Category ಸ್ಥಳೀಯ

World Diabetes Day : ವಿಶ್ವ ಮಧುಮೇಹ ದಿನಾಚರಣೆ : ಝೈಮಸ್ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಅರಿವಿನ ಜಾಥಾ

World Diabetes Day : ಸಾರ್ವಜನಿಕರು, ಆಸ್ಪತ್ರೆ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಬಡಾವಣೆಯ ನಿವಾಸಿಗಳು ಸೇರಿದಂತೆ ಸುಮಾರು 250 ಕ್ಕಿಂತ ಹೆಚ್ಚು ಜನರು ಅರಿವಿನ ಜಾಥಾದಲ್ಲಿ ಭಾಗವಹಿಸಿದ್ದರು.

ಬೆಂಗಳೂರು ಸಮಸ್ಯೆಗಳಿಗೆ ನಿಮ್ಮ ಬಳಿ ಪರಿಹಾರವಿದೆಯೇ? ನೀವೂ Namm Bengaluru Challenge”ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದು

Namma Bengaluru Challenge : ಉತ್ತಮ ಐಡಿಯಾ ನೀಡುವ 5 ವ್ಯಕ್ತಿಗಳು ಅಥವಾ ಸ್ಟಾರ್ಟ್‌ಅಪ್‌ ಅಥವಾ ಸಮುದಾಯ ಸಂಸ್ಥೆಗಳು ತಲಾ 10 ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಆಯ್ಕೆ ಆಗಲಿವೆ.

Puja Mahotsav: ಮಕ್ಕಳಿಂದ ಶ್ರೀವಾರಾಯಿ ಪೂಜಾ ಮಹೋತ್ಸವ

ಆರ್ಯ ವೈಶ್ಯ ಲೀಡರ್ಸ್ ಗ್ರೂಪ್ ಆಫ್ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದಲ್ಲಿ 3 ವರ್ಷ ಮೇಲ್ಪಟ್ಟ 50 ಮಕ್ಕಳು ಹಾಗೂ ಪಾಲಕರಿಂದ ಶ್ರೀವಾರಾಯಿ ಪೂಜಾ ಮಹೋತ್ಸವ ನಡೆಯಿತು.

Dengue Fever: ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

Dengue Fever: ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವುಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರ ತಾಳಗುಪ್ಪ ನಿವಾಸಿ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. 33 ವರ್ಷದ ನಾಗರಾಜ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು

Gadag News : ಬಾವಿಗೆ ಬಿದ್ದಿದ್ದ ಎಮ್ಮೆ ರಕ್ಷಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ

Buffalo Rescue : ಬಿಂಕದಕಟ್ಟಿ ಗ್ರಾಮದ ಯಮನಪ್ಪ ಅವರಿಗೆ ಸೇರಿದ ಎಮ್ಮೆಯು 40 ಅಡಿ ಆಳದ ಬಾವಿಗೆ ಬಿದ್ದಿತ್ತು. ಎಮ್ಮೆಯನ್ನು ಮೇಲೆತ್ತಲು ಸಾಧ್ಯವಾಗದ ಕಾರಣ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ವಿಷಯ ಮುಟ್ಟಿಸಿದ್ದರು.

ವೈಯಕ್ತಿಕ ಕಾರಣಕ್ಕೆ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ; ಅಧಿಕಾರಿಗಳ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹೇಳಿಕೆ

Chief Minister Siddaramaiah : ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ.

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆ ; ಇಲ್ಲಿ ಏನಿದೆ, ಏನಿಲ್ಲ?

ತನ್ನನ್ನು ನಂಬಿಸಿ ಮೋಸ ಮಾಡಿದ ಗಂಡನನ್ನು ನಿರ್ದಾಕ್ಷಿಣ್ಯವಾಗಿ ಕೊಂದು ಹಾಕಿ ತನ್ನ ಅಸ್ತಿತ್ವ ಪಡೆವಳು ಮಾರಿಕಾಂಬೆ. ಮಾರಿಕಾಂಬೆ ಹೆಣ್ಣೊಬ್ಬಳು ತನ್ನ ಅಸ್ತಿತ್ವ ಮತ್ತು ಅದರ ಪ್ರತಿಪಾದನೆ ಮಾಡುತ್ತ ಸಮಾಜದಲ್ಲಿ ಗೌರವಕ್ಕೆ ಪಾತ್ರವಾಗುವ ಅದ್ಭುತ ಸಾಂಕೇತಿಕ ಜಾತ್ರೆ ಇದು. ಈ ಜಾತ್ರೆಯ ಆರಂಭದಲ್ಲಿ ಅಸುರ ರೂಪಿ ಪತಿ ಕೋಣನಾಗುವುದು, ಆ ಕೋಣವನ್ನು ಬಲಿ ಕೊಡುವ ಸಾಂಕೇತಿಕ ಪ್ರಕ್ರಿಯೆ…

error: