Category ಜಿಲ್ಲೆ

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…

ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ  ಪ್ರಚಾರ ಮಾಡುವ ವೇಳೆ ಸುದ್ದಿಗಾರರು ಕೇಳಿದ…

ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಿಂಚೋಳಿ ತಾಲೂಕಿನ ಕೊರವಿ ದೊಡ್ಡ ತಾಂಡದಲ್ಲಿ ನಡೆಯುತ್ತಿರುವ ಕಾಳಿಕಾದೇವಿ ದೇವಾಲಯದ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ತಾವು…

ಮೋದಿ ಪ್ರಧಾನಿ ಮಾಡಲು ಪರಿಶಿಷ್ಟರ ಸಂಕಲ್ಪ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು…

ಕಾಂಗ್ರೆಸ್ ನವರು ತೆರಿಗೆ ವಂಚನೆ ಮಾಡಿದರೆ ಪ್ರಶ್ನಿಸಬಾರದೇ: ಬಸವರಾಜ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಒಂದಾಗಿರುವುದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಸ್…

ಕೈ ಬೆಂಬಲಿಸ್ತಾರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್..!

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್, ಓರ್ವ ಸ್ವಾರ್ಥ ರಾಜಕಾರಣಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಿಡಿ ಕಾರಿದರು. ಇಂದು…

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ…

ರಾಜಕೀಯವಾಗಿ ಅತಂತ್ರರಾದ ಸುಮಲತಾ. ಆಗುವರೇ ಸ್ವತಂತ್ರ ?

ಮಂಡ್ಯ : ಮಂಡ್ಯದ ಗಂಡು ಅಂಬರೀಶ್ ಅವರ ಪತ್ನಿ ಸುಮಲತಾ ಈಗ ರಾಜಕೀಯವಾಗಿ ಅತಂತ್ರ. ಇದು ಸ್ವಯಂಕೃತ ಅಪರಾಧ.. ಇದರಿಂದಾಗಿ ಅವರು ಮತ್ತೆ ಸ್ವತಂತ್ರರಾಗುವರೇ ? ಈ ಪ್ರಶ್ನೆಗೆ ಇಂದು ಸಂಜೆಯ ಹೊತ್ತಿಗೆ ಉತ್ತರ ದೊರಕಲಿದೆ. ಮಂಡ್ಯದ ಜನರ ಪ್ರೀತಿ ವಿಶ್ವಾಸ ಅವರನ್ನು ಸಂಸತ್ತಿನ ಮೆಟ್ಟಿಲು ಏರುವಂತೆ ಮಾಡಿತು. ಮಂಡ್ಯದ ಜನ ಪಕ್ಷವನ್ನು ನೋಡಲಿಲ್ಲ. ಜಾತಿಯನ್ನು…

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲ್ಲ ಎಂದ ಎಸ್ ಎಲ್ ಭೈರಪ್ಪ..ಬಿಜೆಪಿ ನಾಯಕರೆದುರೇ ಜಾಡಿಸಿ ಬಿಟ್ರು ..

ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ ಬಹಳ ವೀಕ್ ಇದೆ. ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿಯವರು, ಸರಕಾರವನ್ನು ಸರಿಯಾಗಿ ನಡೆಸಲಿಲ್ಲ. ಈ ಅಂಶವನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಹಳ ಚೆನ್ನಾಗಿ ಬಳಸಿಕೊಂಡಿತು ಇದು ಸಾಹಿತಿ ಕಾದಂಬರಿಕಾರ ಬೈರಪ್ಪನವರು ಹೇಳಿದ್ದು. ಬಿಜೆಪಿ, ಮೋದಿ ಅಭಿಮಾನಿಯಾದ ಬೈರಪ್ಪನವರು ಯಾಕೋ ಬಿಜೆಪಿ ಬಗ್ಗೆ ಕೋಪಗೊಂಡಂತಿತ್ತು..ಜ್ನಾನಪೀಠ ಮಧ್ಯ ಬಂತೋ ಗೊತ್ತಿಲ್ಲ.…

error: