Category ಜಿಲ್ಲೆ

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ: ಎಂ. ಲಕ್ಷ್ಮಣ್ ಗಂಭೀರ ಆರೋಪ

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…

ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ  

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು…

ಡಿ ಕೆ ಸುರೇಶ್ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ…

ಕಾಂಗ್ರೆಸ್ ನಲ್ಲಿನ ಬಂಡಾಯಕ್ಕೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ : ಬಸವರಾಜ ಬೊಮ್ಮಾಯಿ ಪ್ರಶ್ನೆ

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಕೋಲಾರ…

ರಾಜ್ಯದಲ್ಲಿ ಕುಟುಂಬ ರಾಜಕಾರಣದ್ದೇ ಸದ್ದು; ಮೂರು ಪಕ್ಷದಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ; ಪರಿವಾರದ ವಿರುದ್ಧ ಬಿಜೆಪಿಯಲ್ಲೇ ಅಪಸ್ವರ

Family Politics in Karnataka: ಕಾಂಗ್ರೆಸ್​ ಹಾಗೂ ದೇಶದ ಬಹುತೇಕ ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣವನ್ನ ಟೀಕಿಸುವ ಕಮಲ ಪಡೆ ಕರ್ನಾಟದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ.. ಈ ಭಾರಿ ಲೋಕಸಭೆ ಚುನಾವಣೆಯಲ್ಲಿ ಇದರ ಸದ್ದು ಹೆಚ್ಚಾಗಿ ಕೇಳಬರುತ್ತಿದೆ.

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿ.ಕೆ. ಶಿವಕುಮಾರ್

ಕಾರವಾರ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ…

ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿ ನಾವು ಕೆಲಸ‌ ಮಾಡಲು ಸಿದ್ದರಿದ್ದೇವೆ : ಸಚಿವ ಮುನಿಯಪ್ಪ

ಬೆಂಗಳೂರು : ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವರಾದ ಕೆ ಹೆಚ್. ಮುನಿಯಪ್ಪ ಅವರು ಭೇಟಿ ಮಾಡಿದರು‌. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ ಆದರು ನಾವೆಲ್ಲಾ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ನಾನು 7 ಬಾರಿ…

ರಾಜ್ಯದಲ್ಲಿ ಇರುವುದು ಒಬ್ಬ ಅಶಕ್ತ ಮುಖ್ಯಮಂತ್ರಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಒಬ್ಬ ಅಶಕ್ತ ಮುಖ್ಯಮಂತ್ರಿ ಇರುವುದರಿಂದ ಜನರಿಗಷ್ಟೇ ಅಲ್ಲ, ಕಾಂಗ್ರೆಸ್ ಶಾಸಕರಿಗೇ ಈ ಸರ್ಕಾರ ಇದ್ದರೆಷ್ಟು-ಬಿಟ್ಟರೆಷ್ಟು ಎನಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರದ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಲು ಸ್ಪೀಕರ್ ಗೆ ಸಮಯ ಕೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೂ ಸರಿಯಿಲ್ಲ.…

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳಿಗೆ ತೊಡೆ ನಡುಕ…!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಮತ್ತು ಬೀದರ್ ಮತ್ತು ರಾಮನಗರ ಜಿಲ್ಲೆಯ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ…

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು,…

error: