ಮಾಜಿ MLC ಶುಭಲತಾ ಅಸ್ನೋಟಿಕರ್ ನಿಧನ

Shubhalatha Asnotikar Passed Away: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅಸ್ನೋಟಿಕರ್ ಅವರು ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.

Shubhalatha Asnotikar Passed Away: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅಸ್ನೋಟಿಕರ್ ಅವರು ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.

MBBS Student Dies: ಪಾರ್ಕ್ ನಲ್ಲಿ ಕುಸಿದು ಬಿದ್ದಿದ್ದನ್ನು ನೋಡಿದ ಮೋಹನ್ ಎಂಬ ಮತ್ತೊಬ್ಬರು ಪೃಥ್ವಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪೃಥ್ವಿರಾಜ್ ಅವರು ಮೃತಪಟ್ಟಿದ್ದಾರೆಂದು ಹೇಳಲಾಗಿದೆ

Nikhil Kumaraswamy: ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಜರುಗಿಸಿದೆ ನೋಡಿದ್ದೇವೆ

Kalyan Karnataka: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ

DCM D K Shivakumar: ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಕಮಲ ಹ್ಯಾರಿಸ್ ಸೇರಿದಂತೆ ನಾನು ಯಾರನ್ನೂ ಭೇಟಿಯಾಗಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನಾನು ಹೋದ ಸಮಯದಲ್ಲೇ ಚುನಾವಣಾ ರ್ಯಾಲಿ ನಡೆಯುತ್ತಿತ್ತು. ಅದು ಹೇಗೆ ನಡೆಯುತ್ತದೆ ಎಂದು ವೀಕ್ಷಿಸಿದೆ

Nagamangala Riots: ನಾಗಮಂಗಲದ ಘಟನೆ ಎಲ್ಲಿ, ಯಾವಾಗ ಬೇಕಾದರೂ ನಡೆಯಬಹುದು. ಪೋಷಕರು , ಮಕ್ಕಳು ಎಚ್ಚೆತ್ತು ಕೊಂಡು ರಾಜಕೀಯ ಕುತಂತ್ರಗಳಿಗೆ ತಮ್ಮನ್ನು ಬಲಿಕೊಡದಂತೆ ತಮ್ಮನ್ನು ತಾವೇ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

Pralhad Joshi: ಕಾಂಗ್ರೆಸ್ ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್ ನವರು ಹೆಚ್ ಡಿ ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ

MP Basavaraj Bommai: ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ವಿರೋಧ ಪಕ್ಷದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ತೋರಿಸುತ್ತಿದ್ದಾರೆ

Muda Scam : ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ

Minister Lakshmi Hebbalkar: ಎರಡನೇ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ-ಜೆಡಿಎಸ್ ಪಕ್ಷದವರು, ಇಂದು ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ