ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..? : ಡಿ.ಕೆ. ಶಿವಕುಮಾರ್ ತಿರುಗೇಟು

DCM D K Shivakumar ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಪ್ರಶ್ನಿಸಿದರು

DCM D K Shivakumar ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಪ್ರಶ್ನಿಸಿದರು

Shivamogga DC Press Meet: ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ

Karnataka Monsoon 2024 : ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Prajavanna Revanna Case : ಪೆನ್ ಡ್ರೈವ್ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಕಾನೂನಾತ್ಮಕವಾಗಿ ಶರಣಾಗಿದ್ದಾನೆ. ಎಸ್ ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು

Valmiki Corporation Employee Suicide Case: ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

Pralhad Joshi : ಸಿಎಂ ಸಿದ್ದರಾಮಯ್ಯ ಅವರ ನಿಷ್ಠೆ ಕರ್ನಾಟಕ ಅಥವಾ ಕನ್ನಡಿಗರ ಪರವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ಮತ ಹಾಕಲು ಕನ್ನಡಿಗರೇ ಬೇಕು, ಆದರೆ ನಿಯತ್ತು ಮಾತ್ರ ಪರರ ಪರ ಎಂದು ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

Chandrasekaran Suicide Case: ಚಂದ್ರಶೇಖರ್ ಅವರ ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್ ನಲ್ಲಿ ಸಚಿವರ ಸೂಚನೆ ಅಂತಾ ಕೂಡ ಉಲ್ಲೇಖ ಮಾಡಲಾಗಿದೆ. ನೈತಿಕ ಹೊಣೆಹೊತ್ತು ಸಚಿವರಾದ ನಾಗೇಂದ್ರ ರಾಜೀನಾಮೆ ನೀಡಬೇಕು,

Karnataka Govt Jobs : ಬಡತನವೆಂದು ತೆಲೆ ಮೇಲೆ ಕೈಹೊತ್ತು ಕುಳಿತುಕೊಳ್ಳದೆ. ಪ್ರಯತ್ನ ಪಟ್ಟರೆ ಏನಬೇಕಾದರೂ ಮಾಡಬಹುದು ಎಂದು ಛಲ ಬಿಡದೆ, ತಿರುಪತಿ ನಾಲ್ಕು ಹುದ್ದೆ ಪಡೆಯುವ ಮೂಲಕ ಮಾದರಿಯಾಗಿದ್ದಾರೆ

B Y Vijayendra : ಚುನಾವಣೆ ಫಲಿತಾಂಶ ಬಂದಮೇಲೆ ಮತ್ತೆ ಈ ಹೇಳಿಕೆ ಪುನರಾವರ್ತನೆ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಇದೇ ಮಾತನ್ನ ಹೇಳ್ತಾರೆ

DCM D K Shivakumar : ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು