ ನಿಗಮ ಮಂಡಳಿಗಳು : ರಾಜಕೀಯದ ಶಕ್ತಿ ಕೇಂದ್ರಗಳಾ? ಜನಸೇವೆಯ ಸಾಧನಗಳಾ?

ಕರ್ನಾಟಕದ ನಿಗಮ ಮಂಡಳಿಗಳ ರಾಜಕೀಯ ಮತ್ತು ಜನಸೇವೆಯ ಪ್ರತೀಕಾತ್ಮಕ ಚಿತ್ರ

ಕರ್ನಾಟಕ ರಾಜಕೀಯದಲ್ಲಿ “ನಿಗಮ ಮಂಡಳಿ” ಎಂಬ ಪದ ಕೇಳಿದರೆ ಸಾಮಾನ್ಯ ಜನರಿಗೆ ಅದು ಕೇವಲ ಒಂದು ಸರ್ಕಾರಿ ಹುದ್ದೆಯಂತೆ ಕಾಣಬಹುದು. ಆದರೆ ವಾಸ್ತವದಲ್ಲಿ ನಿಗಮ ಮಂಡಳಿಗಳು ರಾಜ್ಯದ ಆಡಳಿತ, ರಾಜಕೀಯ ಸಮತೋಲನ, ಸಮುದಾಯಗಳ ಪ್ರಾತಿನಿಧ್ಯ ಮತ್ತು ಚುನಾವಣಾ ತಂತ್ರಗಳ ನಡುವೆ ಕೆಲಸ ಮಾಡುವ ಬಹಳ ಪ್ರಭಾವಿ ವ್ಯವಸ್ಥೆಯಾಗಿವೆ. ಪ್ರತಿ ಬಾರಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ…

ವಿಜಯ ತಾಂಡವ : ತಮಿಳುನಾಡಿನಲ್ಲಿ ಮುಗಿದ ದ್ರಾವಿಡ ಪಕ್ಷಗಳ ಅಧಿಪತ್ಯ

ತಮಿಳುನಾಡಿನ ೧೮ನೇ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸುವ ದೃಶ್ಯ

ತಮಿಳುನಾಡಿನ ೧೮ನೇ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆದ ಸಮಾರಂಭ ದ್ರಾವಿಡ ಪಕ್ಷಗಳ ಅಧಿಪತ್ಯದ ಅಂತ್ಯದ ಸೂಚನೆ ನೀಡಿದೆ.

ಡಿಸೆಂಬರ್ 25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ – ಗಣ್ಯರಿಂದ ಆಯುರ್ವೇದ ರಥಯಾತ್ರೆಗೆ ಚಾಲನೆ

ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ಸಮ್ಮೇಳನ ನಡೆಯಲಿದೆ. ಇದರ ಪೂರ್ವತಯಾರಿಯಾಗಿ ಜನಜಾಗೃತಿ ಮೂಡಿಸಲು ರಥಯಾತ್ರೆ ಆಯೋಜಿಸಲಾಗಿದೆ. ಏಳು ರಾಜ್ಯಗಳನ್ನು ಸಂಚರಿಸುವ ಈ ರಥಯಾತ್ರೆಗೆ ನವೆಂಬರ್ ೨೪ರಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಶ್ರೀಸಿದ್ದಿವಿನಾಯಕ…

ಸಂತೋಷ್ ಲಾಡ್ ಫೌಂಡೇಶನ್ ಹಾಗೂ ಶ್ವಾಸಯೋಗ ಸಂಸ್ಥೆ ಸಹಯೋಗದಲ್ಲಿ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ==============ಯೋಗ ಸಾಧಕರಿಗೆ ಗೌರವದ ಸನ್ಮಾನ

ಬೆಂಗಳೂರು, ಜೂನ್‌ 29: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ಹಾಗೂ ಶ್ವಾಸಯೋಗ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಅಭೂತಪೂರ್ವವಾಗಿ ನೆರವೇರಿತು.ಸಮಾರಂಭದ ಆರಂಭದಲ್ಲಿ ಹಿಮಾಲಯದ ಯೋಗಿ ಸ್ವಾಮಿರಾಮ್‌ ಅವರ ಭಾವಚಿತ್ರವನ್ನು ಅನಾವರಣ ಮಾಡಲಾಯಿತು. ನಂತರ ʼಹಿಮಾಲಯದ ಯೋಗಿಗಳ ಸನ್ನಿಧಿಯಲ್ಲಿ ಶ್ವಾಸಗುರುʼ ಪುಸ್ತಕವನ್ನು…

ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಕಲಘಟಗಿ, ಜೂನ್‌ 26: ಅನ್ನದಾತನಿಗೆ ಜೋಡಿ ಎತ್ತು! ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾನವೀಯತೆ ಮತ್ತೊಮ್ಮೆ ಸಾಬೀತು ಕಲಘಟಗಿ, ಜೂನ್‌ 26: ತಾಲ್ಲೂಕಿನ ತುಮರಿಕೊಪ್ಪದ ರೈತ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿಗೆ ಇನ್ನು ಮುಂದೆ ಎಡೆಕುಂಟೆ ಹೊಡೆಯುವುದು ಸುಲಭ. ಇತ್ತೀಚೆಗೆ ಮಾಧ್ಯಮದಲ್ಲಿ ಇವರ ಬವಣೆ ನೋಡಿದ್ದ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್…

ಬ್ರೀಫ್ ನ್ಯೂಸ್

ಕೊಲೆ ಆರೋಪಿಯ ಜೊತೆ ದೇವರ ದರ್ಶನ ಮಾಡಿದ್ರಾ ದರ್ಶನ್ ?ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನಿನ್ನೆ ಕೇರಳದ ದೇವಾಲಯವೊಂದಕ್ಕೆ ಭೇಟಿ ನೀಡಿದ್ದರು. ಅವರ ಜೊತೆ ಇನ್ನೊಬಬ್ ಕೊಲೆ ಆರೋಪಿ ಇದ್ದರಂತೆ. ಸಮಾನ ಮನಸ್ಕರು ಮಾತ್ರ ಸ್ನೇಹಿತರಾಗುತ್ತಾರೆ ಎಂಬುದು ನಿಜ ಅಲ್ಲವೆ ? ದೆಹಲಿಗೆ ಭೇಟಿ ನೀಡಲಿರುವ ಅಹಿಂದ ಸಚಿವರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ಸಚಿವರು…

ಸುತ್ತುವರೆದ ಸಿದ್ಧರಾಮಯ್ಯ ಸೈನ್ಯ; ಅಡಗತ್ತರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್

ದೆಹಲಿ ಅಂಗಳದಲ್ಲಿ ಹನಿಟ್ರಾಪ್ ಪ್ರಕರಣ; ಅಸಮಾಧಾನ ವ್ಯಕ್ತಪಡಿಸಿದ ಕೆ ಸಿ ವೇಣುಗೋಪಾಲ್.ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಬ್ಬರ ಬಗ್ಗೆಯೂ ಬೇಸರ,ದಾರಿಯಾವುದಯ್ಯ ಮುಂದಕ್ಕೆ..?

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್ರದೇಶಗಳು ಖಾಲಿಯಾಗುತ್ತಿವೆ.. ಗ್ರಾಮೀಣ ಪ್ರದೇಶದಲ್ಲಿ ವಯಸ್ಸಾದವರು ಮಾತ್ರ ಉಳಿದುಕೊಳ್ಳುವಂತಾಗಿದೆ., ಗ್ರಾಮೀಣ ಆರ್ಥಿಕತೆ ಕುಸಿಯುತ್ತಿದೆ. ಗ್ರಾಮೀಣ ಪ್ರದೇಶದ ಜನರ ಕೈಯಲ್ಲಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾರತವನ್ನು ಉಳಿಸುವುದು ಬಹುದೊಡ್ಡ ಸವಾಲು.…

ಅರಮನೆ TDR ಪ್ರಕರಣ : 1996 ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಸರ್ವೋಚ್ಛ ನ್ಯಾಯಾಲಯವು 10/12/ 2024 ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು

Silk Smitha Biopic : ಸಿಲ್ಕ್ ಸ್ಮಿತಾ ಬಯೋಪಿಕ್ ಅನೌನ್ಸ್ : ಸಿಲ್ಕ್ ಪಾತ್ರದಲ್ಲಿ ಕಂಗೊಳಿಸುವ ನಟಿ ಇವರೇ..!

Silk Smitha Biopic : ಈ ಸಿನಿಮಾವನ್ನು ಜಯರಾಮ್‌ ಸಂಕರನ್‌ ನಿರ್ದೇಶನ ಮಾಡಲಿದ್ದು, ಎಸ್‌.ಬಿ ವಿಜಯ್‌ ಅಮೃತ್‌ರಾಜ್‌ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ.