ಕರ್ನಾಟಕ ರಾಜಕೀಯಕ್ಕೆ ಆಘಾತ: ಸಚಿವ ಡಿ. ಸುಧಾಕರ್ ಇನ್ನಿಲ್ಲ

ಕರ್ನಾಟಕ ಯೋಜನಾ ಮತ್ತು ಅಂಕಿಅಂಶ ಸಚಿವ ಡಿ. ಸುಧಾಕರ್ ನಿಧನ. ರಾಜಕೀಯ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಶ್ರದ್ಧಾಂಜಲಿ. ಅವರ ರಾಜಕೀಯ ಜೀವನ, ಸೇವೆ ಮತ್ತು ಅಂತಿಮ ದರ್ಶನದ ವರದಿ.

ಕರ್ನಾಟಕ ಯೋಜನಾ ಮತ್ತು ಅಂಕಿಅಂಶ ಸಚಿವ ಡಿ. ಸುಧಾಕರ್ ನಿಧನ. ರಾಜಕೀಯ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಶ್ರದ್ಧಾಂಜಲಿ. ಅವರ ರಾಜಕೀಯ ಜೀವನ, ಸೇವೆ ಮತ್ತು ಅಂತಿಮ ದರ್ಶನದ ವರದಿ.

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೇ ಹಿಂತಿರುಗಿಸಲಾಗುತ್ತಿದೆ – ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಧಾರವಾಡ, ಜ. 05: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ಸುಮಾರು ₹60 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಐದು ವರ್ಷಗಳಲ್ಲಿ ಒಟ್ಟು ₹3 ಲಕ್ಷ ಕೋಟಿ ಹಣವನ್ನು ಜನರ ಕಲ್ಯಾಣಕ್ಕಾಗಿ ವ್ಯಯಿಸಲಾಗುತ್ತಿದೆ…