ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…








