ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ: ಬಸವರಾಜ ಬೊಮ್ಮಾಯಿ

MP Basavaraj Bommai: ರಾಜಕೀಯವಾಗಿ ಬಣಜಿಗ ಸಮಾಜ ದೊಡ್ಡ ಕೊಡುಗೆ ಕೊಟ್ಟಿದೆ. ದಿವಂಗತ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ

MP Basavaraj Bommai: ರಾಜಕೀಯವಾಗಿ ಬಣಜಿಗ ಸಮಾಜ ದೊಡ್ಡ ಕೊಡುಗೆ ಕೊಟ್ಟಿದೆ. ದಿವಂಗತ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ

Gruha Lakshmi Scheme : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು

Mahadayi Water Dispute: ಮಹಾದಾಯಿ ನದಿಗೆ ಗೋಡೆ ಕಟ್ಟಲಾಗಿದ್ದು ಅದನ್ನು ತೆರವುಗೊಳಿಸುವ ಕೆಲಸವಾಗಬೇಕು. ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ ಬೇಕಿದ್ದು, ಅದನ್ನು ದೊರಕಿಸಿ ಕೊಡುವ ಕೆಲಸ ಮಾಡೋಣ

Minister Madhu Bangarappa : ಶರಾವತಿ ನದಿಯಿಂದ ಸೊರಬ, ಆನವಟ್ಟಿ ಶಿರಾಳಕೊಪ್ಪ ಹಾಗೂ 356 ಹಳ್ಳಿಗಳಿಗೆ ರೂ.586 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ನೀಡುವ ಯೋಜನೆಗೆ ಮಂಜೂರಾತಿ ದೊರೆತಿದೆ. ಜಿಲ್ಲೆಯಲ್ಲಿಮುಂದಿನ ದಿನಗಳಲ್ಲಿ ಪ್ರತಿ ಮನೆ ಮನೆಗೆ ಕುಡಿಯುವ ನೀರು ನೀಡಲಾಗುವುದು

NRI Forum Govt of Karnataka Deputy Chairman: ರಾಜ್ಯದಲ್ಲಿ 14 ಲಕ್ಷ ಅನಿವಾಸಿ ಕನ್ನಡಿಗರಿದ್ದು ಪ್ರತ್ಯೇಕ ಸಚಿವಾಲಯ ಇದ್ದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಇನ್ನೂ ಪರಿಣಾಮಕಾರಿಯಾಗಿ ಸ್ಪಂದಿಸಬಹುದು

MP Bsavaraj Bommai: ನಾನು ನಿಮ್ಮ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೇನೆ. ನೀವು ನನ್ನ ಹೃದಯದಲ್ಲಿ ಶಾಸ್ವತ ಸ್ಥಾನ ಮಾಡಿದ್ದೀರಿ. ಬರುವ ದಿನಗಳಲ್ಲಿ ಈ ಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗಬೇಕು

ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ

Lakshmi Hebbalkar On BJP Leaders: ಇಂದಿರಾಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಸೋತವರೆಲ್ಲ ಮತ್ತೆ ಎದ್ದು, ಗೆದ್ದು ರಾಜಕಾರಣದಲ್ಲಿ ಹೆಸರು ಮಾಡಿದ್ದಾರೆ. ಅವರು ನಮಗೆ ಆದರ್ಶ

Minister Eshwara Khandre: ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ಪಕ್ಷ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು

Forest Claim Rejected Applications: ರಾಜ್ಯಕ್ಕೆ ಬೆಳಕು ನೀಡಿದ ಶರಾವತಿ ಸಂತ್ರಸ್ತರಿಗೆ ಹಕ್ಕು ಕೊಡಿಸಲು 6 ದಶಕಗಳಿಂದ ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೆ ಸಲ್ಲಬೇಕಾದ ನೈಜ ಹಕ್ಕು ಕೊಡಿಸಲು ಎದುರಾಗಿರುವ ತೊಡಕು ನಿವಾರಿಸಲು ಸುಪ್ರೀಂಕೋರ್ಟ್ ನಲ್ಲಿ ಐ.ಎ. ಹಾಕಲಾಗಿದೆ