ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಶೇ.80ರಷ್ಟು ತಕರಾರು ಅರ್ಜಿಗಳ ವಿಲೇ: ಸಚಿವ ಕೃಷ್ಣ ಬೈರೇಗೌಡ ಮೆಚ್ಚುಗೆ

ಬೆಂಗಳೂರು : ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ…









