ಬಿಜೆಪಿ ವರಿಷ್ಠರ ಸಂಧಾನ ವಿಫಲ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಈಶ್ವರಪ್ಪ ಟೆಂಪಲ್ ರನ್ ಗೆ ಪ್ರಯಾಣ

ಕೆ. ಎಸ್. ಈಶ್ವರಪ್ಪ ಕೋಪವನ್ನು ಶಮನಗೊಳಿಸುವ ಯತ್ನ ವಿಫಲವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವ ದಿನವೇ ಅವರು ಮಠಾಧಿಪತಿಗಳ ಭೇಟಿ ಮತ್ತು ದೇವಾಲಯಗಳ ದರ್ಶನಕ್ಕೆ ಹೊರಟು ನಿಂತಿದ್ದಾರೆ. ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ…








