ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ: ಎಂ. ಲಕ್ಷ್ಮಣ್ ಗಂಭೀರ ಆರೋಪ

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…









