ಹೊರಟ್ಟಿ ರಾಜೀನಾಮೆ ಹೇಳುವ ಸಂವಿಧಾನಾತ್ಮಕ ಸತ್ಯ

ಬಸವರಾಜ ಹೊರಟ್ಟಿ ರಾಜೀನಾಮೆಯ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನ ಸಭಾಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ? ಅವರನ್ನು ಇದ್ದಕ್ಕಿದ್ದಂತೆ ಪದಚ್ಯುತಿಗೊಳಿಸಬಹುದೇ? ಸಂವಿಧಾನ ಏನು ಹೇಳುತ್ತದೆ?

ಬಸವರಾಜ ಹೊರಟ್ಟಿ ರಾಜೀನಾಮೆಯ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನ ಸಭಾಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ? ಅವರನ್ನು ಇದ್ದಕ್ಕಿದ್ದಂತೆ ಪದಚ್ಯುತಿಗೊಳಿಸಬಹುದೇ? ಸಂವಿಧಾನ ಏನು ಹೇಳುತ್ತದೆ?

ಚೆನ್ನೈ: ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೇ ನಟಿ ತ್ರಿಷಾ ಕುರಿತ ಹೊಸ ಚರ್ಚೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ದಿವಂಗತ ಮುಖ್ಯಮಂತ್ರಿ ಹಾಗೂ ನಟಿ ಜಯಲಲಿತಾ ಮತ್ತು ತ್ರಿಷಾ ನಡುವಿನ ಸಾಮ್ಯತೆಗಳನ್ನು ಹೋಲಿಸಿ ಪೋಸ್ಟರ್ಗಳು ಹರಿದಾಡುತ್ತಿದ್ದು, “ತ್ರಿಷಾ ಮುಂದಿನ ಸಿಎಂ ಆಗಬಹುದೇ?” ಎನ್ನುವ ಪ್ರಶ್ನೆಗಳು ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಹತ್ತು ವರ್ಷಗಳ ಹಿಂದೆ…

ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸ್ಥಾಪಕ ಶಾಮನೂರು ಶಿವಶಂಕರಪ್ಪ ನಿಧನ. ಅವರ ರಾಜಕೀಯ, ಶಿಕ್ಷಣ ಮತ್ತು ಸಾಮಾಜಿಕ ಸೇವೆಗಳ ಸಮಗ್ರ ಶ್ರದ್ಧಾಂಜಲಿ. (16 ಜೂನ್ 1931 – 14 ಡಿಸೆಂಬರ್ 2025) ದಾವಣಗೆರೆ, ಡಿ.15: ನವದಾವಣಗೆರೆ ನಿರ್ಮಾತೃ, ಕೊಡುಗೈ ದಾನಿ, ಸರಳ, ಸಜ್ಜನ ರಾಜಕಾರಣಿ, ಶಿಕ್ಷಣ ತಜ್ಞ, ಉದ್ಯಮಿ,…

ಕಲಬುರಗಿ, ಅಕ್ಟೋಬರ್ 23 (ಸುದ್ದಿವಾರ್ತೆ):ಕರ್ನಾಟಕದ ಆಲಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಸಾವಿರಾರು ಹೆಸರುಗಳನ್ನು ಅಕ್ರಮವಾಗಿ ಅಳಿಸಲು ನಡೆದಿದ್ದ ದೊಡ್ಡ ಮಟ್ಟದ ಮೋಸವನ್ನು ವಿಶೇಷ ತನಿಖಾ ತಂಡ (SIT) ಪತ್ತೆಹಚ್ಚಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ಸುಮಾರು 6,018 ಅರ್ಜಿಗಳು ನಕಲಿ ವಿಲೇವಾರಿ ಕೋರಿ ಸಲ್ಲಿಸಲಾಗಿದ್ದವು. ಈ ಪ್ರಕ್ರಿಯೆಯಲ್ಲಿ ಕೆಲವು ವ್ಯಕ್ತಿಗಳಿಗೆ ಪ್ರತಿ ಅರ್ಜಿಗೆ ₹…

Delhi Assembly Election: ದೆಹಲಿ ಚುನಾವಣೆಯ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 5 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ. ಹೊರ ಬೀಳಲಿದೆ.

Sunita Kejriwal: ತಿಹಾರ ಜೈಲಿನಲ್ಲೇ ಅವರನ್ನು ಮುಗಿಸಲು ಸಂಚು ರೂಪಿಸಲಾಗುತ್ತಿದೆ. ಅವರಿಗೆ ನೀಡುವ ಆಹಾರದ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದಾರೆ

Narendra Modi Public Rally : ಕಾಂಗ್ರೆಸ್ ಪಕ್ಷ 60 ವರ್ಷಗಳಲ್ಲಿ ಮಾಡಲಾಗದ್ದನ್ನು ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ಮಾಡಿದರು

BJP Complaints Siddaramaiah : ಎಸ್. ಸುರೇಶ್ ಕುಮಾರ್, ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನನ್ನೂ ಜೈಲಿಗೆ…