ತಮ್ಮನ್ನು ಪಕ್ಷದಿಂದ ಹೊರ ಹಾಕುವಂತೆ ವರಿಷ್ಠರಿಗೆ ಸವಾಲು; ನಾಳೆ ನಾಮಪತ್ರ ಸಲ್ಲಿಸುವುದು ನಿಶ್ಚಿತ ಎಂದ ಬಂಡಾಯಗಾರ

ನನಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಜನ ನನ್ನ ಜೊತೆಗಿದ್ದಾರೆ, ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ ಅವರು ನಾನು ನಾಳೆ ನಾಮಪತ್ರ ಸಲ್ಲಿಸುತ್ತಿದ್ದೇನೆ.

ನನಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಜನ ನನ್ನ ಜೊತೆಗಿದ್ದಾರೆ, ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ ಅವರು ನಾನು ನಾಳೆ ನಾಮಪತ್ರ ಸಲ್ಲಿಸುತ್ತಿದ್ದೇನೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಚಿತ್ರ ನಟ ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಮಾಡಿರುವ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ

ರಾಜ್ಯದ ಬರ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದ್ದು, ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ

ಮಂಗಳೂರಿನಲ್ಲಿ ಚಂದ್ರ ದರ್ಶನವಾಗಿದೆ. ಹೀಗಾಗಿ ಶಾಂತಿಯ ಪ್ರತೀಕವಾದ ಪವಿತ್ರ ಹಬ್ಬ ಈದುಲ್ ಫಿತರ್ ನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ

ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದಾರೆ

ಧಾರವಾಡ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಲಿಂಗಾಯತರ ವಿರೋಧ ನುಂಗಲಾರದ ಬಿಸಿ ತುಪ್ಪವಾಗಿದೆ. ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಜೋಶಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ತೀರ್ಮಾನ ಕೈಗೊಂಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಅವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು. ಇದರಿಂದಾಗಿ ಧಾರವಾಡ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿದೆ. ಹಾಗೆ ಪ್ರಲ್ಹಾದ್ ಜೋಶಿ ಅವರಿಗೆ ಜಯದ…

ಕಾರವಾರ : ಅಭಿಮಾನ ಅನ್ನೋದು ಒಂದು ಹುಚ್ಚು. ಯಾವನು ತನ್ನ ವ್ಯಕ್ತಿತ್ವನ್ನು ಕಳೆದುಕೊಳ್ಳುತ್ತಾನೋ ಅವನು ಇನ್ಯಾರದೋ ಅಭಿಮಾನಿಯಾಗಿರ್ತಾನೆ. ಅಭಿಮಾನಿಗಳಿಗೆ ಬಹುತೇಕ ಸಂದರ್ಭದಲ್ಲಿ ತಾರತಮ್ಯ ಜ್ಞಾನ ಇರೋದಿಲ್ಲ. ಹೀಗಾಗಿ ಅವರ ಏನು ಮಾಡೋದಕ್ಕೂ ಸಿದ್ದರಿರ್ತಾರೆ. ಇಂತಹ ಸುದ್ದಿಯೊಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಬಂದಿದೆ, ಈ ಸ್ಟೋರಿಯ ನಾಯಕ ನರೇಂದ್ರ ಮೋದಿ ಅಭಿಮಾನಿ. ಮೋದಿ ಮತ್ತೆ ಪ್ರಧಾನಿಯಾಗಬೇಕು…

ಬೆಂಗಳೂರು : ಭಾರತೀಯರ ನಂಬಿಕೆಯ ಜಗತ್ತಿನಲ್ಲಿ ಗಣೇಶನಿಗೆ ಅಗ್ರಸ್ಥಾನ. ಆತ ಪ್ರಥಮ ಪೂಜಕ. ಯಾವುದೇ ಕೆಲಸ ಮಾಡುವುದಿದ್ದರೂ ಗಜಾನನನಿಗೆ ಮೊದಲ ಪೂಜೆ. ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಲ್ಲ. ಇಂದು ಕಾಂಗ್ರೆಸ್ ಕೋಲಾರ ಜಿಲ್ಲೆ ಕುರುಡುಮಲೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಫ್ರಾರಂಭಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹಾಗೂ…

ಸತತ 20 ಗಂಟೆಗಳ ಕಾರ್ಯಾಚರಣೆ. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳ ಪರಿಶ್ರಮ. ಮಗುವನ್ನು ಜೀವಂತವಾಗಿ ಹೊರ ತರುವ ಛಲ. ಕೊನೆಗೆ ಎಲ್ಲವೂ ಸುಖಾಂತ್ಯ. ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ಹೊರಗೆ ಬಂದ. ಎರಡು ದಿನಗಳ ಹಿಂದೆ ಕೊರೆಸಿದ್ದ ತೆರೆದ ಕೊಳವೆಬಾವಿಗೆ ಸಾತ್ವಿಕ ಬಿದ್ದಿದ್ದ., ಜೀವನ್ಮರಣದ ನಡುವೆ ಹೋರಾಟ. ಕೊನೆಗೆ ಎನ್ ಡಿಆರ್…

ನನಗೆ ಪ್ರಧಾನಿ ನರೇಂದ್ರ ಮೋದಿಯವರೇ ಸ್ಪೂರ್ತಿ…ಈ ಮಾತು ಹೇಳಿದವರು ಚಿತ್ರ ನಟಿ ಕಂ ರಾಜಕಾರಣಿ ಕಂಗನಾ ರಣಾವತ್.ನಾನು ಕಳೆದ ೨೦ ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದೇನೆ. ಈಗ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈಗ ನಾನು ಬಿಜೆಪಿ ಅಭ್ಯರ್ಥಿ ಮಾತ್ರ ಎಂದು ಅವರು ಹೇಳಿದ್ದಾರೆ.ನಾನು ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು ನ್ಯಾಚುರಲ್. ಎಂದು ಹೇಳಿರುವ ಕಂಗನಾ ರಾಜಕೀಯ ಎಲ್ಲರಿಗೂ…