Category ರಾಜಕೀಯ

ಟಿಕೆಟ್ ಸಿಗದೇ ರೆಬಲ್ ಆದವರು ಎಲ್ಲೂ ಹೋಗಲ್ಲ: ಶೀಘ್ರ ಎಲ್ಲಾ ಪರಿಹಾರ ಕಾಣಲಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲಾ ಪರಿಹಾರ ಕಾಣುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊಪ್ಪಳದ ಸಂಗಣ್ಣ ಕರಡಿ ಅವರ ಜತೆ ಖುದ್ದು ನಾನೇ ಮಾತನಾಡಿರುವೆ. ಅವರೂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಂಡಾಯ ದೀರ್ಘ…

ಕೋಲಾರ: ಡಿ ಎಸ್ ವೀರಯ್ಯ ಅವರಿಗೆ ಟಿಕೆಟ್ ನೀಡಿ: ದಲಿತ  ಒಕ್ಕೂಟ ಆಗ್ರಹ

ಬೆಂಗಳೂರು: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್​​ಗೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕರಾದ ಡಾ. ಎಸ್.ಎನ್.ಮಂಜುನಾಥ್,ಕೋಲಾರ ಕ್ಷೇತ್ರವನ್ನು ಬಿಜೆಪಿ…

ಯುವ, ಮಹಿಳಾ ಮತ್ತು ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ ಹಂಚಿಕೆ: ಡಿ.ಕೆ.ಶಿವಕುಮಾರ್

D K SHIVAKUMAR

ಬೆಂಗಳೂರು: “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಸಚಿವರ…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಅಯೋಮಯ: ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ ನಡೆಸಿದ…

ಯಾವುದೇ ಕಾರಣಕ್ಕೆ ಕಾಂಗ್ರೆಸ್ ಸೇರುವುದಿಲ್ಲ : ಡಿ ವಿ ಸದಾನಂದ ಗೌಡ ಸ್ಪಷ್ಟನೆ

ಬೆಂಗಳೂರು; ಬೆಂಗಳೂರು ಉತ್ತರ ಟಿಕೆಟ್‌ ಕೈತಪ್ಪಿದ್ದರಿಂದ ನನಗೆ ನೋವಾಗಿರುವುದು ನಿಜ. ಆದರೆ ನಾನು ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ  ಸಂಸದ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು. ಸಂಜಯ ನಗರ ನಿವಾಸದಲ್ಲಿ ಇಂದು ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ.…

‘ಇಂಡಿಯಾ’ ಗೆದ್ದರೆ ಮೇಕೆದಾಟು ಯೋಜನೆ ತಡೆಯುತ್ತೇವೆ ಎಂದಿರುವ ಡಿಎಂಕೆ ನಡೆ ಖಂಡನಾರ್ಹ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್‌ ಅವರ ನಡೆ ಖಂಡನಾರ್ಹ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆ ಎಂ.ಕೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿಚಾರವಾಗಿ…

ಚುನಾವಣಾ ದೇಣಿಗೆ: ನಮ್ಮದು ಹಪ್ತಾ ವಸೂಲಿಯಾದರೆ ಕಾಂಗ್ರೆಸ್ ಗೆ ಬಂದಿದ್ದು ಏನು ? ಅಮಿತ್ ಷಾ ಪ್ರಶ್ನೆ’

ನವದೆಹಲಿ : ಚುನಾವಣಾ ಬಾಂಡ್ ಗಳನ್ನು ‘ಹಫ್ತಾ ವಸೂಲಿ’ ಎಂದು ಕರೆಯುತ್ತಿರುವ ರಾಹುಲ್ ಗಾಂಧಿ 1,600 ಕೋಟಿ ರೂ.ಗಳನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಇದು ಕೇಂದ್ರ ಗೃಹ ಸಚಿವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಾಕಿದ ಸವಾಲು.ಆದರೆ ಬಿಜೆಪಿಗೆ ಬಂದಿರುವ 12 ಸಾವಿರ ಕೋಟಿಗೂ ಹೆಚ್ಚು ಹಣದ ಬಗ್ಗೆ ಯಾವುದೇ ವಿವರ ನೀಡಿಲ್ಲ.ಜೊತೆಗೆ…

ಕೆನರಾ ಕಗ್ಗಂಟು; ಕಾಗೇರಿಯೋ, ಸೂಲಿಬೆಲೆಯೋ ? ಅಥವಾ ಶಶಿಭೂಷಣ ಹೆಗಡೆಯೋ ?

ಬೆಂಗಳೂರು: ಫೈರ್ ಬ್ರಾಂಡ್, ಕೋಮು ರಾಜಕಾರಣದ ರೂವಾರಿ ಅನಂತಕುಮಾರ್ ಹೆಗಡೆ. ಅವರಿಗೆ ಬಿಜೆಪಿ ಟಿಕೆಟ್ ತಪ್ಪುವುದು ಬಹುಮಟ್ಟಿಗೆ ನಿಶ್ಚಿತ.. ಆದರೆ ಟಿಕೆಟ್ ನೀಡುವುದು ಯಾರಿಗೆ ? ಇದು ಬಿಜೆಪಿ ಹೈಕಮಾಂಡ್ ಮುಂದಿರುವ ಪ್ರಶ್ನೆ. ಅನಂತಕುಮಾರ್ ಹೆಗಡೆ ಕೋಮು ರಾಜಕಾರಣ ಮಾಡುತ್ತ ಬಂದವರು. ಮುಸ್ಲೀಂ ವಿರೋಧವೇ ಅವರ ಆಸ್ತಿ. ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಭಾವನೆಯ ಜೊತೆ…

error: