Category ಜಿಲ್ಲೆ

ಮೈಸೂರಿನಿಂದ ಎಂ ಲಕ್ಷ್ಮಣ್‌, ಚಾಮರಾಜನಗರದಿಂದ ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಸಾಧ್ಯತೆ

ಮೈಸೂರು ; ಮೈಸೂರು-ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್‌ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್…

ಈಶ್ವರಪ್ಪ ಮನವೊಲಿಕೆಗೆ ಮುಂದಾದ ಹೈಕಮಾಂಡ್; ಈಶು ಮುಂದಿನ ನಡೆ ಏನು ?

ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ಕೋಪ ಬಂದಿದೆ. ಸದ್ಯಕ್ಕಂತೂ ಅವರ ಕೋಪ ಶಮನವಾಗುತ್ತಿಲ್ಲ. ಈಗ ಈಶ್ವರಪ್ಪ ಅವರ ಮನವೊಲಿಸುವ ಜವಾಬ್ದಾರಿ ಬಿ.ಎಲ್. ಸಂತೋಷ್ ಅವರ ಹೆಗಲಿಗೆ ಬಂದಿದೆ. ಸಂತೋಷ್ ಅವರ ಗುಂಪಿಗೆ ಸೇರಿರುವ ಈಶ್ವರಪ್ಪ ಈಗ ಸಂತೋಷ್ ಅವರ ಮಾತು ಕೇಳುತ್ತಾರೆಯೆ ?ನಾಳೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಈಶ್ವರಪ್ಪ…

ಬೆಳಗಾವಿ ಬಿಜೆಪಿಯಲ್ಲಿ ಬಂಡಾಯ. ಶೆಟ್ಟರ್ ಸ್ಪರ್ಧೆಗೆ ವಿರೋಧ..

ಮಾಜಿ ಉಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಳಗಾವಿಯ ಹಲವು ನಾಯಕರು ಶೆಟ್ಟರ್ ಗೆ ಬೆಳಗಾವಿಯಿಂದ ಟಿಕೆಟ್ ನೀಡದಿಂದ ಒತ್ತಾಯಿಸಲು ದೆಹಲಿಗೆ ನಿಯೋಗ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಮಾಜಿ ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯಸಭಾ ಸದಸ್ಯ ಕಡಾಡಿ,…

ರಮೇಶ್ ಕತ್ತಿ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಯತ್ನ ?

ಬೆಳಗಾವಿ ರಾಜಕಾರಣ ಎಂದರೆ ಅದು ಸಾಹುಕಾರರ ರಾಜಕಾರಣ. ಅಲ್ಲಿ ಇರುವ ಬಹುತೇಕ ನಾಯಕರು ಸಾಹುಕಾರರು ಎಂದೇ ಗುರುತಿಸಲ್ಪಡುತ್ತಿರುವವರು.. ಇಂತಹ ಸಾಹುಕಾರರಲ್ಲಿ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ ಕತ್ತಿ ಕೂಡ ಒಬ್ಬರು. ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ನಂತರ ರಮೇಶ್ ಕತ್ತಿ ಅವರ ರಾಜಕೀಯ ಪುನರ್ವಸತಿ ಆಗಬಹುದು ಎಂದು ನಂಬಲಾಗಿತ್ತು. ಆದರೆ ಕಮಲ…

ಮೋದಿ ಆಗಮನಕ್ಕೆ ಕ್ಷಣಗಣನೆ

ಪ್ರಧಾನಿ ನರೇಂದ್ರಮೋದಿ ಮುಂಬರುವ ಲೋಕಸಭಾ ಚುನಾವಣಾ ಪ್ರಚಾರವನ್ನು ಗುಲ್ಬರ್ಗದಿಂದ ಪ್ರಾರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲೂ ಅವರು ಚುನಾವಣಾ ಪ್ರಚಾರದ ಪ್ರಾರಂಭಕ್ಕೆ ಗುಲ್ಬರ್ಗಾವನ್ನೇ ಆಯ್ಕೆಮಾಡಿಕೊಂಡಿದ್ದರು. ಈ ಪ್ರಚಾರ ಸಭೆಯಲ್ಲಿ ಸುಮಾರು ೨ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲೇ ಮೋದಿ ಮೊದಲ ಪ್ರಚಾರ ಸಭೆ ನಡೆಯುತ್ತಿರುವುದು ವಿಶೇಷ.

ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ : ಸಚಿವ‌ ಎಸ್ ಮಧು ಬಂಗಾರಪ್ಪ

Yuvanidhi Scheme : ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ, ನೆರೆಯ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ

error: