ಸಿದ್ಧರಾಮಯ್ಯ ರಾಜೀನಾಮೆ – ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ: ಯಾರಿಗೆ ಲಾಭ? ಯಾರಿಗೆ ನಷ್ಟ?

ಸಿದ್ಧರಾಮಯ್ಯ ರಾಜೀನಾಮೆ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ಭವಿಷ್ಯ, ಅಹಿಂದ ರಾಜಕಾರಣ, ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಮುಂದಿನ ದಿಕ್ಕಿನ ವಿಶ್ಲೇಷಣೆ.

ಸಿದ್ಧರಾಮಯ್ಯ ರಾಜೀನಾಮೆ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ಭವಿಷ್ಯ, ಅಹಿಂದ ರಾಜಕಾರಣ, ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಮುಂದಿನ ದಿಕ್ಕಿನ ವಿಶ್ಲೇಷಣೆ.

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ

Free HealthCare: ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು

Press Club: ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ.

ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ.

CM Siddaramai: ED ಯವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಹಿಂದೆ ರಾಜಕೀಯ ದುರುದ್ದೇಶ ಇದೆ.

CM SIddaramaiah: ಸ್ವಾತಂತ್ರ್ಯ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ಸಿಗಬೇಕು ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದಲೇ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕು.

CM Siddaramaiah: ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು

ಮಂಗಳ್ ವೇಡ (ಮಹಾರಾಷ್ಟ್ರ) : ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ…